AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಬ್ಯಾಗಿನಲ್ಲಿ ಏಡಿಗಳನ್ನು ತುಂಬಿಕೊಂಡು ವಿಮಾನ ಪ್ರಯಾಣ ಹೊರಟ ವ್ಯಕ್ತಿ; ಮುಂದೆನಾಯಿತು ನೋಡಿ

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಬ್ಯಾಗಿನೊಳಗೆ ಜೀವಂತ ಏಡಿಗಳನ್ನು ತುಂಬಿಸಿ ತಂದಿದ್ದು, ಏಕಾಏಕಿ ಬ್ಯಾಗಿನೊಳಗಿನಿಂದ ರಾಶಿ ರಾಶಿ ಏಡಿಗಳು ಬ್ಯಾಗಿನಿಂದ ಹೊರಬಂದು ಏರ್​​ಪೋರ್ಟ್​​​ ತುಂಬೆಲ್ಲಾ ಓಡಾಡಿದೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಬ್ಯಾಗಿನಲ್ಲಿ ಏಡಿಗಳನ್ನು ತುಂಬಿಕೊಂಡು ವಿಮಾನ ಪ್ರಯಾಣ ಹೊರಟ ವ್ಯಕ್ತಿ; ಮುಂದೆನಾಯಿತು ನೋಡಿ
ಅಕ್ಷತಾ ವರ್ಕಾಡಿ
|

Updated on: Jun 29, 2024 | 1:05 PM

Share

ವಿಮಾನ ನಿಲ್ದಾಣದಲ್ಲಿ ಲಗೇಜ್ ಬ್ಯಾಗ್‌ನಲ್ಲಿ ಚಿನ್ನ, ಬೆಳ್ಳಿ ಅಥವಾ ಇತರ ವಸ್ತುಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುವ ಘಟನೆಗಳ ಬಗ್ಗೆ ಆಗಾಗ್ಗೆ ಸುದ್ದಿಯಾಗುವುದುಂಟು. ಮೇಲಾಗಿ ಹಾವು, ಚೇಳುಗಳಂತಹ ಪ್ರಾಣಿಗಳನ್ನು ಚೀಲಗಳಲ್ಲಿ ತುಂಬಿಕೊಂಡು ವಿಮಾನ ನಿಲ್ದಾಣ ತಲುಪಿ ನಂತರ ಸಿಕ್ಕಿಬಿದ್ದ ಘಟನೆಗಳೂ ಕೂಡ ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಅಂತಹ ಒಂದು ಪ್ರಕರಣಕ್ಕೆ ಸಂಬಂಧಪಟ್ಟ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಬ್ಯಾಗಿನೊಳಗೆ ಜೀವಂತ ಏಡಿಗಳನ್ನು ತುಂಬಿಸಿ ತಂದಿದ್ದು, ಏಕಾಏಕಿ ಬ್ಯಾಗಿನೊಳಗಿನಿಂದ ರಾಶಿ ರಾಶಿ ಏಡಿಗಳು ಹೊರಬಂದಿದ್ದು, ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಈ ಘಟನೆಯ ಬಹಾಮಾಸ್​ನ ಲಿಂಡೆನ್ ಪಿಂಗ್ಲಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಡೆದಿದೆ.

@lyricaanderson ಎಂಬ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​ 9ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 62. 8 ಮಿಲಿಯನ್​​​ ಅಂದರೆ 6 ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 769,703 ಜನರು ವಿಡಿಯೋಗೆ ಲೈಕ್​​​ ಮಾಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಚಿತ್ರದಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?

ವೈರಲ್​​ ಆಗಿರುವ ವಿಡಿಯೋದಲ್ಲಿ ಏರ್​​​ಪೋರ್ಟ್​​​ನಲ್ಲಿ ಲಗೇಜ್​​ ಬ್ಯಾಗ್​ ಜೊತೆಗೆ ರಾಶಿ ರಾಶಿ ಏಡಿಗಳು ಹರಿದಾಡುತ್ತಿರುವುದನ್ನು ಕಾಣಬಹುದು. ರಾಶಿ ರಾಶಿ ಏಡಿಗಳನ್ನು ಕಾಣುತ್ತಿದ್ದಂತೆ ಪ್ರಯಾಣಿಕರು ದಂಗಾಗಿ ಹೋಗಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ