AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದ ನಡುವೆ ಮಗುವಿನ ಆರೈಕೆಗೆ ಸಮಯವಿಲ್ಲವೆಂದು 3 ತಿಂಗಳ ಮಗುವನ್ನು ದತ್ತು ನೀಡಿದ ದಂಪತಿ

ಮಗುವಿಗಿಂತ ಪತ್ನಿಯ ಆರೋಗ್ಯ ಮುಖ್ಯ. ಮಗಳಿಲ್ಲದೆ ಬದುಕಬಹುದು, ಆದರೆ ಹೆಂಡತಿಯಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪತಿ ಹೇಳಿಕೊಂಡಿರುವುದು ವರದಿಯಾಗಿದೆ.

ಕೆಲಸದ ನಡುವೆ ಮಗುವಿನ ಆರೈಕೆಗೆ ಸಮಯವಿಲ್ಲವೆಂದು 3 ತಿಂಗಳ ಮಗುವನ್ನು ದತ್ತು ನೀಡಿದ ದಂಪತಿ
ಅಕ್ಷತಾ ವರ್ಕಾಡಿ
|

Updated on: Apr 03, 2024 | 12:08 PM

Share

ಕೆಲಸದ ಹೊರೆ ನಡುವೆ ಮಗುವನ್ನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ದಂಪತಿಯೊಂದು ತಮ್ಮ ಮೂರು ತಿಂಗಳ ಮಗುವನ್ನು ದತ್ತು ನೀಡಿದೆ. ಈ ಕುರಿತು ಪತಿ ಅನಾಮಧೇಯವಾಗಿ ರೆಡ್ಡಿಟ್​​ನಲ್ಲಿ ತಮ್ಮ ಕಥೆಯನ್ನು ಹಂಚಿಕೊಂಡಿದ್ದು, ಸದ್ಯ  ಎಲ್ಲೆಡೆ ವೈರಲ್​ ಆಗಿದೆ. “ನನ್ನ ಪತ್ನಿ ಕ್ಯಾಥರೀನ್ ತಮ್ಮ ಮೂರು ತಿಂಗಳ ಮಗಳು ಎಲಿಜಬೆತ್ ಆರೈಕೆ ಮತ್ತು ಕೆಲಸದ ನಡುವೆ ಸಾಕಷ್ಟು ಒತ್ತಡವನ್ನು ಅನುಭವಿಸುತ್ತಿದ್ದಾಳೆ. ಆದರೆ ಅವಳು ಕೆಲಸ ಬಿಡಲು ಸಿದ್ದಲಿಲ್ಲ. ಇದರಿಂದಾಗಿ ನಾವಿಬ್ಬರು ಮಗುವನ್ನು ದತ್ತು ನೀಡಲು ತೀರ್ಮಾನಿಸಿದೆವು” ಎಂದು ಪತಿ ಹೇಳಿಕೊಂಡಿದ್ದಾನೆ.

ಆದರೆ ಅದೃಷ್ಟವಶಾತ್, ಕ್ಯಾಥರೀನ್ ಕೆಲಸದಲ್ಲಿ ನಿರತರಾಗಿದ್ದಾಗ ಕ್ಯಾಥರೀನ್ ಅವರ ತಾಯಿ ಮಗುವನ್ನು ನೋಡಿಕೊಳ್ಳುತ್ತಿದ್ದರು. ಆದರೆ ಈಗ ಮಗುವನ್ನು ನೋಡಲು ಯಾರು ಇಲ್ಲ,ನನಗೆ ನನ್ನ ಮಗುವಿಗಿಂತ ಪತ್ನಿಯ ಆರೋಗ್ಯ ಮುಖ್ಯ. ಮಗಳಿಲ್ಲದೆ ಬದುಕಬಹುದು, ಆದರೆ ಹೆಂಡತಿಯಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪತಿ ಹೇಳಿಕೊಂಡಿರುವುದು ವರದಿಯಾಗಿದೆ.

ಮತ್ತಷ್ಟು ಓದಿ:ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುತ್ತಾಳೆ ಈ ಯುವತಿ; ಈ ಕುರಿತು ತಜ್ಞರು ಹೇಳುವುದೇನು?

ಈ ಇಡೀ ವಿಷಯದಲ್ಲಿ ಸಮಾಧಾನದ ವಿಷಯವೆಂದರೆ ಮಗುವನ್ನು ದತ್ತು ಪಡೆದಿರುವುದು ಕ್ಯಾಥರೀನ್ ಅವರ ತಾಯಿ. ಇದೀಗಾ ಮಗಳ ಕಷ್ಟ ಕಂಡು ಮಗುವಿನ ಸ್ವಂತ ಅಜ್ಜಿ ಮಗುವನ್ನು ದತ್ತು ಪಡೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ