AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಕ್ಕುಗಳ ಜಗಳಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಗೆ; ರೆಫರಿ ಎಂದು ಕೂಗುತ್ತಿದ್ದಾರೆ ನೆಟ್ಟಿಗರು

Cats : ಎಲ್ಲರಿಗೂ ಸಾಕಷ್ಟು ಜನ ಸ್ನೇಹಿತರಿರುತ್ತಾರೆ ನಿಜ. ಆದರೆ ಕೆಲವರು ಈ ಕಾಗೆಯಂತೆ ಕಡ್ಡಿಗೀರುತ್ತಲೇ ಇರುತ್ತಾರೆ ಎಂದಿದ್ದಾರೆ ನೆಟ್ಟಿಗರು. ನೋಡಿ ಕಾಗೆಕಾಲದಲ್ಲಿ ಈ ಮಾರ್ಜಾಲನ್ಯಾಯ.

ಬೆಕ್ಕುಗಳ ಜಗಳಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಗೆ; ರೆಫರಿ ಎಂದು ಕೂಗುತ್ತಿದ್ದಾರೆ ನೆಟ್ಟಿಗರು
Crow incites fight between two cats in viral video Netizens say bird is referee
TV9 Web
| Edited By: ಶ್ರೀದೇವಿ ಕಳಸದ|

Updated on:Nov 03, 2022 | 12:34 PM

Share

Viral Video : ಈ ಬೆಕ್ಕುಗಳ ನಡುವೆ ಯಾಕೆ ಹೇಗೆ ಜಗಳ ಶುರುವಾಯಿತೋ ಆ ದೇವರೇ ಬಲ್ಲ. ಅಂತೂ ನಡುಬೀದಿಯಲ್ಲಿ ಶರಂಪರ ಜಗಳಕ್ಕಿಳಿದಿವೆ. ಉಪಾಯಕ್ಕೆ ಹೆಸರಾದ ಕಾಗೆ ಏನಾದರೂ ಮಾಡಿ ಜಗಳ ಬಿಡಿಸುವ ಸುಮನಸ್ಕನಾಗಬಾರದೆ? ಅವಕಾಶ ನೋಡಿಕೊಂಡು ಬೆಕ್ಕಿನ ಬೆನ್ನು ಕುಕ್ಕಿ ಜಗಳವನ್ನು ಕಾವೇರಿಸುತ್ತಾ ಹೋಗಿದೆ. ಎಂಥ ಕಾಲ ಬಂತು ಈ ಪ್ರಾಣಿ ಪಕ್ಷಿಗಳಿಗೇ…

Crow inciting angered cat from interestingasfuck

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈತನಕ ಈ ವಿಡಿಯೋ 3,000 ವೋಟ್​ಗಳನ್ನು ಪಡೆದುಕೊಂಡಿದೆ. ನೆಟ್ಟಿಗರಂತೂ ಈ ದೃಶ್ಯ ನೋಡಿ ಸರೀ ತಮಾಷೆ ಮಾಡುತ್ತಿದ್ದಾರೆ. ‘ನಮಗೆಲ್ಲರಿಗೂ ಗೆಳೆಯರಿದ್ದಾರೆ. ಆದರೆ ಕೆಲವರು ಮಾತ್ರ ಆಪ್ತರು. ಉಳಿದವರು ಈ ಕಾಗೆ ಮಾಡುವಂತೆ ಬೆಂಕಿ ಕಡ್ಡಿ ಗೀರುವಲ್ಲಿ ಸಿದ್ಧಹಸ್ತರು’ ಎಂದಿದ್ದಾರೆ ಒಬ್ಬರು. ‘ಆ ಕಾಗೆ ರೆಫರಿ’ ಎಂದು ತಮಾಷೆ ಮಾಡಿದ್ದಾರೆ ಇನ್ನೊಬ್ಬರು. ‘ಈ ಕಾಗೆಗಳು ಭಾರೀ ಮಜಾ ಕೊಡುತ್ತವೆ’ ಎಂದಿದ್ದಾರೆ ಮಗದೊಬ್ಬರು.

ಕಾಗೆಕಾಲದಲ್ಲಿ ಮಾರ್ಜಾಲನ್ಯಾಯ!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:30 pm, Thu, 3 November 22

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ