AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Plastic Surgery: ಬಾರ್ಬಿ ಡಾಲ್ ತರ ಕಾಣಲು 43 ಶಸ್ತ್ರಚಿಕಿತ್ಸೆಗೆ ಒಳಗಾದ ಯುವತಿ

ಈ ಮಹಿಳೆ ಬಾರ್ಬಿ ಗೊಂಬೆಯಂತೆ ಸುಂದರವಾಗಿ ಕಾಣಬೇಕೆಂದು ಬಯಸಿ, ಇದಕ್ಕಾಗಿ, ಒಂದಲ್ಲ, ಎರಡಲ್ಲ ಬರೋಬ್ಬರಿ 43 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ. ಪರಿಣಾಮ ಅವಳ ಮುಖ ವಿಚಿತ್ರವಾಗಿ ಕಾಣತೊಡಗಿತು. ಈಕೆ ಇಲ್ಲಿಯ ವರೆಗೆ ತುಟಿ, ಮೂಗು, ಮುಖ ಮತ್ತು ಸ್ತನವನ್ನು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾಳೆ.

Plastic Surgery: ಬಾರ್ಬಿ ಡಾಲ್ ತರ ಕಾಣಲು 43 ಶಸ್ತ್ರಚಿಕಿತ್ಸೆಗೆ ಒಳಗಾದ ಯುವತಿ
Dalia NaeemImage Credit source: instagram
ಅಕ್ಷತಾ ವರ್ಕಾಡಿ
|

Updated on:Apr 02, 2024 | 12:58 PM

Share

ಇತ್ತೀಚಿನ ದಿನಗಳಲ್ಲಿ ನಟಿಯರಿಂದಲೇ ಪ್ಲಾಸ್ಟಿಕ್​ ಸರ್ಜರಿಗಳು ಹೆಚ್ಚು ಟ್ರೆಂಡ್​​ ಆಗುತ್ತಿದೆ. ಹೆಚ್ಚಿನ ಜನರು ತಮ್ಮ ದೇಹದ ಭಾಗಗಳಲ್ಲಿ ಸಣ್ಣ ಬದಲಾವಣೆಗಳಿಗೆ ಸಣ್ಣ ಪ್ಲಾಸ್ಟಿಕ್ ಸರ್ಜರಿಗಳನ್ನು ಮಾಡುವ ಮೂಲಕ ತಮ್ಮ ನೋಟವನ್ನು ಬದಲಾಯಿಸಲು ಪ್ರಯತ್ನಿಸುತ್ತಾರೆ. ಇನ್ನೂ ಕೆಲವರು ದೇಹದ ಸಂಪೂರ್ಣ ನೋಟವನ್ನು ಬದಲಿಸಲು ಇಡೀ ದೇಹದಲ್ಲಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳುತ್ತಾರೆ. ಇದರಲ್ಲಿ ಕೆಲವೊಂದು ಸುಂದರವಾಗಿ ಕಂಡರೂ ,ಕೆಲವು ಮುಖ ಮತ್ತು ದೇಹವನ್ನು ವಿರೂಪಗೊಳಿಸಿದ ಪ್ರಕರಣಗಳೂ ಇವೆ. ಸದ್ಯ ಸುದ್ದಿಯಲ್ಲಿರುವ ಮಹಿಳೆಯೊಬ್ಬರ ವಿಚಾರದಲ್ಲೂ ಇಂಥದ್ದೇ ಘಟನೆ ನಡೆದಿದೆ.

ವಾಸ್ತವವಾಗಿ, ಒಬ್ಬ ಮಹಿಳೆ ಬಾರ್ಬಿ ಗೊಂಬೆಯಂತೆ ಸುಂದರವಾಗಿ ಕಾಣಬೇಕೆಂದು ಬಯಸಿ, ಇದಕ್ಕಾಗಿ, ಒಂದಲ್ಲ, ಎರಡಲ್ಲ ಬರೋಬ್ಬರಿ 43 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ. ಪರಿಣಾಮ ಅವಳ ಮುಖ ವಿಚಿತ್ರವಾಗಿ ಕಾಣತೊಡಗಿತು.ಈಕೆ ಇಲ್ಲಿಯ ವರೆಗೆ ತುಟಿ, ಮೂಗು, ಮುಖ ಮತ್ತು ಸ್ತನವನ್ನು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾಳೆ.

ಇದನ್ನೂ ಓದಿ: ಹುಟ್ಟು ಹಬ್ಬದಂದು ಕೇಕ್​ ತಿಂದ ಕೆಲ ಹೊತ್ತಿನಲ್ಲೇ ಬಾಲಕಿ ಸಾವು; ಕುಟುಂಬಸ್ಥರು ಅಸ್ವಸ್ಥ

ಇರಾಕ್‌ನ ಬಾಗ್ದಾದ್‌ನ ದಾಲಿಯಾ ನಯೀಮ್ ಎಂಬ ಹೆಸರಿನ ಈ ಮಹಿಳೆ ನಿರೂಪಕಿ ಮತ್ತು ನಟಿಯಾಗಿ ಗುರುತಿಸಿಕೊಂಡಿದ್ದಾಳೆ. ಸೋಷಿಯಲ್ ಮೀಡಿಯಾದಲ್ಲೂ ಸಖತ್​​ ಫೇಮಸ್ ಆಗಿರುವ ಈ ಮಹಿಳೆ ಇನ್ಸ್ಟಾಗ್ರಾಮ್​​​​ನಲ್ಲಿ 9 ಲಕ್ಷದ 95 ಸಾವಿರ ಫಾಲೋವರ್ಸ್​ಗಗಳನ್ನು ಹೊಂದಿದ್ದಾರೆ. ಆಕೆಯ ಅಭಿಮಾನಿಗಳು ಆಕೆಯನ್ನು ‘ಇರಾಕಿ ಬಾರ್ಬಿ’ ಎಂದೂ ಕರೆಯುತ್ತಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Tue, 2 April 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ