AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದ ನಡುವೆ ಮಗುವಿನ ಆರೈಕೆಗೆ ಸಮಯವಿಲ್ಲವೆಂದು 3 ತಿಂಗಳ ಮಗುವನ್ನು ದತ್ತು ನೀಡಿದ ದಂಪತಿ

ಮಗುವಿಗಿಂತ ಪತ್ನಿಯ ಆರೋಗ್ಯ ಮುಖ್ಯ. ಮಗಳಿಲ್ಲದೆ ಬದುಕಬಹುದು, ಆದರೆ ಹೆಂಡತಿಯಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪತಿ ಹೇಳಿಕೊಂಡಿರುವುದು ವರದಿಯಾಗಿದೆ.

ಕೆಲಸದ ನಡುವೆ ಮಗುವಿನ ಆರೈಕೆಗೆ ಸಮಯವಿಲ್ಲವೆಂದು 3 ತಿಂಗಳ ಮಗುವನ್ನು ದತ್ತು ನೀಡಿದ ದಂಪತಿ
ಅಕ್ಷತಾ ವರ್ಕಾಡಿ
|

Updated on: Apr 03, 2024 | 12:08 PM

Share

ಕೆಲಸದ ಹೊರೆ ನಡುವೆ ಮಗುವನ್ನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ದಂಪತಿಯೊಂದು ತಮ್ಮ ಮೂರು ತಿಂಗಳ ಮಗುವನ್ನು ದತ್ತು ನೀಡಿದೆ. ಈ ಕುರಿತು ಪತಿ ಅನಾಮಧೇಯವಾಗಿ ರೆಡ್ಡಿಟ್​​ನಲ್ಲಿ ತಮ್ಮ ಕಥೆಯನ್ನು ಹಂಚಿಕೊಂಡಿದ್ದು, ಸದ್ಯ  ಎಲ್ಲೆಡೆ ವೈರಲ್​ ಆಗಿದೆ. “ನನ್ನ ಪತ್ನಿ ಕ್ಯಾಥರೀನ್ ತಮ್ಮ ಮೂರು ತಿಂಗಳ ಮಗಳು ಎಲಿಜಬೆತ್ ಆರೈಕೆ ಮತ್ತು ಕೆಲಸದ ನಡುವೆ ಸಾಕಷ್ಟು ಒತ್ತಡವನ್ನು ಅನುಭವಿಸುತ್ತಿದ್ದಾಳೆ. ಆದರೆ ಅವಳು ಕೆಲಸ ಬಿಡಲು ಸಿದ್ದಲಿಲ್ಲ. ಇದರಿಂದಾಗಿ ನಾವಿಬ್ಬರು ಮಗುವನ್ನು ದತ್ತು ನೀಡಲು ತೀರ್ಮಾನಿಸಿದೆವು” ಎಂದು ಪತಿ ಹೇಳಿಕೊಂಡಿದ್ದಾನೆ.

ಆದರೆ ಅದೃಷ್ಟವಶಾತ್, ಕ್ಯಾಥರೀನ್ ಕೆಲಸದಲ್ಲಿ ನಿರತರಾಗಿದ್ದಾಗ ಕ್ಯಾಥರೀನ್ ಅವರ ತಾಯಿ ಮಗುವನ್ನು ನೋಡಿಕೊಳ್ಳುತ್ತಿದ್ದರು. ಆದರೆ ಈಗ ಮಗುವನ್ನು ನೋಡಲು ಯಾರು ಇಲ್ಲ,ನನಗೆ ನನ್ನ ಮಗುವಿಗಿಂತ ಪತ್ನಿಯ ಆರೋಗ್ಯ ಮುಖ್ಯ. ಮಗಳಿಲ್ಲದೆ ಬದುಕಬಹುದು, ಆದರೆ ಹೆಂಡತಿಯಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪತಿ ಹೇಳಿಕೊಂಡಿರುವುದು ವರದಿಯಾಗಿದೆ.

ಮತ್ತಷ್ಟು ಓದಿ:ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುತ್ತಾಳೆ ಈ ಯುವತಿ; ಈ ಕುರಿತು ತಜ್ಞರು ಹೇಳುವುದೇನು?

ಈ ಇಡೀ ವಿಷಯದಲ್ಲಿ ಸಮಾಧಾನದ ವಿಷಯವೆಂದರೆ ಮಗುವನ್ನು ದತ್ತು ಪಡೆದಿರುವುದು ಕ್ಯಾಥರೀನ್ ಅವರ ತಾಯಿ. ಇದೀಗಾ ಮಗಳ ಕಷ್ಟ ಕಂಡು ಮಗುವಿನ ಸ್ವಂತ ಅಜ್ಜಿ ಮಗುವನ್ನು ದತ್ತು ಪಡೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!