Viral Video: ದಾರಿಬಿಡಿ, ಪುಟ್ಟಮಕ್ಕಳನ್ನು ನೋಡಲು ದೊಡ್ಡವರು ಬಂದಿದ್ದಾರೆ!

Dog Visits Children’s Hospital : ಆಸ್ಪತ್ರೆಗೆ ಹೋಗಿ ಹೈಫೈ ಕೊಟ್ಟು, ಅಪ್ಪಿಕೊಂಡು ಮಕ್ಕಳಲ್ಲಿ ಚೈತನ್ಯ ಮೂಡಿಸಿ ಬಂದಿದೆ ಈ ಬ್ರೋಡಿ.

Viral Video: ದಾರಿಬಿಡಿ, ಪುಟ್ಟಮಕ್ಕಳನ್ನು ನೋಡಲು ದೊಡ್ಡವರು ಬಂದಿದ್ದಾರೆ!
ಪುಟ್ಟಮಕ್ಕಳನ್ನು ವಿಚಾರಿಸಿಕೊಂಡು ಹೋಗುವ ಈ ದೊಡ್ಡಜೀವ!
Follow us
| Updated By: ಶ್ರೀದೇವಿ ಕಳಸದ

Updated on:Aug 26, 2022 | 3:48 PM

Viral Video : ಬ್ರೋಡಿ ಎಂಬ ಈ ಗೋಲ್ಡನ್​ ಡೂಡಲ್​ ನಾಯಿ ಇತ್ತೀಚೆಗೆ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ವಿಡಿಯೋ ನೆಟ್ಟಿಗರ ಮನ ಬೆಚ್ಚಗೆ ಮಾಡಿದೆ. ಟಿಕ್​ಟಾಕ್​ನಲ್ಲಿ ಪೋಸ್ಟ್ ಮಾಡಲಾಗಿದ್ದ ಈ ವಿಡಿಯೋ ಇನ್​ಸ್ಟಾಗ್ರಾಮಿಗರನ್ನೂ ಬೆರಗುಗೊಳಿಸಿದೆ. ಆಸ್ಪತ್ರೆಯಲ್ಲಿ ದಾಖಲಾದ ಮಕ್ಕಳನ್ನು ಭೇಟಿಯಾಗಿ ಅವರಲ್ಲಿ ಸ್ವಲ್ಪ ಲವಲವಿಕೆ ತುಂಬುವಲ್ಲಿ ಬ್ರೋಡಿ ಸಹಾಯ ಮಾಡಿದೆ ಎಂದರೆ ಇದಕ್ಕಿಂತ ಒಳ್ಳೆಯ ಮದ್ದೇನಿದೆ? ಕೆಲ ಮಕ್ಕಳಿಗೆ ಅಪ್ಪುಗೆಯನ್ನೂ ನೀಡಿದೆ! ಸುಮಾರು 14 ಗಂಟೆಗಳ ಹಿಂದೆ ಹಂಚಿಕೊಳ್ಳಲಾದ ವೀಡಿಯೊ 8.6 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಗಳಿಸಿದೆ. ಸುಮಾರು 84,000 ಜನರು ಲೈಕ್​ ಮಾಡಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by WeRateDogs® (@weratedogs)

ಈ ಆಸ್ಪತ್ರೆಯಲ್ಲಿರುವ ಆರು ಮಕ್ಕಳ ನಗುವನ್ನು ಇವನು ಹಿಂದಿರುಗಿಸುತ್ತಾನೆ ಎಂದು ನೆಟ್ಟಿಗರು ಪ್ರೀತಿಯಿಂದ ಕಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:47 pm, Fri, 26 August 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್