AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸದ ನಡುವೆ ಮಗುವಿನ ಆರೈಕೆಗೆ ಸಮಯವಿಲ್ಲವೆಂದು 3 ತಿಂಗಳ ಮಗುವನ್ನು ದತ್ತು ನೀಡಿದ ದಂಪತಿ

ಮಗುವಿಗಿಂತ ಪತ್ನಿಯ ಆರೋಗ್ಯ ಮುಖ್ಯ. ಮಗಳಿಲ್ಲದೆ ಬದುಕಬಹುದು, ಆದರೆ ಹೆಂಡತಿಯಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪತಿ ಹೇಳಿಕೊಂಡಿರುವುದು ವರದಿಯಾಗಿದೆ.

ಕೆಲಸದ ನಡುವೆ ಮಗುವಿನ ಆರೈಕೆಗೆ ಸಮಯವಿಲ್ಲವೆಂದು 3 ತಿಂಗಳ ಮಗುವನ್ನು ದತ್ತು ನೀಡಿದ ದಂಪತಿ
ಅಕ್ಷತಾ ವರ್ಕಾಡಿ
|

Updated on: Apr 03, 2024 | 12:08 PM

Share

ಕೆಲಸದ ಹೊರೆ ನಡುವೆ ಮಗುವನ್ನು ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲವೆಂದು ದಂಪತಿಯೊಂದು ತಮ್ಮ ಮೂರು ತಿಂಗಳ ಮಗುವನ್ನು ದತ್ತು ನೀಡಿದೆ. ಈ ಕುರಿತು ಪತಿ ಅನಾಮಧೇಯವಾಗಿ ರೆಡ್ಡಿಟ್​​ನಲ್ಲಿ ತಮ್ಮ ಕಥೆಯನ್ನು ಹಂಚಿಕೊಂಡಿದ್ದು, ಸದ್ಯ  ಎಲ್ಲೆಡೆ ವೈರಲ್​ ಆಗಿದೆ. “ನನ್ನ ಪತ್ನಿ ಕ್ಯಾಥರೀನ್ ತಮ್ಮ ಮೂರು ತಿಂಗಳ ಮಗಳು ಎಲಿಜಬೆತ್ ಆರೈಕೆ ಮತ್ತು ಕೆಲಸದ ನಡುವೆ ಸಾಕಷ್ಟು ಒತ್ತಡವನ್ನು ಅನುಭವಿಸುತ್ತಿದ್ದಾಳೆ. ಆದರೆ ಅವಳು ಕೆಲಸ ಬಿಡಲು ಸಿದ್ದಲಿಲ್ಲ. ಇದರಿಂದಾಗಿ ನಾವಿಬ್ಬರು ಮಗುವನ್ನು ದತ್ತು ನೀಡಲು ತೀರ್ಮಾನಿಸಿದೆವು” ಎಂದು ಪತಿ ಹೇಳಿಕೊಂಡಿದ್ದಾನೆ.

ಆದರೆ ಅದೃಷ್ಟವಶಾತ್, ಕ್ಯಾಥರೀನ್ ಕೆಲಸದಲ್ಲಿ ನಿರತರಾಗಿದ್ದಾಗ ಕ್ಯಾಥರೀನ್ ಅವರ ತಾಯಿ ಮಗುವನ್ನು ನೋಡಿಕೊಳ್ಳುತ್ತಿದ್ದರು. ಆದರೆ ಈಗ ಮಗುವನ್ನು ನೋಡಲು ಯಾರು ಇಲ್ಲ,ನನಗೆ ನನ್ನ ಮಗುವಿಗಿಂತ ಪತ್ನಿಯ ಆರೋಗ್ಯ ಮುಖ್ಯ. ಮಗಳಿಲ್ಲದೆ ಬದುಕಬಹುದು, ಆದರೆ ಹೆಂಡತಿಯಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪತಿ ಹೇಳಿಕೊಂಡಿರುವುದು ವರದಿಯಾಗಿದೆ.

ಮತ್ತಷ್ಟು ಓದಿ:ಮುಟ್ಟಿನ ರಕ್ತವನ್ನು ಫೇಸ್ ಮಾಸ್ಕ್ ಆಗಿ ಬಳಸುತ್ತಾಳೆ ಈ ಯುವತಿ; ಈ ಕುರಿತು ತಜ್ಞರು ಹೇಳುವುದೇನು?

ಈ ಇಡೀ ವಿಷಯದಲ್ಲಿ ಸಮಾಧಾನದ ವಿಷಯವೆಂದರೆ ಮಗುವನ್ನು ದತ್ತು ಪಡೆದಿರುವುದು ಕ್ಯಾಥರೀನ್ ಅವರ ತಾಯಿ. ಇದೀಗಾ ಮಗಳ ಕಷ್ಟ ಕಂಡು ಮಗುವಿನ ಸ್ವಂತ ಅಜ್ಜಿ ಮಗುವನ್ನು ದತ್ತು ಪಡೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ