AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು ಇದೆಂತಾ ಅವಸ್ಥೆ ಮಾರ್ರೆ, ಜೋಡಿಯ ನಾಗಿಣಿ ಡಾನ್ಸ್

ಇತ್ತೀಚಿನ ದಿನಗಳಲ್ಲಿ ರೀಲ್ಸ್‌ ಹುಚ್ಚು ಬಹಳನೇ ಹೆಚ್ಚಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗ್ಬೇಕಂತಾ ಕೆಲವೊಬ್ಬರು ವಿತ್ರ ವಿಚಿತ್ರ ಸರ್ಕಸ್‌ ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಂದು ಜೋಡಿ ಕೂಡಾ ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು, ಗದ್ದೆಯ ಕೆಸರು ನೀರಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Video: ಗದ್ದೆಯಲ್ಲಿ ಭತ್ತ ನಾಟಿ ಮಾಡೋದು ಬಿಟ್ಟು ಇದೆಂತಾ ಅವಸ್ಥೆ ಮಾರ್ರೆ, ಜೋಡಿಯ ನಾಗಿಣಿ ಡಾನ್ಸ್
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 29, 2024 | 5:30 PM

Share

ರೀಲ್ಸ್‌ ಕ್ರೇಜ್‌ ಊಹಿಸಲು ಸಾಧ್ಯವಾಗದಷ್ಟು ಹೆಚ್ಚಾಗಿದೆ. ರೀಲ್ಸ್‌ ಮಾಡುವ ಮೂಲಕ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಲು, ರಾತ್ರೋರಾತ್ರಿ ಫೇಮಸ್‌ ಆಗಲು ಬಹುತೇಕರು ಬಯಸುತ್ತಾರೆ. ಮತ್ತು ಲೈಕ್ಸ್‌ ಮತ್ತು ಫಾಲೋವರ್ಸ್‌ ಮೂಲಕ ಖ್ಯಾತಿಯನ್ನು ಹೆಚ್ಚಿಸಿಕೊಳ್ಳಲು ಹವಣಿಸುತ್ತಿರುತ್ತಾರೆ. ಇದಕ್ಕಾಗಿ ಯುವಕ ಯುವತಿಯರು ಚಿತ್ರ ವಿಚಿತ್ರ ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ಅದರಲ್ಲಿ ಕೆಲವೊಂದು ವಿಡಿಯೋಗಳು ನಮಗೆ ನಗು ತರಿಸುವಂತಿರುತ್ತವೆ. ಅದೇ ರೀತಿ ಇಲ್ಲೊಂದು ಜೋಡಿ ಕೂಡಾ ಫೇಮಸ್‌ ಆಗುವ ಸಲುವಾಗಿ ಗದ್ದೆಯಲ್ಲಿ ಭತ್ತ ನಾಟಿ ಕೆಲಸ ಬಿಟ್ಟು ಗದ್ದೆಯ ಕೆಸರು ನೀರಿನಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಇದೆಂಥಾ ಅವಸ್ಥೆ ಮಾರ್ರೆ ಎಂದು ನೆಟ್ಟಿಗರು ನಗ್ತಿದ್ದಾರೆ.

Vinay VK99351 ಹೆಸರಿನ ಯೂಟ್ಯೂಬ್‌ ಚಾನೆಲ್‌ ಒಂದರಲ್ಲಿ ಈ ರೀಲ್ಸ್‌ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ʼನಾಗಿಣಿ ಡಾನ್ಸ್‌ʼ ಎಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ವಿಡಿಯೋದಲ್ಲಿ ಭತ್ತ ನಾಟಿ ಮಾಡೋದನ್ನು ಬಟ್ಟು ಜೋಡಿಯೊಂದು ಗದ್ದೆಯ ಕೆಸರು ನೀರಿನಲ್ಲಿ ಹೊರಳಾಡುತ್ತಾ ನಾಗಿಣಿ ಡಾನ್ಸ್‌ ಮಾಡುತ್ತಿರುವ ಫನ್ನಿ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಹಸಿವು ಎಂದು ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ? ಎಲ್ಲಿದೆ ಮಾನವೀಯತೆ?

ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಜೋಡಿಯ ವಿಚಿತ್ರ ನಾಗಿಣಿ ಡಾನ್ಸ್‌ ನೋಡಿ ಇದೆಂಥಾ ಅವಸ್ಥೆ ಮಾರ್ರೆ ಎಂದು ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ