AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಥ ಕ್ರೂರ! ಮರಿಮೊಸಳೆಯನ್ನೇ ನುಂಗಿದ ಹಿರಿಮೊಸಳೆಯ ವಿಡಿಯೋ ವೈರಲ್

Crocodile : ಮಾಂಸಾಹಾರಿಗಳಾದ ಮೊಸಳೆಗಳು ಮೀನು, ಪಕ್ಷಿ, ಸಣ್ಣಪುಟ್ಟ ಜಲಚರವಾಸಿಗಳನ್ನು ತಿನ್ನುತ್ತವೆ. ಆದರೆ ಮೊಸಳೆಯು ಮೊಸಳೆಯ ಮರಿಯನ್ನೇ ತಿಂದಿದ್ದನ್ನು ನೋಡಿದ್ದೀರಾ, ಯಾಕೆ ಹೀಗೆ? ಓದಿ, ನೋಡಿ ವಿಡಿಯೋ.

ಎಂಥ ಕ್ರೂರ! ಮರಿಮೊಸಳೆಯನ್ನೇ ನುಂಗಿದ ಹಿರಿಮೊಸಳೆಯ ವಿಡಿಯೋ ವೈರಲ್
ಮರಿಯನ್ನೇ ತಿಂದ ಮೊಸಳೆ
TV9 Web
| Edited By: ಶ್ರೀದೇವಿ ಕಳಸದ|

Updated on: Nov 26, 2022 | 5:52 PM

Share

Viral Video : ಮೊಸಳೆಗಳು ಮೂಲತಃ ಮಾಂಸಾಹಾರಿಗಳು. ಮೀನು, ಪಕ್ಷಿ, ಕಪ್ಪೆಗಳನ್ನು ತಿಂದುಕೊಂಡು ಜೀವಿಸುತ್ತವೆ. ಏನೂ ಸಿಗದೇ ಇದ್ದಾಗ ಅಥವಾ ಬೇಟೆಯ ಮೂಡಿನಲ್ಲಿದ್ದರೆ ಅವರು ಹೇಗೆ ವರ್ತಿಸಬಹುದು ಎಂದು ಊಹಿಸುವುದು ಅಸಾಧ್ಯ. ಈಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿದರೆ ಮೊಸಳೆಗಳ ಹಸಿವಿನ ಭೀಕರತೆ ನಿಮಗರ್ಥವಾಗುತ್ತದೆ. ನದಿದಂಡೆಯ ಮೇಲೆ ಮರಿಮೊಸಳೆಯೊಂದಿಗೆ ಕಾದಾಟಕ್ಕಿಳಿದಿದೆ ಈ ಹಿರಿಮೊಸಳೆ. ನಂತರ ಏನಾಗುತ್ತದೆ ನೋಡಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಹೌದು, ಮೊಸಳೆಯ ಮರಿಯನ್ನೇ ಈ ಮೊಸಳೆ ತಿಂದಿದೆ. ಹಸಿವಾದಾಗ ಹೀಗೆ ಸುಲಭವಾಗಿ ಸಿಗುವ ಮರಿಗಳನ್ನೇ ಮೊಸಳೆಗಳು ತಿನ್ನುವುದುಂಟು. ಈ ದೃಶ್ಯವನ್ನು ಕ್ರುಗರ್ ರಾಷ್ಟ್ರೀಯ ಉದ್ಯಾನವನದಲ್ಲಿ ಸೆರೆಹಿಡಿಯಲಾಗಿದೆ.  ಮಾರ್ಸ್​ ಜಾಕೋಬ್ಸ್​ ಮತ್ತು ಸ್ಟೀಫನ್​ ಕಾಂಗಿಸ್ಸರ್​ ಎನ್ನುವವರು ಈ ದೃಶ್ಯವನ್ನು ಚಿತ್ರೀಕರಿಸಿದ್ದಾರೆ. ಈತನಕ 26.5 ಮಿಲಿಯನ್​ ಜನರು ಈ ವಿಡಿಯೋ ನೋಡಿದ್ದಾರೆ.

ಭಯದಿಂದ ತಪ್ಪಿಸಿಕೊಳ್ಳಲು ನೋಡುತ್ತದೆ ಮರಿಮೊಸಳೆ. ಆದರೆ ದೊಡ್ಡಮೊಸಳೆ ಶಪಥ ಮಾಡಿದಂತೆ ಅದನ್ನು ಬೆನ್ನುಬೀಳುತ್ತದೆ. ತನ್ನ ಬಲವಾದ ಹಲ್ಲುಗಳಿಂದ ಅದನ್ನು ಕಚ್ಚಲು ನೋಡುತ್ತ ಕೊನೆಗೆ ಅರ್ಧದೇಹವನ್ನೇ ಬಾಯೊಳಗೆ ಎಳೆದುಕೊಂಡುಬಿಡುತ್ತದೆ.

ನೆಟ್ಟಿಗರು ಈ ದೃಶ್ಯ ನೋಡಿ ಕೋಪಗೊಂಡಿದ್ದಾರೆ. ಎಂಥ ಹೃದಯವಿದ್ರಾವಕ ದೃಶ್ಯವಿದು ಎಂದು ಬೇಸರಿಸಿಕೊಳ್ಳುತ್ತಿದ್ದಾರೆ.

ಈ ದೃಶ್ಯ ನೋಡಿದ ನಿಮಗೂ ಅಷ್ಟೇ ಬೇಸರವಾಗಿರಬೇಕಲ್ಲ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್