AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಿಮ ಪರ್ವತದಲ್ಲಿ ರಾಯಲ್ ಶೈಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

ಈ ಐಷಾರಾಮಿ ಮದುವೆ ಸ್ವಿಟ್ಜರ್ಲೆಂಡ್‌ನ ಝೆರ್ಮಾಟ್‌ನಲ್ಲಿ ನಡೆದಿದೆ. ವಿಡಿಯೋದಲ್ಲಿ ಸಾಕಷ್ಟು ವಿಶೇಷತೆಗಳನ್ನು ಒಳಗೊಂಡಿರುವುದನ್ನು ಕಾಣಬಹುದು. ಇಲ್ಲಿ ವಧುವಿನ ಪ್ರವೇಶವು ಸಂಪೂರ್ಣವಾಗಿ ಬೆರಗುಗೊಳಿಸುತ್ತದೆ. ಹಿಮದ ಮುಸುಕುಗಳ ನಡುವೆ ಸಾಕಷ್ಟು ಸಂಗೀತ ನೃತ್ಯ ಕಾರ್ಯಕ್ರಮಗಳನ್ನು ಕೂಡ ಕಾಣಬಹುದು.

Viral Video: ಹಿಮ ಪರ್ವತದಲ್ಲಿ ರಾಯಲ್ ಶೈಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ
ಅಕ್ಷತಾ ವರ್ಕಾಡಿ
|

Updated on: May 19, 2024 | 6:18 PM

Share

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ತಮ್ಮ ಮದುವೆ ವಿಭಿನ್ನ ಮತ್ತು ವಿಶಿಷ್ಟವಾಗಿರಬೇಕೆಂದು ಬಯಸುತ್ತಾರೆ. ಇದೀಗ ಪ್ರೇಮಿಗಳಿಬ್ಬರು ತಮ್ಮ ಮದುವೆಯನ್ನು ವಿಭಿನ್ನವಾಗಿ ಮಾಡಬೇಕೆಂಬ ಬಯಕೆಯಿಂದ ಸಮುದ್ರ ಮಟ್ಟದಿಂದ 2,222 ಮೀಟರ್‌ಗೆ ತೆಗೆದುಕೊಂಡು ಹೋಗಿದ್ದಾರೆ. ಮಂಜಿನಿಂದ ಆವೃತವಾದ ಪ್ರದೇಶದಲ್ಲಿ ದಂಪತಿಗಳು ತಮ್ಮ ವಿವಾಹದ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಇಷ್ಟಯ ವೈಶ್ಟಿಷ್ಯತೆಯನ್ನೊಳಗೊಂಡ ಮದುವೆ ಕಂಡು ನೆಟ್ಟಿಗರು ಶಾಕ್​ ಆಗಿದ್ದಾರೆ.

ಈ ಐಷಾರಾಮಿ ಮದುವೆ ಸ್ವಿಟ್ಜರ್ಲೆಂಡ್‌ನ ಝೆರ್ಮಾಟ್‌ನಲ್ಲಿ ನಡೆದಿದೆ. ವಿಡಿಯೋದಲ್ಲಿ ಸಾಕಷ್ಟು ವಿಶೇಷತೆಗಳನ್ನು ಒಳಗೊಂಡಿರುವುದನ್ನು ಕಾಣಬಹುದು. ಇಲ್ಲಿ ವಧುವಿನ ಪ್ರವೇಶವು ಸಂಪೂರ್ಣವಾಗಿ ಬೆರಗುಗೊಳಿಸುತ್ತದೆ. ಹಿಮದ ಮುಸುಕುಗಳ ನಡುವೆ ಸಾಕಷ್ಟು ಸಂಗೀತ ನೃತ್ಯ ಕಾರ್ಯಕ್ರಮಗಳನ್ನು ಕೂಡ ಕಾಣಬಹುದು.

ಇದನ್ನೂ ಓದಿ: ಸೋಶಿಯಲ್​​ ಮೀಡಿಯಾದಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಂದಿಗೆ ಪರಾರಿಯಾಗಿದ್ದ ಯುವತಿಯ ಶವ ಪತ್ತೆ

ಈ ಫೋಟೋ ಮತ್ತು ವಿಡಿಯೋಗಳನ್ನು @LebaneseWeddings ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಏಪ್ರಿಲ್​​ 16ರಂದು ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಈಗಾಗಲೇ ಸಾವಿರಾರು ಮಂದಿ ವೀಕ್ಷಿಸಿದ್ದು, ಕಾಮೆಂಟ್ ಮಾಡುತ್ತಿದ್ದಾರೆ. ಒಬ್ಬರು “ಈ ಮದುವೆಯು ನಿಜವಾಗಿಯೂ ಅದ್ಧೂರಿಯಾಗಿತ್ತು. ಇವರನ್ನು ನೋಡಿದರೆ ರಾಜ ರಾಣಿಯರಂತೆ ಕಾಣುತ್ತಿದ್ದಾರೆ” ಎಂದು ಬರೆದರೆ ಮತ್ತೊಬ್ಬರು “ಹೊಸ ಲೋಕವನ್ನೇ ಸೃಷ್ಟಿಸಿದ್ದೀರಾ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?