AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈವೆಂಟ್​​ನಲ್ಲಿ ಭಾಗಿಯಾಗಲು ಈ ಚಾಯ್‌ವಾಲಾ ಪಡೆಯುವ ಸಂಭಾವಣೆ ಎಷ್ಟು?

ನಾಗ್ಪುರದ ಪ್ರಸಿದ್ಧ ಚಹಾ ಮಾರಾಟಗಾರ ಡಾಲಿ ಚಾಯ್ವಾಲಾ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರ ಭೇಟಿಯ ನಂತರ ವಿಶ್ವದಾದ್ಯಂತ ಸಖತ್​ ಫೇಮಸ್​​​ ಆಗಿದ್ದಾನೆ. ಇದೀಗ ದೇಶ ವಿದೇಶಗಳಲ್ಲಿ ಒಂದು ಈವೆಂಟ್‌ಗಳಲ್ಲಿ ಭಾಗಿಯಾಗಲು ಡಾಲಿ ಪಡೆಯುವ ಸಂಭಾವಣೆ ಕುರಿತ ವಿಡಿಯೋವೊಂದು ಎಲ್ಲೆಡೆ ವೈರಲ್​ ಆಗುತ್ತಿದೆ.

ಅಕ್ಷತಾ ವರ್ಕಾಡಿ
|

Updated on:Dec 07, 2024 | 12:39 PM

Share

ನಾಗ್ಪುರದ ಪ್ರಸಿದ್ಧ ಚಹಾ ಮಾರಾಟಗಾರ ಡಾಲಿ ಚಾಯ್ವಾಲಾ ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಫೇಮಸ್​ ಆಗಿದ್ದು, ಇದೀಗ ಆತ ಒಂದು ಈವೆಂಟ್​​ನಲ್ಲಿ ಭಾಗಿಯಾಗಲು ಪಡೆಯುವ ಸಂಭಾವಣೆ ಕುರಿತ ವಿಡಿಯೋವೊಂದು ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ. ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್‌ ಹೈದರಾಬಾದ್‌ನಲ್ಲಿ ಡಾಲಿಯ ಚಹಾದ ಅಂಗಡಿಗೆ ಭೇಟಿ ನೀಡಿದ ಬಳಿಕ ಈತ ವಿಶ್ವದಾದ್ಯಂತ ಪರಿಚಯವಾದ. ಇದೀಗ ಈತ ದೇಶ ವಿದೇಶದಾದ್ಯಂತ ಈವೆಂಟ್​​​ಗಳಲ್ಲಿ ಭಾಗಿಯಾಗುತ್ತಿದ್ದು, ಒಂದು ಈವೆಂಟ್​ಗೆ ಲಕ್ಷಾಂತರ ಹಣವನ್ನು ಪಡೆಯುತ್ತಿರುವುದಾಗಿ ವರದಿಯಾಗಿದೆ.

ಇತ್ತೀಚಿಗಷ್ಟೇ ಫುಡ್​ ಬ್ಲಾಗರ್ ಒಬ್ಬ brewwithabdu ಎಂಬ ಇನ್ಸ್ಟಾಗ್ರಾಮ್​​ ಖಾತೆಯ ಸಂದರ್ಶನದಲ್ಲಿ ಭಾಗಿಯಾಗಿದ್ದು, ಈ ವೇಳೆ ಡಾಲಿ ಚಾಯ್‌ವಾಲಾ ಪಡೆಯುವ ಸಂಭಾವಣೆಯ ಕುರಿತು ಬಹಿರಂಗಪಡಿಸಿದ್ದಾರೆ. ಈ ಫುಡ್​ ಬ್ಲಾಗರ್ ಕುವೈಟ್​ನ ಒಂದು ಕಾರ್ಯಕ್ರಮಕ್ಕೆ ಡಾಲಿಯನ್ನು ಆಹ್ವಾನಿಸಿದ್ದು, ಈತ ಈವೆಂಟ್​​ನಲ್ಲಿ ಭಾಗಿಯಾಗಲು ಬರೋಬ್ಬರೀ 5ಲಕ್ಷ ರೂ. ನಗದು ಜೊತೆಗೆ ತಂಗಲು 5ಸ್ಟಾರ್​ ಹೊಟೇಲ್​​ ವ್ಯವಸ್ಥೆಗೆ ಬೇಡಿಕೆ ಇಟ್ಟಿರುವುದಾಗಿ ಹೇಳಿಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ಅಲ್ಲಾ..ಹೇಳಬೇಡ,’ಜೈ ಶ್ರೀ ರಾಮ್’ ಹೇಳಬೇಕು ಎಂದು 3 ಮಕ್ಕಳಿಗೆ ಚಪ್ಪಲಿಯಲ್ಲಿ ಹೊಡೆದ ಯುವಕ

ಚಹಾ ಮಾರಾಟಗಾರ ಡಾಲಿ ಇನ್ಸ್ಟಾಗ್ರಾಮ್​​​ನಲ್ಲಿ ಬರೋಬ್ಬರಿ 4.6 ಮಿಲಿಯನ್​​ ಅಂದರೆ 40ಲಕ್ಷಕ್ಕೂ ಅಧಿಕ ಫಾಲೋವರ್ಸ್​ಗಳನ್ನು ಹೊಂದಿದ್ದಾನೆ. ಇದಲ್ಲದೇ ಯೂಟ್ಯೂಬ್​​ನಲ್ಲಿ 20ಲಕ್ಷಕ್ಕೂ ಅಧಿಕ ಸಬ್ಸ್ಕೈಬರ್ ಇದ್ದಾರೆ. ಸೋಶಿಯಲ್​ ಮೀಡಿಯಾಗಳಲ್ಲಿ ಪ್ರತೀ ತಿಂಗಳು ಲಕ್ಷ ಲಕ್ಷ ಸಂಪಾದಿಸುವುದರ ಜೊತೆಗೆ ಈವೆಂಟ್​ಗಳಿಗೂ ಬರೋಬ್ಬರಿ 5ಲಕ್ಷ ಬೇಡಿಕೆ ಇಟ್ಟಿರುವುದು ಬಹಿರಂಗವಾಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:38 pm, Sat, 7 December 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ