AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬ್ಯಾಗಿನಲ್ಲಿ ಏಡಿಗಳನ್ನು ತುಂಬಿಕೊಂಡು ವಿಮಾನ ಪ್ರಯಾಣ ಹೊರಟ ವ್ಯಕ್ತಿ; ಮುಂದೆನಾಯಿತು ನೋಡಿ

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಬ್ಯಾಗಿನೊಳಗೆ ಜೀವಂತ ಏಡಿಗಳನ್ನು ತುಂಬಿಸಿ ತಂದಿದ್ದು, ಏಕಾಏಕಿ ಬ್ಯಾಗಿನೊಳಗಿನಿಂದ ರಾಶಿ ರಾಶಿ ಏಡಿಗಳು ಬ್ಯಾಗಿನಿಂದ ಹೊರಬಂದು ಏರ್​​ಪೋರ್ಟ್​​​ ತುಂಬೆಲ್ಲಾ ಓಡಾಡಿದೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಬ್ಯಾಗಿನಲ್ಲಿ ಏಡಿಗಳನ್ನು ತುಂಬಿಕೊಂಡು ವಿಮಾನ ಪ್ರಯಾಣ ಹೊರಟ ವ್ಯಕ್ತಿ; ಮುಂದೆನಾಯಿತು ನೋಡಿ
Follow us
ಅಕ್ಷತಾ ವರ್ಕಾಡಿ
|

Updated on: Jun 29, 2024 | 1:05 PM

ವಿಮಾನ ನಿಲ್ದಾಣದಲ್ಲಿ ಲಗೇಜ್ ಬ್ಯಾಗ್‌ನಲ್ಲಿ ಚಿನ್ನ, ಬೆಳ್ಳಿ ಅಥವಾ ಇತರ ವಸ್ತುಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುವ ಘಟನೆಗಳ ಬಗ್ಗೆ ಆಗಾಗ್ಗೆ ಸುದ್ದಿಯಾಗುವುದುಂಟು. ಮೇಲಾಗಿ ಹಾವು, ಚೇಳುಗಳಂತಹ ಪ್ರಾಣಿಗಳನ್ನು ಚೀಲಗಳಲ್ಲಿ ತುಂಬಿಕೊಂಡು ವಿಮಾನ ನಿಲ್ದಾಣ ತಲುಪಿ ನಂತರ ಸಿಕ್ಕಿಬಿದ್ದ ಘಟನೆಗಳೂ ಕೂಡ ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಅಂತಹ ಒಂದು ಪ್ರಕರಣಕ್ಕೆ ಸಂಬಂಧಪಟ್ಟ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಬ್ಯಾಗಿನೊಳಗೆ ಜೀವಂತ ಏಡಿಗಳನ್ನು ತುಂಬಿಸಿ ತಂದಿದ್ದು, ಏಕಾಏಕಿ ಬ್ಯಾಗಿನೊಳಗಿನಿಂದ ರಾಶಿ ರಾಶಿ ಏಡಿಗಳು ಹೊರಬಂದಿದ್ದು, ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಈ ಘಟನೆಯ ಬಹಾಮಾಸ್​ನ ಲಿಂಡೆನ್ ಪಿಂಗ್ಲಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಡೆದಿದೆ.

@lyricaanderson ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​ 9ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 62. 8 ಮಿಲಿಯನ್​​​ ಅಂದರೆ 6 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 769,703 ಜನರು ವಿಡಿಯೋಗೆ ಲೈಕ್​​​ ಮಾಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಚಿತ್ರದಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?

ವೈರಲ್​​ ಆಗಿರುವ ವಿಡಿಯೋದಲ್ಲಿ ಏರ್​​​ಪೋರ್ಟ್​​​ನಲ್ಲಿ ಲಗೇಜ್​​ ಬ್ಯಾಗ್​ ಜೊತೆಗೆ ರಾಶಿ ರಾಶಿ ಏಡಿಗಳು ಹರಿದಾಡುತ್ತಿರುವುದನ್ನು ಕಾಣಬಹುದು. ರಾಶಿ ರಾಶಿ ಏಡಿಗಳನ್ನು ಕಾಣುತ್ತಿದ್ದಂತೆ ಪ್ರಯಾಣಿಕರು ದಂಗಾಗಿ ಹೋಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ