AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಕ್ಕುಗಳ ಜಗಳಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಗೆ; ರೆಫರಿ ಎಂದು ಕೂಗುತ್ತಿದ್ದಾರೆ ನೆಟ್ಟಿಗರು

Cats : ಎಲ್ಲರಿಗೂ ಸಾಕಷ್ಟು ಜನ ಸ್ನೇಹಿತರಿರುತ್ತಾರೆ ನಿಜ. ಆದರೆ ಕೆಲವರು ಈ ಕಾಗೆಯಂತೆ ಕಡ್ಡಿಗೀರುತ್ತಲೇ ಇರುತ್ತಾರೆ ಎಂದಿದ್ದಾರೆ ನೆಟ್ಟಿಗರು. ನೋಡಿ ಕಾಗೆಕಾಲದಲ್ಲಿ ಈ ಮಾರ್ಜಾಲನ್ಯಾಯ.

ಬೆಕ್ಕುಗಳ ಜಗಳಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಗೆ; ರೆಫರಿ ಎಂದು ಕೂಗುತ್ತಿದ್ದಾರೆ ನೆಟ್ಟಿಗರು
Crow incites fight between two cats in viral video Netizens say bird is referee
TV9 Web
| Updated By: ಶ್ರೀದೇವಿ ಕಳಸದ|

Updated on:Nov 03, 2022 | 12:34 PM

Share

Viral Video : ಈ ಬೆಕ್ಕುಗಳ ನಡುವೆ ಯಾಕೆ ಹೇಗೆ ಜಗಳ ಶುರುವಾಯಿತೋ ಆ ದೇವರೇ ಬಲ್ಲ. ಅಂತೂ ನಡುಬೀದಿಯಲ್ಲಿ ಶರಂಪರ ಜಗಳಕ್ಕಿಳಿದಿವೆ. ಉಪಾಯಕ್ಕೆ ಹೆಸರಾದ ಕಾಗೆ ಏನಾದರೂ ಮಾಡಿ ಜಗಳ ಬಿಡಿಸುವ ಸುಮನಸ್ಕನಾಗಬಾರದೆ? ಅವಕಾಶ ನೋಡಿಕೊಂಡು ಬೆಕ್ಕಿನ ಬೆನ್ನು ಕುಕ್ಕಿ ಜಗಳವನ್ನು ಕಾವೇರಿಸುತ್ತಾ ಹೋಗಿದೆ. ಎಂಥ ಕಾಲ ಬಂತು ಈ ಪ್ರಾಣಿ ಪಕ್ಷಿಗಳಿಗೇ…

Crow inciting angered cat from interestingasfuck

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈತನಕ ಈ ವಿಡಿಯೋ 3,000 ವೋಟ್​ಗಳನ್ನು ಪಡೆದುಕೊಂಡಿದೆ. ನೆಟ್ಟಿಗರಂತೂ ಈ ದೃಶ್ಯ ನೋಡಿ ಸರೀ ತಮಾಷೆ ಮಾಡುತ್ತಿದ್ದಾರೆ. ‘ನಮಗೆಲ್ಲರಿಗೂ ಗೆಳೆಯರಿದ್ದಾರೆ. ಆದರೆ ಕೆಲವರು ಮಾತ್ರ ಆಪ್ತರು. ಉಳಿದವರು ಈ ಕಾಗೆ ಮಾಡುವಂತೆ ಬೆಂಕಿ ಕಡ್ಡಿ ಗೀರುವಲ್ಲಿ ಸಿದ್ಧಹಸ್ತರು’ ಎಂದಿದ್ದಾರೆ ಒಬ್ಬರು. ‘ಆ ಕಾಗೆ ರೆಫರಿ’ ಎಂದು ತಮಾಷೆ ಮಾಡಿದ್ದಾರೆ ಇನ್ನೊಬ್ಬರು. ‘ಈ ಕಾಗೆಗಳು ಭಾರೀ ಮಜಾ ಕೊಡುತ್ತವೆ’ ಎಂದಿದ್ದಾರೆ ಮಗದೊಬ್ಬರು.

ಕಾಗೆಕಾಲದಲ್ಲಿ ಮಾರ್ಜಾಲನ್ಯಾಯ!

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:30 pm, Thu, 3 November 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!