AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮನೆ ಒಡತಿಯ ಮಾತು ಕೇಳಿ ಕರುವನ್ನು ಮುದ್ದಿಸಿದ ಹಸು

ತಾಯಿಯ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಗೋಮಾತೆಯ ಪ್ರೀತಿಯೂ ತಾಯಿಯ ನಿಷ್ಕಲಶ ಪ್ರೀತಿಯ ಹಾಗೆಯೇ. ಇದೀಗ ಮನೆಯವರ ಮಾತು ಕೇಳಿ ಗೋಮಾತೆಯೂ ತನ್ನ ಕರುವನ್ನು ಮುದ್ದಿಸಿರುವ ದೃಶ್ಯವು ವೈರಲ್ ಆಗಿದೆ. ಮಹಿಳೆಯ ಮಾತನ್ನು ಚಾಚು ತಪ್ಪದೇ ಪಾಲಿಸಿದ ದೃಶ್ಯ ಕಂಡು ನೆಟ್ಟಿಗರು ಶಾಕ್‌ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮನೆ ಒಡತಿಯ ಮಾತು ಕೇಳಿ ಕರುವನ್ನು ಮುದ್ದಿಸಿದ ಹಸು
ವೈರಲ್‌ ವಿಡಿಯೋImage Credit source: Facebook
ಸಾಯಿನಂದಾ
|

Updated on: Feb 17, 2026 | 1:41 PM

Share

ಪ್ರಾಣಿಗಳೇ (animals) ಗುಣದಲಿ ಮೇಲು ಎನ್ನುವ ಮಾತಿದೆ. ತನ್ನ ಸಾಕಿದ ಮಾಲೀಕರಿಗೆ ಈ ಪ್ರಾಣಿಗಳು ವಿಧೇಯವಾಗಿರುತ್ತದೆ. ಈ ಮನುಷ್ಯನಿಗೆ ಹೋಲಿಸಿದರೆ ಒಳ್ಳೆಯ ಗುಣ, ಮುಗ್ಧತೆ ಇವೆಲ್ಲವೂ ತುಸು ಹೆಚ್ಚೇ ಪ್ರಾಣಿಗಳಲ್ಲಿದೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಮನೆ ಒಡತಿಯ ಮಾತು ಕೇಳಿ ಹಸುವೊಂದು ಕರುವನ್ನು ಮುದ್ದಿಸಿದೆ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಗೋಮಾತೆ ರಾಷ್ಟ್ರಧರ್ಮ (Gomathe Rastradharma) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಹಸುವಿಗೆ ನಿನ್ನ ಮಗುವಿನ ಮೈಯನ್ನು ನೆಕ್ಕು ಮಗ ಎಂದು ಹೇಳುತ್ತಿರುವುದನ್ನು ಕಾಣಬಹುದು. ಮನೆ ಒಡತಿಯ ಮಾತು ಕೇಳಿದ ಹಸು ಕರುವಿನ ಮೈಯನ್ನೆಲ್ಲಾ ನೆಕ್ಕುತ್ತಾ ಮುದ್ದಿಸುತ್ತಿರುವ ದೃಶ್ಯವನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕರುವಿನ ಮೈ ಮೇಲಿನ ಉಣ್ಣೆಗಳನ್ನು ಹೆಕ್ಕಿ ತೆಗೆದ ಸಾಕು ನಾಯಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಮುದ್ದಾಗಿದೆ ಎಂದರೆ, ಮತ್ತೊಬ್ಬರು ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದಿದ್ದಾರೆ. ಇನ್ನೊಬ್ಬರು, ಪ್ರಾಣಿಗಳನ್ನು ಪ್ರೀತಿಸಿದರೆ, ಅವು ಅಷ್ಟೇ ಪ್ರೀತಿಯನ್ನು ನಮಗೆ ತೋರಿಸುತ್ತದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ