AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಥ್ಯಾಂಕ್ಸ್ ಗಿವಿಂಗ್ ಹಬ್ಬದ ಸಲುವಾಗಿ ಟಾಯ್ಲೆಟ್ ಬೇಸಿನ್​ನಲ್ಲಿ ಕೋಳಿ ಭಕ್ಷ್ಯ ತಯಾರಿಸಿದ ಯುವತಿ; ವಿಡಿಯೋ ವೈರಲ್

ಸೋಷಿಯಲ್ ಮೀಡಿಯಾದಲ್ಲಿ ಹಲವಾರು ಬಗೆಯ ಚಿತ್ರ ವಿಚಿತ್ರ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್ ಆಗಿದ್ದು, ಥ್ಯಾಂಕ್ಸ್ ಗಿವಿಂಗ್ ಹಬ್ಬಕ್ಕೆ ಯುವತಿಯೊಬ್ಬಳು ಟಾಯ್ಲೆಟ್ ಬೇಸಿನ್ ಅಲ್ಲಿ ಟರ್ಕಿ ಕೋಳಿಯ ಭಕ್ಷ್ಯವನ್ನು ತಯಾರಿಸಿದ್ದಾಳೆ. ಈಕೆಯ ಈ ಅವಸ್ಥೆಗೆ ನೆಟ್ಟಿಗರು ಫುಲ್ ಗರಂ ಆಗಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on: Dec 01, 2024 | 4:12 PM

Share

ಯುರೋಪ್ ಸೇರಿದಂತೆ ಇನ್ನಿತರ ಫಾರಿನ್ ದೇಶಗಳಲ್ಲಿ ಥ್ಯಾಂಕ್ಸ್ ಗಿವಿಂಗ್ ಹಬ್ಬವನ್ನು ಆಚರಿಸಲಾಗುತ್ತದೆ. ಹಿಂದಿನ ವರ್ಷದಲ್ಲಿ ಉತ್ತಮ ಬೆಳೆಯನ್ನು ನೀಡಿದ ದೇವರಿಗೆ ಧನ್ಯವಾದಗಳನ್ನು ಅರ್ಪಿಸುವ ಸಲುವಾಗಿ ಈ ಸುಗ್ಗಿ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಈ ಹಬ್ಬದಲ್ಲಿ ವಿಶೇಷವಾಗಿ ಟರ್ಕಿ ಕೋಳಿಯೊಳಗೆ ಮಸಾಲೆಗಳೊಂದಿಗೆ ಹಿಸುಕಿದ ಆಲೂಗಡ್ಡೆ ಇತರೆ ಮಸಾಲೆ ಪದಾರ್ಥಗಳನ್ನು ತುಂಬಿಸಿ ಮ್ಯಾರಿನೇಡ್ ಮಾಡಿ ಭಕ್ಷ್ಯವನ್ನು ತಯಾರಿಸಲಾಗುತ್ತದೆ. ಇಲ್ಲೊಬ್ಬಳು ಯುವತಿ ಈ ಭಕ್ಷ್ಯವನ್ನು ಟಾಯ್ಲೆಟ್ ಬೇಸಿನ್ ಅಲ್ಲಿ ತಯಾರಿಸಿದ್ದಾಳೆ. ಈ ಕುರಿತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.

ಥ್ಯಾಂಕ್ಸ್ ಗಿವಿಂಗ್ ಹಬ್ಬದಲ್ಲಿ ಥ್ಯಾಂಕ್ಸಿ ವಿಂಗ್ ಎಂಬ ಟರ್ಕಿ ಕೋಳಿಯ ಭಕ್ಷ್ಯವನ್ನು ಮಾಡುವಂತಹ ಸಂಪ್ರದಾಯವಿದೆ. ಈ ಬಾರಿಯ ಹಬ್ಬಕ್ಕೆ ಇನ್ಫ್ಲುಯೆನ್ಸರ್ ಕೇಟ್ ಹೆಂಟ್ಜೆಲ್ಮನ್ ಟಾಯ್ಲೆಟ್ ಬೇಸಿನ್ನಲ್ಲಿ ಈ ರೆಸಿಪಿಯನ್ನು ತಯಾರಿಸಿದ್ದಾಳೆ.

ಈ ಕುರಿತ ವಿಡಿಯೋವನ್ನು ಕೇಟ್ ಹೆಂಟ್ಜೆಲ್ಮನ್ (katewilltryanything) ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಆಕೆ ಟಾಯ್ಲೆಟ್ ಬೇಸಿನ್ ನಲ್ಲಿಯೇ ಟರ್ಕಿ ಕೋಳಿಯನ್ನಿಟ್ಟು ಅದರೊಳಗೆ ಟೊಮ್ಯಾಟೋ, ಈರುಳ್ಳಿ, ಕೊತ್ತಂಬರಿ ಸೊಪ್ಪನ್ನು ತುಂಬಿಸಿ ಅದರ ಮೇಲೆ ಮಸಾಲೆ ತುಂಬಿಸುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಎಂಥಾ ಕಾಲ ಬಂತು ನೋಡಿ… ತಂದೆಯನ್ನೇ ಮದುವೆಯಾದ ಮಗಳು

ಐದು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 7.1 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಇದನ್ನು ಶೌಚಾಲಯದಲ್ಲಿ ಮಾಡುವ ಅವಶ್ಯಕತೆ ಏನಿತ್ತು’ ಎಂದು ಕೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಎಷ್ಟೋ ಜನರಿಗೆ ಆಹಾರದ ಅವಶ್ಯಕತೆ ಇರುವ ಈ ಸಮಯದಲ್ಲಿ ನೀವು ಆಹಾರವನ್ನು ಏಕೆ ವ್ಯರ್ಥ ಮಾಡುತ್ತಿದ್ದೀರಿ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?