Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಕ್ಕುಗಳ ಜಗಳಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಗೆ; ರೆಫರಿ ಎಂದು ಕೂಗುತ್ತಿದ್ದಾರೆ ನೆಟ್ಟಿಗರು

Cats : ಎಲ್ಲರಿಗೂ ಸಾಕಷ್ಟು ಜನ ಸ್ನೇಹಿತರಿರುತ್ತಾರೆ ನಿಜ. ಆದರೆ ಕೆಲವರು ಈ ಕಾಗೆಯಂತೆ ಕಡ್ಡಿಗೀರುತ್ತಲೇ ಇರುತ್ತಾರೆ ಎಂದಿದ್ದಾರೆ ನೆಟ್ಟಿಗರು. ನೋಡಿ ಕಾಗೆಕಾಲದಲ್ಲಿ ಈ ಮಾರ್ಜಾಲನ್ಯಾಯ.

ಬೆಕ್ಕುಗಳ ಜಗಳಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಗೆ; ರೆಫರಿ ಎಂದು ಕೂಗುತ್ತಿದ್ದಾರೆ ನೆಟ್ಟಿಗರು
Crow incites fight between two cats in viral video Netizens say bird is referee
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 03, 2022 | 12:34 PM

Viral Video : ಈ ಬೆಕ್ಕುಗಳ ನಡುವೆ ಯಾಕೆ ಹೇಗೆ ಜಗಳ ಶುರುವಾಯಿತೋ ಆ ದೇವರೇ ಬಲ್ಲ. ಅಂತೂ ನಡುಬೀದಿಯಲ್ಲಿ ಶರಂಪರ ಜಗಳಕ್ಕಿಳಿದಿವೆ. ಉಪಾಯಕ್ಕೆ ಹೆಸರಾದ ಕಾಗೆ ಏನಾದರೂ ಮಾಡಿ ಜಗಳ ಬಿಡಿಸುವ ಸುಮನಸ್ಕನಾಗಬಾರದೆ? ಅವಕಾಶ ನೋಡಿಕೊಂಡು ಬೆಕ್ಕಿನ ಬೆನ್ನು ಕುಕ್ಕಿ ಜಗಳವನ್ನು ಕಾವೇರಿಸುತ್ತಾ ಹೋಗಿದೆ. ಎಂಥ ಕಾಲ ಬಂತು ಈ ಪ್ರಾಣಿ ಪಕ್ಷಿಗಳಿಗೇ…

Crow inciting angered cat from interestingasfuck

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈತನಕ ಈ ವಿಡಿಯೋ 3,000 ವೋಟ್​ಗಳನ್ನು ಪಡೆದುಕೊಂಡಿದೆ. ನೆಟ್ಟಿಗರಂತೂ ಈ ದೃಶ್ಯ ನೋಡಿ ಸರೀ ತಮಾಷೆ ಮಾಡುತ್ತಿದ್ದಾರೆ. ‘ನಮಗೆಲ್ಲರಿಗೂ ಗೆಳೆಯರಿದ್ದಾರೆ. ಆದರೆ ಕೆಲವರು ಮಾತ್ರ ಆಪ್ತರು. ಉಳಿದವರು ಈ ಕಾಗೆ ಮಾಡುವಂತೆ ಬೆಂಕಿ ಕಡ್ಡಿ ಗೀರುವಲ್ಲಿ ಸಿದ್ಧಹಸ್ತರು’ ಎಂದಿದ್ದಾರೆ ಒಬ್ಬರು. ‘ಆ ಕಾಗೆ ರೆಫರಿ’ ಎಂದು ತಮಾಷೆ ಮಾಡಿದ್ದಾರೆ ಇನ್ನೊಬ್ಬರು. ‘ಈ ಕಾಗೆಗಳು ಭಾರೀ ಮಜಾ ಕೊಡುತ್ತವೆ’ ಎಂದಿದ್ದಾರೆ ಮಗದೊಬ್ಬರು.

ಕಾಗೆಕಾಲದಲ್ಲಿ ಮಾರ್ಜಾಲನ್ಯಾಯ!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:30 pm, Thu, 3 November 22

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್