AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೈಕ್ ಸ್ಟಂಟ್ ಮಾಡಿದ ಯುವಕರು; ಪೊಲೀಸರು ಅವರಿಗೆ ಎಚ್ಚರಿಸಿದ್ದು ಹೇಗೆ ಗೊತ್ತಾ?

ಬೈಕ್ ಚಲಿಸುತ್ತಿರುವಾಗ ಹಿಂಬದಿಯಲ್ಲಿ ಕುಳಿತ ಯುವಕ ಚಾಕುವಿನಿಂದ ಚುಚ್ಚುತ್ತಿರುವಂತೆ ನಟಿಸುತ್ತಾನೆ ಮತ್ತು ಬೈಕ್​ನಿಂದ ಹಾರುತ್ತಾನೆ.

Viral Video: ಬೈಕ್ ಸ್ಟಂಟ್ ಮಾಡಿದ ಯುವಕರು; ಪೊಲೀಸರು ಅವರಿಗೆ ಎಚ್ಚರಿಸಿದ್ದು ಹೇಗೆ ಗೊತ್ತಾ?
ಬೈಕ್ ಸ್ಟಂಟ್ ಮಾಡಿದ ಯುವಕರು; ಪೊಲೀಸರು ಅವರಿಗೆ ಎಚ್ಚರಿಸಿದ್ದು ಹೇಗೆ ಗೊತ್ತಾ?
TV9 Web
| Edited By: |

Updated on: Aug 15, 2021 | 11:50 AM

Share

ವಿಡಿಯೋ ಮಾಡುತ್ತ ಸ್ಟಂಟ್ ಮಾಡಿದ ಯುವಕರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಪಾಯಕಾರಿ ಬೈಕ್ ಸ್ಟಂಟ್ ವೈರಲ್ ಆಗುತ್ತಿದ್ದಂತೆಯೇ ಮುಂಬೈ ಪೊಲೀಸರು ಟ್ವಿಟರ್​ನಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ. ಈ ರೀತಿಯಾದ ಸ್ಟಂಟ್ ಮಾಡದಿರುವಂತೆ ಎಚ್ಚರಿಕೆ ನೀಡಿದ್ದಾರೆ.

ಹೆಲ್ಮೆಟ್ ಇಲ್ಲದೇ ಬೈಕ್​ನಲ್ಲಿ ಕುಳಿತ ಇಬ್ಬರು ಯುವಕರು ಸ್ಟಂಟ್ ಮಾಡುತ್ತಿದ್ದಾರೆ. ಹಾಡಿಗೆ ಲಿಪ್ ಸಿಂಕ್ ಮಾಡುತ್ತಾ ವಿಡಿಯೋ ಮಾಡಿದ್ದಾರೆ. ಬೈಕ್ ಚಲಿಸುತ್ತಿರುವಾಗ ಹಿಂಬದಿಯಲ್ಲಿ ಕುಳಿತ ಯುವಕ ಚಾಕುವಿನಿಂದ ಚುಚ್ಚುತ್ತಿರುವಂತೆ ನಟಿಸುತ್ತಾನೆ ಮತ್ತು ಬೈಕ್​ನಿಂದ ಹಾರುತ್ತಾನೆ. ವಾಹನ ಸವಾರ ಸ್ವಲ್ಪ ಮುಂದೆ ಹೋಗಿ ಬೈಕ್​ನಿಂದ ಬೀಳುತ್ತಾನೆ. ಅಪಾಯಕಾರಿಯಾದ ಸ್ಟಂಟ್​ಗಳನ್ನು ಮಾಡದಿರಿ ಎಂದು ಮುನ್ನೆಚ್ಚರಿಕೆಯ ಸಂದೇಶದೊಂದಿಗೆ ಮುಂಬೈ ಪೊಲೀಸರು ವಿಡಿಯೋ ಹಂಚಿಕೊಂಡಿದ್ದಾರೆ.

ಅಪಾಯಕಾರಿ ಸ್ಟಂಟ್ ಮಾಡಿದ ಇಬ್ಬರು ಯುವಕರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ವಿಡಿಯೋ 800 ಲೈಕ್ಸ್​ಗಳನ್ನು ಪಡೆದುಕೊಂಡಿದೆ. ಜತೆಗೆ 1,800ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ.

ಇದನ್ನೂ ಓದಿ:

ಹಾಯಾಗಿದೆ ಪ್ರಯಾಣವೆನ್ನುತ್ತಾ.. ಮೆಟ್ರೋ ರೈಲಿನಲ್ಲಿ ಮಂಗನ ಸ್ಟಂಟ್​! ವಿಡಿಯೋ ನೋಡಿ

Viral Video: ಕೊಂಚ ಸ್ಲಿಪ್​ ಆದ್ರೆ ಬದುಕುಳಿಯುವುದೇ ಡೌಟು! ಯುವಕನ ಸ್ಟಂಟ್​ ವಿಡಿಯೋ ನೋಡಿದ್ರೆ ನೀವೂ ಬೆರಗಾಗ್ತೀರಾ

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ