AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜರ್ಮನ್ ಕಾನ್ಸುಲೇಟ್​ ಕಚೇರಿಯೊಳಗೆ ಕ್ರಿಕೆಟ್ ಆಡುತ್ತಿರುವ ಅಧಿಕಾರಿಗಳ ವಿಡಿಯೋ ವೈರಲ್

Cricket : ಜರ್ಮನ್​ ಅಧಿಕಾರಿಗಳು​ ಭಾರತೀಯ ಅಧಿಕಾರಿಗಳಿಂದ ಕ್ರಿಕೆಟ್ ಕಲಿಯುತ್ತಿದ್ಧಾರೆ. ನೆಟ್ಟಿಗರು, ಆಡಿ ಸರ್ ನೀವು ಬಿಡಬೇಡಿ ಎಂದು ಇವರ ಆಟದ ಬಗ್ಗೆ ವಿಮರ್ಶೆ ಮಾಡುತ್ತ ಹುರಿದುಂಬಿಸುತ್ತಿದ್ದಾರೆ.

ಜರ್ಮನ್ ಕಾನ್ಸುಲೇಟ್​ ಕಚೇರಿಯೊಳಗೆ ಕ್ರಿಕೆಟ್ ಆಡುತ್ತಿರುವ ಅಧಿಕಾರಿಗಳ ವಿಡಿಯೋ ವೈರಲ್
ಬೆಂಗಳೂರಿನ ಜರ್ಮನ್​ ಕಾನ್ಸುಲೇಟ್​ ಕಚೇರಿಯೊಳಗೆ ಕ್ರಿಕೆಟ್ ಆಟವಾಡುತ್ತಿರುವ ಅಧಿಕಾರಿಗಳು
TV9 Web
| Updated By: ಶ್ರೀದೇವಿ ಕಳಸದ|

Updated on: Nov 24, 2022 | 11:34 AM

Share

Viral Video : ನಿಮಗಿಷ್ಟವಾದ ಆಟ ಯಾವುದು ಎಂದು ಕೇಳಿದರೆ ಬಹುತೇಕ ಭಾರತೀಯರು ಹೇಳುವುದು ಕ್ರಿಕೆಟ್​. ಎಂಥ ಸಂದರ್ಭದಲ್ಲಿಯೂ ಟೀವಿಯಲ್ಲಿ ಈ ಆಟವನ್ನು ವೀಕ್ಷಿಸದೇ ಇರರು. ಹಾಗೆಯೇ ಸಮಯ ಸಿಕ್ಕರೆ ಗಲ್ಲಿಯಲ್ಲಿ ಆಟವಾಡದೇ ಬಿಡರು. ಇದೀಗ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಜರ್ಮನ್​ ಕಾನ್ಸುಲೇಟ್​ ಅಧಿಕಾರಿಯೊಬ್ಬರು;​ ‘ಊಟದ ಬಿಡುವಿನಲ್ಲಿ ನನ್ನ ಭಾರತೀಯ ಸಹೋದ್ಯೋಗಿಗಳು, ಜರ್ಮನ್​ ಸಹೋದ್ಯೋಗಿಗಳಿಗೆ ಕ್ರಿಕೆಟ್ ಆಡುವುದು ಹೇಗೆ ಎಂದು ಕಲಿಸಲು ಯತ್ನಿಸುತ್ತಿದ್ದಾರೆ. ಕಾನ್ಸುಲೇಟ್​ ಅದರ ಪಾಡಿಗೆ ಇನ್ನೂ ಇದೆ’ ಎಂದು ತಮಾಷೆಯ ವಿಡಿಯೋ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋದಲ್ಲಿ ಬೆಂಗಳೂರಿನ ಕೇರಳ ಮತ್ತು ಕರ್ನಾಟಕದ ಜರ್ಮನ್​ ಕಾನ್ಸುಲೇಟ್ ಅಚಿಮ್​ ಬುರ್ಕಾರ್ಟ್ ತಮ್ಮ ಭಾರತೀಯ ಸಹೋದ್ಯೋಗಳೊಂದಿಗೆ ಕಚೇರಿಯೊಳಗೆ ಕ್ರಿಕೆಟ್​ ಆಟವಾಡಿದ್ದಾರೆ. ಅಚಿಮ್​ ಈ ಆಟವನ್ನು ಉತ್ಸಾಹ ಮತ್ತು ಆನಂದದಿಂದ ಆಡಿದ್ದನ್ನು ಗಮನಿಸಬಹುದಾಗಿದೆ. 32,000ಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 1,000ಕ್ಕಿಂತಲೂ ಹೆಚ್ಚು ಜನ ಇಷ್ಟಪಟ್ಟಿದ್ದಾರೆ. ಅನೇಕರು ರೀಟ್ವೀಟ್ ಮಾಡಿದ್ದಾರೆ.

ಜರ್ಮನಿಯಲ್ಲಿಯೂ ಕ್ರಿಕೆಟ್​ ಅನ್ನು ಶುರುಮಾಡುವುದು ಒಳ್ಳೆಯದು ಎನ್ನಿಸುತ್ತೆ ಎಂದಿದ್ದಾರೆ ಒಬ್ಬರು. ನೋಡಲು ಇದು ಬಹಳ ಅದ್ಭುತವಾಗಿದೆ ಎಂದಿದ್ದಾರೆ ಇನ್ನೊಬ್ಬರು. ಹೌದು ಇದು ಅದ್ಭುತವಾಗಿದೆ ಇಂಥ ಅಭ್ಯಾಸಗಳು ಇರಲಿ ಎಂದಿದ್ದಾರೆ ಮಗದೊಬ್ಬರು.

ಈ ವಿಡಿಯೋ ನೋಡಿದ ನಿಮಗೆ ಏನನ್ನಿಸಿತು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?