AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು ಇದೆಂತಾ ಅವಸ್ಥೆ ಮಾರ್ರೆ, ಜೋಡಿಯ ನಾಗಿಣಿ ಡಾನ್ಸ್

ಇತ್ತೀಚಿನ ದಿನಗಳಲ್ಲಿ ರೀಲ್ಸ್‌ ಹುಚ್ಚು ಬಹಳನೇ ಹೆಚ್ಚಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗ್ಬೇಕಂತಾ ಕೆಲವೊಬ್ಬರು ವಿತ್ರ ವಿಚಿತ್ರ ಸರ್ಕಸ್‌ ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಂದು ಜೋಡಿ ಕೂಡಾ ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು, ಗದ್ದೆಯ ಕೆಸರು ನೀರಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Video: ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು ಇದೆಂತಾ ಅವಸ್ಥೆ ಮಾರ್ರೆ, ಜೋಡಿಯ ನಾಗಿಣಿ ಡಾನ್ಸ್
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Jul 29, 2024 | 5:30 PM

Share

ರೀಲ್ಸ್‌ ಕ್ರೇಜ್‌ ಊಹಿಸಲು ಸಾಧ್ಯವಾಗದಷ್ಟು ಹೆಚ್ಚಾಗಿದೆ. ರೀಲ್ಸ್‌ ಮಾಡುವ ಮೂಲಕ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಲು, ರಾತ್ರೋರಾತ್ರಿ ಫೇಮಸ್‌ ಆಗಲು ಬಹುತೇಕರು ಬಯಸುತ್ತಾರೆ. ಮತ್ತು ಲೈಕ್ಸ್‌ ಮತ್ತು ಫಾಲೋವರ್ಸ್‌ ಮೂಲಕ ಖ್ಯಾತಿಯನ್ನು ಹೆಚ್ಚಿಸಿಕೊಳ್ಳಲು ಹವಣಿಸುತ್ತಿರುತ್ತಾರೆ. ಇದಕ್ಕಾಗಿ ಯುವಕ ಯುವತಿಯರು ಚಿತ್ರ ವಿಚಿತ್ರ ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ಅದರಲ್ಲಿ ಕೆಲವೊಂದು ವಿಡಿಯೋಗಳು ನಮಗೆ ನಗು ತರಿಸುವಂತಿರುತ್ತವೆ. ಅದೇ ರೀತಿ ಇಲ್ಲೊಂದು ಜೋಡಿ ಕೂಡಾ ಫೇಮಸ್‌ ಆಗುವ ಸಲುವಾಗಿ ಗದ್ದೆಯಲ್ಲಿ ಭತ್ತ ನಾಟಿ ಕೆಲಸ ಬಿಟ್ಟು ಗದ್ದೆಯ ಕೆಸರು ನೀರಿನಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಇದೆಂಥಾ ಅವಸ್ಥೆ ಮಾರ್ರೆ ಎಂದು ನೆಟ್ಟಿಗರು ನಗ್ತಿದ್ದಾರೆ.

Vinay VK99351 ಹೆಸರಿನ ಯೂಟ್ಯೂಬ್‌ ಚಾನೆಲ್‌ ಒಂದರಲ್ಲಿ ಈ ರೀಲ್ಸ್‌ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ʼನಾಗಿಣಿ ಡಾನ್ಸ್‌ʼ ಎಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ವಿಡಿಯೋದಲ್ಲಿ ಭತ್ತ ನಾಟಿ ಮಾಡೋದನ್ನು ಬಟ್ಟು ಜೋಡಿಯೊಂದು ಗದ್ದೆಯ ಕೆಸರು ನೀರಿನಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡುತ್ತಿರುವ ಫನ್ನಿ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಹಸಿವು ಎಂದು ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ? ಎಲ್ಲಿದೆ ಮಾನವೀಯತೆ?

ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಜೋಡಿಯ ವಿಚಿತ್ರ ನಾಗಿಣಿ ಡಾನ್ಸ್‌ ನೋಡಿ ಇದೆಂಥಾ ಅವಸ್ಥೆ ಮಾರ್ರೆ ಎಂದು ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್