AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮನೆಯ ಮಾಲೀಕ ತಿಂಡಿ ತಿನ್ನಿಸಿದರೆ ಮಾತ್ರ ತಿನ್ನುತ್ತೇನೆ ಎಂದು ಹಠ ಹಿಡಿದ ಮುದ್ದಾದ ಬೆಕ್ಕಿನ ಮರಿ ವಿಡಿಯೋ ವೈರಲ್

ಮನೆಯ ಮಾಲೀಕ ತಿಂಡಿ ತಿನ್ನುಸುವವರೆಗೆ ಆಹಾರ ಸೇವಿಸುವುದಿಲ್ಲ ಎಂದು ಹಠ ಹಿಡಿದು ಕುಳಿತ ಮುದ್ದಾದ ಬೆಕ್ಕಿನ ಮರಿಯ ವಿಡಿಯೋ ವೈರಲ್​ ಆಗಿದೆ. ಅದ್ಭುತ ವಿಡಿಯೋ ಎಂದು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ವಿಡಿಯೋ ಇದೆ ನೀವೂ ನೋಡಿ...

Viral Video: ಮನೆಯ ಮಾಲೀಕ ತಿಂಡಿ ತಿನ್ನಿಸಿದರೆ ಮಾತ್ರ ತಿನ್ನುತ್ತೇನೆ ಎಂದು ಹಠ ಹಿಡಿದ ಮುದ್ದಾದ ಬೆಕ್ಕಿನ ಮರಿ ವಿಡಿಯೋ ವೈರಲ್
ಮನೆಯ ಮಾಲೀಕ ತಿಂಡಿ ತಿನ್ನಿಸಿದರೆ ಮಾತ್ರ ತಿನ್ನುತ್ತೇನೆ ಎಂದು ಹಠ ಹಿಡಿದ ಮುದ್ದಾದ ಬೆಕ್ಕಿನ ಮರಿ
TV9 Web
| Edited By: |

Updated on:Oct 10, 2021 | 10:20 AM

Share

ಸಾಮಾನ್ಯವಾಗಿ ಮುದ್ದಾದ ಬೆಕ್ಕುಗಳ ಆಟ, ತುಂಟಾಟದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತವೆ. ಅದೆಷ್ಟೋ ವಿಡಿಯೋಗಳು ಹೆಚ್ಚು ಮನ ಗೆಲ್ಲುತ್ತವೆ. ಮನೆಯ ಮಾಲೀಕ ಹೇಳಿದಂತೆಯೇ ಕೇಳುವ ಈ ಮುದ್ದಾದ ಬೆಕ್ಕಿನ ಮರಿ ಆತ ಕೈಯಾರೆ ತಿಂಡಿ ತಿನಿಸಿದರೆ ಮಾತ್ರ ಆಹಾರ ಸೇವಿಸುತ್ತೇನೆ ಅನ್ನುತ್ತಿದೆ. ಎಷ್ಟು ಪ್ರಯತ್ನಿಸಿದರೂ ಸಹ ಬೆಕ್ಕಿನ ಮರಿ ಆಹಾರ ಸೇವಿಸುತ್ತಿಲ್ಲ. ಈ ಮುದ್ದಾದ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.

ಸಾಮಾಜಿಕ ಮಾಧ್ಯಮ ವೇದಿಕೆಯಾದ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಗಮನಿಸುವಂತೆ ಮನೆಯ ಮಾಲೀಕ ಮೊದಲಿಗೆ ಬಟ್ಟಲಿನಲ್ಲಿ ತಿಂಡಿ ನೀಡುತ್ತಾರೆ ಆದರೆ ಬೆಕ್ಕು ಮುಖವನ್ನು ತಿರುಗಿಸಿಕೊಳ್ಳುತ್ತದೆ. ಪುನಃ ಬಟ್ಟಲಿನಲ್ಲಿಯೇ ಆಹಾರ ನೀಡುತ್ತಾರೆ ಆದರೂ ಸಹ ಬೆಕ್ಕಿನ ಮರಿ ತಿಂಡಿ ತಿನ್ನುವುದಿಲ್ಲ. ಬಳಿಕ ಕೈಗಳಿಂದ ಆಹಾರ ನೀಡುವಂತೆ ತೋರಿಸುತ್ತದೆ. ಆ ನಂತರ ಮನೆಯ ಮಾಲೀಕ ಕೈಗಳಲ್ಲಿ ಆಹಾರ ತಿನ್ನಿಸುತ್ತಾನೆ. ಈ ಮುದ್ದಾದ ವಿಡಿಯೋ ಹಲವರಿಗೆ ಇಷ್ಟವಾಗಿದ್ದು ಮುದ್ದಾದ ಬೆಕ್ಕಿನ್ನು ನೆಟ್ಟಿಗರು ಇಷ್ಟಪಟ್ಟಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಫುಲ್ ವೈರಲ್ ಆಗಿದೆ. ಅತ್ಯಂತ ಮುದ್ದಾದ ವಿಡಿಯೋ ಎಂದು ಓರ್ವರು ಹೇಳಿದ್ದಾರೆ. ಈ ಬೆಕ್ಕಿನ ಮರಿಯನ್ನು ನೋಡಿದರೆ ನಿಜವಾಗಿಯೂ ಆಶ್ಚರ್ಯವಾಗುತ್ತದೆ ಎಂದು ಮತ್ತೊರ್ವರು ತಿಳಿಸಿದ್ದಾರೆ. ಕೆಲವರು ಮುದ್ದಾದ ಬೆಕ್ಕನ್ನು ಇಷ್ಟಪಟ್ಟಿದ್ದು ಹೃದಯದ ಎಮೋಜಿ ಕಳುಹಿಸುವ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

Viral Video: ಚಿನ್ನದ ಅಂಗಡಿಯಲ್ಲಿ ಸರ ಕದ್ದು ಪರಾರಿಯಾಗಲು ಸಿದ್ಧರಾಗಿದ್ದ ದಂಪತಿ; ಅಟ್ಟಾಡಿಸಿಕೊಂಡು ಹೋದ ಶ್ವಾನದ ವಿಡಿಯೋ ವೈರಲ್

Viral Video: ಪುಟ್ಟ ಗಿಳಿಯೊಂದು ಬೆಕ್ಕನ್ನು ಹೆದರಿಸಿದ ಪರಿ ಹೇಗಿತ್ತು ಗೊತ್ತಾ? ವಿಡಿಯೋ ವೈರಲ್

Published On - 10:19 am, Sun, 10 October 21

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’