AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ದೇಶದ ಜನರು ಗೋ ಮೂತ್ರದಿಂದ ತಲೆ ಸ್ನಾನ ಮಾಡ್ತಾರೆ; ಇದರ ಹಿಂದಿನ ಕಾರಣ ಏನ್ ಗೊತ್ತಾ?

ದಕ್ಷಿಣ ಸುಡಾನ್ ದೇಶದಲ್ಲಿನ ಮಂಡರಿ ಮತ್ತು ಡಿಂಕಾ ಬುಡಕಟ್ಟು ಜನಾಂಗದವರು ಕೂಡಾ ಗೋವುಗಳಿಗೆ ಪೂಜನೀಯ ಸ್ಥಾನವನ್ನು ನೀಡಿದ್ದು, ಇವರು ಪ್ರತಿದಿನ ಗೋಮೂತ್ರದಲ್ಲಿಯೇ ತಲೆ ಸ್ನಾನ ಮಾಡುತ್ತಾರಂತೆ. ಈ ಕುರಿತ ಇಂಟೆರೆಸ್ಟಿಂಗ್ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

Viral Video: ಈ ದೇಶದ ಜನರು ಗೋ ಮೂತ್ರದಿಂದ ತಲೆ  ಸ್ನಾನ ಮಾಡ್ತಾರೆ; ಇದರ ಹಿಂದಿನ ಕಾರಣ ಏನ್ ಗೊತ್ತಾ?
Cow urine bath
ಮಾಲಾಶ್ರೀ ಅಂಚನ್​
| Edited By: |

Updated on: Apr 07, 2024 | 10:46 AM

Share

ಹಿಂದೂ ಧರ್ಮದಲ್ಲಿ ಗೋವಿಗೆ ಪೂಜನೀಯ ಸ್ಥಾನವಿದೆ. ಜೊತೆಗೆ ಗೋಮೂತ್ರ ಹಾಗೂ ಸಗಣಿಯನ್ನು ಕೂಡಾ ಪವಿತ್ರ ಎಂದು ಪರಿಗಣಿಸಲಾಗಿದ್ದು, ಇವುಗಳನ್ನು ಹೋವ ಹವನದಂತಹ ಮಂಗಳ ಕಾರ್ಯಗಳಲ್ಲಿ ಬಳಸಲಾಗುತ್ತದೆ. ಅದೇ ರೀತಿ ದಕ್ಷಿಣ ಸೂಡಾನ್ ದೇಶದ ಬುಡಕಟ್ಟು ಜನಾಂಗದವರು ಗೋವುಗಳಿಗೆ ಪವಿತ್ರ ಸ್ನಾನವನ್ನು ನೀಡಿದ್ದು, ಅವರು ಪ್ರತಿನಿತ್ಯ ಪವಿತ್ರ ಗೋ ಮೂತ್ರದಲ್ಲಿಯೇ ತಲೆ ಸ್ನಾನ ಮಾಡುತ್ತಾರಂತೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಹೌದು ದಕ್ಷಿಣ ಸುಡಾನ್ ನ ಮಂಡರಿ ಮತ್ತು ಡಿಂಕಾ ಬುಡಕಟ್ಟು ಜನಾಂಗದವರು ಇಂದಿಗೂ ಗೋ ಮೂತ್ರದಿಂದಲೇ ತಲೆ ಸ್ನಾನ ಮಾಡ್ತಾರೆ. ಹಸು ಸಾಕಾನೆ ಈ ಬುಡಕಟ್ಟು ಜನಾಂಗದವರ ಮೂಲ ಕಸುಬಾಗಿದ್ದು, ಭಾರತೀಯರಂತೆ ಅವರು ಕೂಡಾ ಗೋವುಗಳಿಗೆ ಪೂಜನೀಯ ಸ್ಥಾನವನ್ನು ನೀಡಿದ್ದಾರೆ. ಹಸುಗಳ ಪವಿತ್ರತೆಯ ಬಗ್ಗೆ ಅವರ ನಂಬಿಕೆ ಎಷ್ಟು ಬಲವಾಗಿದೆಯೆಂದರೆ, ಅವರು ಗೋಮೂತ್ರದಿಂದ ತಲೆ ಸ್ನಾನ ಮಾಡುತ್ತಾರೆ. ಏಕೆಂದರೆ ಗೋ ಮೂತ್ರವು ರೋಗ ನಿವಾರಕ ಮತ್ತು ಆರೋಗ್ಯವರ್ಧಕವಾಗಿದ್ದು, ಇಂತಹ ಪವಿತ್ರ ಗೋಮೂತ್ರದಿಂದ ಸ್ನಾನ ಮಾಡುವುದರಿಂದ ಆರೋಗ್ಯ ವೃದ್ಧಿಸುವುದಲ್ಲದೆ, ಅವುಗಳು ಸೊಳ್ಳೆಗಳ ಕಾಟದಿಂದಲೂ ನಮ್ಮನ್ನು ರಕ್ಷಿಸುತ್ತವೆ ಎಂಬ ಬಲವಾದ ನಂಬಿಕೆಯನ್ನು ಹೊಂದಿದ್ದಾರೆ.

ಇದನ್ನೂ ಓದಿ: Viral Video: ಲಿಫ್ಟ್ ಒಳಗೆ ಸೆಲ್ಫಿ ತೆಗೆಯುವ ಅಭ್ಯಾಸ ನಿಮಗಿದೆಯಾ? ಹಾಗಿದ್ರೆ ಈ ವಿಡಿಯೋ ನೀವು ನೋಡಲೇ ಬೇಕು

ಈ ಕುರಿತ ವಿಡಿಯೋವೊಂದನ್ನು @Rainmaker1973 ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಚಿಕೊಳ್ಳಲಾಗಿದ್ದು, “ಇದು ನೋಡಲು ಸ್ವಲ್ಪ ವಿಲಕ್ಷಣವಾಗಿ ಕಾಣಿಸಬಹುದು, ಆದರೆ ದಕ್ಷಿಣ ಸುಡಾನ್ ನ ಮುಂಡರಿ ಮತ್ತು ಡಿಂಕಾ ಬುಡಕಟ್ಟು ಜನಾಂಗದವರು ಪ್ರತಿನಿತ್ಯ ಗೋಮೂತ್ರದಿಂದಲೇ ಸ್ನಾನ ಮಾಡುತ್ತಾರೆ. ಏಕೆಂದರೆ ಗೋಮೂತ್ರ ನಂಜು ನಿರೋಧಕ ಮಾತ್ರವಲ್ಲದೆ ಅದು ಸೊಳ್ಳೆ ಕಡಿತದಿಂದಲೂ ನಮ್ಮನ್ನು ರಕ್ಷಿಸುತ್ತದೆ ಎಂದು ಅವರು ಭಾವಿಸುತ್ತಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್ ವಿಡಿಯೋದಲ್ಲಿ ಹಸು ಮೂತ್ರ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಆ ಪವಿತ್ರ ಗೋಮೂತ್ರದಲ್ಲಿಯೇ ಡಿಂಕಾ ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬ ತಲೆ ಸ್ನಾನ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?