AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಕ್ಕುಗಳ ಜಗಳಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಗೆ; ರೆಫರಿ ಎಂದು ಕೂಗುತ್ತಿದ್ದಾರೆ ನೆಟ್ಟಿಗರು

Cats : ಎಲ್ಲರಿಗೂ ಸಾಕಷ್ಟು ಜನ ಸ್ನೇಹಿತರಿರುತ್ತಾರೆ ನಿಜ. ಆದರೆ ಕೆಲವರು ಈ ಕಾಗೆಯಂತೆ ಕಡ್ಡಿಗೀರುತ್ತಲೇ ಇರುತ್ತಾರೆ ಎಂದಿದ್ದಾರೆ ನೆಟ್ಟಿಗರು. ನೋಡಿ ಕಾಗೆಕಾಲದಲ್ಲಿ ಈ ಮಾರ್ಜಾಲನ್ಯಾಯ.

ಬೆಕ್ಕುಗಳ ಜಗಳಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಗೆ; ರೆಫರಿ ಎಂದು ಕೂಗುತ್ತಿದ್ದಾರೆ ನೆಟ್ಟಿಗರು
Crow incites fight between two cats in viral video Netizens say bird is referee
TV9 Web
| Edited By: |

Updated on:Nov 03, 2022 | 12:34 PM

Share

Viral Video : ಈ ಬೆಕ್ಕುಗಳ ನಡುವೆ ಯಾಕೆ ಹೇಗೆ ಜಗಳ ಶುರುವಾಯಿತೋ ಆ ದೇವರೇ ಬಲ್ಲ. ಅಂತೂ ನಡುಬೀದಿಯಲ್ಲಿ ಶರಂಪರ ಜಗಳಕ್ಕಿಳಿದಿವೆ. ಉಪಾಯಕ್ಕೆ ಹೆಸರಾದ ಕಾಗೆ ಏನಾದರೂ ಮಾಡಿ ಜಗಳ ಬಿಡಿಸುವ ಸುಮನಸ್ಕನಾಗಬಾರದೆ? ಅವಕಾಶ ನೋಡಿಕೊಂಡು ಬೆಕ್ಕಿನ ಬೆನ್ನು ಕುಕ್ಕಿ ಜಗಳವನ್ನು ಕಾವೇರಿಸುತ್ತಾ ಹೋಗಿದೆ. ಎಂಥ ಕಾಲ ಬಂತು ಈ ಪ್ರಾಣಿ ಪಕ್ಷಿಗಳಿಗೇ…

Crow inciting angered cat from interestingasfuck

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈತನಕ ಈ ವಿಡಿಯೋ 3,000 ವೋಟ್​ಗಳನ್ನು ಪಡೆದುಕೊಂಡಿದೆ. ನೆಟ್ಟಿಗರಂತೂ ಈ ದೃಶ್ಯ ನೋಡಿ ಸರೀ ತಮಾಷೆ ಮಾಡುತ್ತಿದ್ದಾರೆ. ‘ನಮಗೆಲ್ಲರಿಗೂ ಗೆಳೆಯರಿದ್ದಾರೆ. ಆದರೆ ಕೆಲವರು ಮಾತ್ರ ಆಪ್ತರು. ಉಳಿದವರು ಈ ಕಾಗೆ ಮಾಡುವಂತೆ ಬೆಂಕಿ ಕಡ್ಡಿ ಗೀರುವಲ್ಲಿ ಸಿದ್ಧಹಸ್ತರು’ ಎಂದಿದ್ದಾರೆ ಒಬ್ಬರು. ‘ಆ ಕಾಗೆ ರೆಫರಿ’ ಎಂದು ತಮಾಷೆ ಮಾಡಿದ್ದಾರೆ ಇನ್ನೊಬ್ಬರು. ‘ಈ ಕಾಗೆಗಳು ಭಾರೀ ಮಜಾ ಕೊಡುತ್ತವೆ’ ಎಂದಿದ್ದಾರೆ ಮಗದೊಬ್ಬರು.

ಕಾಗೆಕಾಲದಲ್ಲಿ ಮಾರ್ಜಾಲನ್ಯಾಯ!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:30 pm, Thu, 3 November 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್