Video: ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು ಇದೆಂತಾ ಅವಸ್ಥೆ ಮಾರ್ರೆ, ಜೋಡಿಯ ನಾಗಿಣಿ ಡಾನ್ಸ್

ಇತ್ತೀಚಿನ ದಿನಗಳಲ್ಲಿ ರೀಲ್ಸ್‌ ಹುಚ್ಚು ಬಹಳನೇ ಹೆಚ್ಚಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗ್ಬೇಕಂತಾ ಕೆಲವೊಬ್ಬರು ವಿತ್ರ ವಿಚಿತ್ರ ಸರ್ಕಸ್‌ ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಂದು ಜೋಡಿ ಕೂಡಾ ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು, ಗದ್ದೆಯ ಕೆಸರು ನೀರಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Video: ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು ಇದೆಂತಾ ಅವಸ್ಥೆ ಮಾರ್ರೆ, ಜೋಡಿಯ ನಾಗಿಣಿ ಡಾನ್ಸ್
ವೈರಲ್​​ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 29, 2024 | 5:30 PM

ರೀಲ್ಸ್‌ ಕ್ರೇಜ್‌ ಊಹಿಸಲು ಸಾಧ್ಯವಾಗದಷ್ಟು ಹೆಚ್ಚಾಗಿದೆ. ರೀಲ್ಸ್‌ ಮಾಡುವ ಮೂಲಕ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಲು, ರಾತ್ರೋರಾತ್ರಿ ಫೇಮಸ್‌ ಆಗಲು ಬಹುತೇಕರು ಬಯಸುತ್ತಾರೆ. ಮತ್ತು ಲೈಕ್ಸ್‌ ಮತ್ತು ಫಾಲೋವರ್ಸ್‌ ಮೂಲಕ ಖ್ಯಾತಿಯನ್ನು ಹೆಚ್ಚಿಸಿಕೊಳ್ಳಲು ಹವಣಿಸುತ್ತಿರುತ್ತಾರೆ. ಇದಕ್ಕಾಗಿ ಯುವಕ ಯುವತಿಯರು ಚಿತ್ರ ವಿಚಿತ್ರ ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ಅದರಲ್ಲಿ ಕೆಲವೊಂದು ವಿಡಿಯೋಗಳು ನಮಗೆ ನಗು ತರಿಸುವಂತಿರುತ್ತವೆ. ಅದೇ ರೀತಿ ಇಲ್ಲೊಂದು ಜೋಡಿ ಕೂಡಾ ಫೇಮಸ್‌ ಆಗುವ ಸಲುವಾಗಿ ಗದ್ದೆಯಲ್ಲಿ ಭತ್ತ ನಾಟಿ ಕೆಲಸ ಬಿಟ್ಟು ಗದ್ದೆಯ ಕೆಸರು ನೀರಿನಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಇದೆಂಥಾ ಅವಸ್ಥೆ ಮಾರ್ರೆ ಎಂದು ನೆಟ್ಟಿಗರು ನಗ್ತಿದ್ದಾರೆ.

Vinay VK99351 ಹೆಸರಿನ ಯೂಟ್ಯೂಬ್‌ ಚಾನೆಲ್‌ ಒಂದರಲ್ಲಿ ಈ ರೀಲ್ಸ್‌ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ʼನಾಗಿಣಿ ಡಾನ್ಸ್‌ʼ ಎಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ವಿಡಿಯೋದಲ್ಲಿ ಭತ್ತ ನಾಟಿ ಮಾಡೋದನ್ನು ಬಟ್ಟು ಜೋಡಿಯೊಂದು ಗದ್ದೆಯ ಕೆಸರು ನೀರಿನಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡುತ್ತಿರುವ ಫನ್ನಿ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಹಸಿವು ಎಂದು ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ? ಎಲ್ಲಿದೆ ಮಾನವೀಯತೆ?

ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಜೋಡಿಯ ವಿಚಿತ್ರ ನಾಗಿಣಿ ಡಾನ್ಸ್‌ ನೋಡಿ ಇದೆಂಥಾ ಅವಸ್ಥೆ ಮಾರ್ರೆ ಎಂದು ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ