ಬೆಕ್ಕುಗಳ ಜಗಳಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಗೆ; ರೆಫರಿ ಎಂದು ಕೂಗುತ್ತಿದ್ದಾರೆ ನೆಟ್ಟಿಗರು

Cats : ಎಲ್ಲರಿಗೂ ಸಾಕಷ್ಟು ಜನ ಸ್ನೇಹಿತರಿರುತ್ತಾರೆ ನಿಜ. ಆದರೆ ಕೆಲವರು ಈ ಕಾಗೆಯಂತೆ ಕಡ್ಡಿಗೀರುತ್ತಲೇ ಇರುತ್ತಾರೆ ಎಂದಿದ್ದಾರೆ ನೆಟ್ಟಿಗರು. ನೋಡಿ ಕಾಗೆಕಾಲದಲ್ಲಿ ಈ ಮಾರ್ಜಾಲನ್ಯಾಯ.

ಬೆಕ್ಕುಗಳ ಜಗಳಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಗೆ; ರೆಫರಿ ಎಂದು ಕೂಗುತ್ತಿದ್ದಾರೆ ನೆಟ್ಟಿಗರು
Crow incites fight between two cats in viral video Netizens say bird is referee
Follow us
| Updated By: ಶ್ರೀದೇವಿ ಕಳಸದ

Updated on:Nov 03, 2022 | 12:34 PM

Viral Video : ಈ ಬೆಕ್ಕುಗಳ ನಡುವೆ ಯಾಕೆ ಹೇಗೆ ಜಗಳ ಶುರುವಾಯಿತೋ ಆ ದೇವರೇ ಬಲ್ಲ. ಅಂತೂ ನಡುಬೀದಿಯಲ್ಲಿ ಶರಂಪರ ಜಗಳಕ್ಕಿಳಿದಿವೆ. ಉಪಾಯಕ್ಕೆ ಹೆಸರಾದ ಕಾಗೆ ಏನಾದರೂ ಮಾಡಿ ಜಗಳ ಬಿಡಿಸುವ ಸುಮನಸ್ಕನಾಗಬಾರದೆ? ಅವಕಾಶ ನೋಡಿಕೊಂಡು ಬೆಕ್ಕಿನ ಬೆನ್ನು ಕುಕ್ಕಿ ಜಗಳವನ್ನು ಕಾವೇರಿಸುತ್ತಾ ಹೋಗಿದೆ. ಎಂಥ ಕಾಲ ಬಂತು ಈ ಪ್ರಾಣಿ ಪಕ್ಷಿಗಳಿಗೇ…

Crow inciting angered cat from interestingasfuck

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈತನಕ ಈ ವಿಡಿಯೋ 3,000 ವೋಟ್​ಗಳನ್ನು ಪಡೆದುಕೊಂಡಿದೆ. ನೆಟ್ಟಿಗರಂತೂ ಈ ದೃಶ್ಯ ನೋಡಿ ಸರೀ ತಮಾಷೆ ಮಾಡುತ್ತಿದ್ದಾರೆ. ‘ನಮಗೆಲ್ಲರಿಗೂ ಗೆಳೆಯರಿದ್ದಾರೆ. ಆದರೆ ಕೆಲವರು ಮಾತ್ರ ಆಪ್ತರು. ಉಳಿದವರು ಈ ಕಾಗೆ ಮಾಡುವಂತೆ ಬೆಂಕಿ ಕಡ್ಡಿ ಗೀರುವಲ್ಲಿ ಸಿದ್ಧಹಸ್ತರು’ ಎಂದಿದ್ದಾರೆ ಒಬ್ಬರು. ‘ಆ ಕಾಗೆ ರೆಫರಿ’ ಎಂದು ತಮಾಷೆ ಮಾಡಿದ್ದಾರೆ ಇನ್ನೊಬ್ಬರು. ‘ಈ ಕಾಗೆಗಳು ಭಾರೀ ಮಜಾ ಕೊಡುತ್ತವೆ’ ಎಂದಿದ್ದಾರೆ ಮಗದೊಬ್ಬರು.

ಕಾಗೆಕಾಲದಲ್ಲಿ ಮಾರ್ಜಾಲನ್ಯಾಯ!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:30 pm, Thu, 3 November 22

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ