ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ದಂಪತಿ; ಭಾರತದಲ್ಲಿ ಇದು ಮೊದಲ ಟೆಕ್ನಾಲಜಿಕಲ್​ ಮದುವೆ

ದೇಶದಲ್ಲಿ ಇದೇ ಮೊದಲ ಬಾರಿಗೆ ತಮಿಳುನಾಡಿನ ಜೋಡಿಯೊಂದು ಬ್ಲಾಕ್​ ಚೈನ್​ ಮೂಲಕ ಮದುವೆಯಾಗಿದ್ದಾರೆ. ಮೆಟಾವರ್ಸ್​ನಲ್ಲಿ ಮದುವೆಯಾದ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ದಂಪತಿ; ಭಾರತದಲ್ಲಿ ಇದು ಮೊದಲ ಟೆಕ್ನಾಲಜಿಕಲ್​ ಮದುವೆ
ಬ್ಲಾಕ್​ಚೈನ್ ಮೂಲಕ​ ಮದುವೆಯಾದ ದಂಪತಿ
Follow us
| Updated By: Pavitra Bhat Jigalemane

Updated on: Feb 06, 2022 | 10:34 AM

ದೇಶದಲ್ಲಿ ಇದೇ ಮೊದಲ ಬಾರಿಗೆ ತಮಿಳುನಾಡಿನ ಜೋಡಿಯೊಂದು ಬ್ಲಾಕ್​ ಚೈನ್ (Block Chain)​ ಮೂಲಕ ಮದುವೆಯಾಗಿದ್ದಾರೆ. ಮೆಟಾವರ್ಸ್​ನಲ್ಲಿ ಮದುವೆಯಾದ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಓಪನ್​ ಸೀ (OpenSea) ಪ್ಲಾಟ್​ಫಾರ್ಮ್​ ಮೂಲಕ ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾಗಿದ್ದಾರೆ. ಇಬ್ಬರೂ ಮಹಾರಾಷ್ಟ್ರ ಮೂಲದವರಾಗಿದ್ದು ಬ್ಲಾಕ್​ ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ಭಾರತದ ಮೊದಲ ದಂಪತಿ ಎನಿಸಿಕೊಂಡಿದ್ದಾರೆ.

ಶ್ರುತಿ ನಾಯರ್​ ಮತ್ತು ಅನಿಲ್​ ನರಸಿಪುರಮ್​ ಎನ್ನುವ ಜೋಡಿ ಕಳೆದ ನವೆಂಬರ್​ನಲ್ಲಿ  ಕೊರೊನಾ ಕಾರಣದಿಂದ ರಿಜಿಸ್ಟರ್​​ ಮ್ಯಾರೆಜ್​ ಆಗಿದ್ದರು. ಸಂಬಂಧವನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಇದೀಗ ಬ್ಲಾಕ್​ ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾಗಿದ್ದಾರೆ. ಈ ಕುರಿತು ಅನಿಲ್​ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿದ್ದು, ಮದುವೆಯ ಕತೆಯನ್ನು ಹೇಳಿಕೊಂಡಿದ್ದಾರೆ. ನಾನು ಮತ್ತು ಶೃತಿ ಕೊರೊನಾ ಕಾರಣದಿಂದ ಕಳೆದ ನವೆಂಬರ್​ 15ರಂದು ರಿಜಿಸ್ಟರ್​ ಮ್ಯಾರೆಜ್​ ಆಗಿದ್ದೆವು . ಇದೀಗ ಸಂಬಂಧವನ್ನು  ಗಟ್ಟಿಗೊಳಿಸುವ ಉದ್ದೇಶದಿಂದ ಇದೀಗ ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ  ನೋಂದಾಯಿಸಿಕೊಂಡಿದ್ದೇವೆ ಎಂದಿದ್ದಾರೆ.

ಲಿಂಕ್ಡ್​​ ಇನ್​ ವರದಿಯ ಪ್ರಕಾರ ಶೃತಿ ಈ ಬಗ್ಗೆ ಮಾತನಾಡಿ ಏಥೇರಿಯಂ ಸ್ಮಾರ್ಟ್​ ಕಾಂಟ್ರಾಕ್ಟ್​ ಆದ ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾಗಿದ್ದೇವೆ. ನಮ್ಮ ಒಪ್ಪಂದವು ಎನ್​ಎಫ್​ಟಿ ಮೂಲಕ ಇರುತ್ತದೆ. ನರಸಿಪುರಮ್​​ ಅವರು ಡಿಸೈನ್​ ಪ್ರೊಪೆಸರ್​ ಆಗಿದ್ದಾರೆ ಎಂದಿದ್ದಾರೆ. ಮುಂದುವರೆದು ಮಾತನಾಡಿ, ನಾವು ಯಾವುದೇ ರೀತಿಯ ದೊಡ್ಡ ಭರವಸೆಯನ್ನು ನೀಡಿಕೊಳ್ಳುವುದಿಲ್ಲ. ಜತೆಯಾಗಿ ಸದಾಕಾಲ ಇರಲು ಬಯಸುತ್ತೇವೆ ಎಂದಿದ್ದಾರೆ. ಇನ್ನು ಮದುವೆ ಸಾಮಾನ್ಯವಾಗಿ ಹಲವು ದಿನಗಳವರೆಗೆ ನಡೆಯುತ್ತದೆ ಆದರೆ ಈ  ತಂತ್ರಜ್ಞಾನದ ಮೂಲಕ ಆದ ಮದುವೆ ಕೇವಲ 15 ನಿಮಿಷಗಳಲ್ಲಿ ಮುಗಿದಿದೆ ಎಂದು ಹಂಚಿಕೊಂಡಿದ್ದಾರೆ. ಸದ್ಯ ಇವರ ಮದುವೆಯ ಸ್ಟೋರಿ ಎಲ್ಲೆಡೆ ವೈರಲ್​ ಆಗಿದೆ.

ಇದನ್ನೂ ಓದಿ:

ಆನೆಗೂ ಜೆಸಿಬಿ ವಾಹನಕ್ಕೂ ಫೈಟ್ ಗೆದ್ದೋರ್ಯಾರು ಗೊತ್ತಾ..? ಇಲ್ಲಿದೆ ವೈರಲ್ ವಿಡಿಯೋ (viral video)

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು