AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಕ್ಕುಗಳ ಜಗಳಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಗೆ; ರೆಫರಿ ಎಂದು ಕೂಗುತ್ತಿದ್ದಾರೆ ನೆಟ್ಟಿಗರು

Cats : ಎಲ್ಲರಿಗೂ ಸಾಕಷ್ಟು ಜನ ಸ್ನೇಹಿತರಿರುತ್ತಾರೆ ನಿಜ. ಆದರೆ ಕೆಲವರು ಈ ಕಾಗೆಯಂತೆ ಕಡ್ಡಿಗೀರುತ್ತಲೇ ಇರುತ್ತಾರೆ ಎಂದಿದ್ದಾರೆ ನೆಟ್ಟಿಗರು. ನೋಡಿ ಕಾಗೆಕಾಲದಲ್ಲಿ ಈ ಮಾರ್ಜಾಲನ್ಯಾಯ.

ಬೆಕ್ಕುಗಳ ಜಗಳಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಗೆ; ರೆಫರಿ ಎಂದು ಕೂಗುತ್ತಿದ್ದಾರೆ ನೆಟ್ಟಿಗರು
Crow incites fight between two cats in viral video Netizens say bird is referee
TV9 Web
| Edited By: ಶ್ರೀದೇವಿ ಕಳಸದ|

Updated on:Nov 03, 2022 | 12:34 PM

Share

Viral Video : ಈ ಬೆಕ್ಕುಗಳ ನಡುವೆ ಯಾಕೆ ಹೇಗೆ ಜಗಳ ಶುರುವಾಯಿತೋ ಆ ದೇವರೇ ಬಲ್ಲ. ಅಂತೂ ನಡುಬೀದಿಯಲ್ಲಿ ಶರಂಪರ ಜಗಳಕ್ಕಿಳಿದಿವೆ. ಉಪಾಯಕ್ಕೆ ಹೆಸರಾದ ಕಾಗೆ ಏನಾದರೂ ಮಾಡಿ ಜಗಳ ಬಿಡಿಸುವ ಸುಮನಸ್ಕನಾಗಬಾರದೆ? ಅವಕಾಶ ನೋಡಿಕೊಂಡು ಬೆಕ್ಕಿನ ಬೆನ್ನು ಕುಕ್ಕಿ ಜಗಳವನ್ನು ಕಾವೇರಿಸುತ್ತಾ ಹೋಗಿದೆ. ಎಂಥ ಕಾಲ ಬಂತು ಈ ಪ್ರಾಣಿ ಪಕ್ಷಿಗಳಿಗೇ…

Crow inciting angered cat from interestingasfuck

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈತನಕ ಈ ವಿಡಿಯೋ 3,000 ವೋಟ್​ಗಳನ್ನು ಪಡೆದುಕೊಂಡಿದೆ. ನೆಟ್ಟಿಗರಂತೂ ಈ ದೃಶ್ಯ ನೋಡಿ ಸರೀ ತಮಾಷೆ ಮಾಡುತ್ತಿದ್ದಾರೆ. ‘ನಮಗೆಲ್ಲರಿಗೂ ಗೆಳೆಯರಿದ್ದಾರೆ. ಆದರೆ ಕೆಲವರು ಮಾತ್ರ ಆಪ್ತರು. ಉಳಿದವರು ಈ ಕಾಗೆ ಮಾಡುವಂತೆ ಬೆಂಕಿ ಕಡ್ಡಿ ಗೀರುವಲ್ಲಿ ಸಿದ್ಧಹಸ್ತರು’ ಎಂದಿದ್ದಾರೆ ಒಬ್ಬರು. ‘ಆ ಕಾಗೆ ರೆಫರಿ’ ಎಂದು ತಮಾಷೆ ಮಾಡಿದ್ದಾರೆ ಇನ್ನೊಬ್ಬರು. ‘ಈ ಕಾಗೆಗಳು ಭಾರೀ ಮಜಾ ಕೊಡುತ್ತವೆ’ ಎಂದಿದ್ದಾರೆ ಮಗದೊಬ್ಬರು.

ಕಾಗೆಕಾಲದಲ್ಲಿ ಮಾರ್ಜಾಲನ್ಯಾಯ!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:30 pm, Thu, 3 November 22

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ