AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೈಕ್ ಸ್ಟಂಟ್ ಮಾಡಿದ ಯುವಕರು; ಪೊಲೀಸರು ಅವರಿಗೆ ಎಚ್ಚರಿಸಿದ್ದು ಹೇಗೆ ಗೊತ್ತಾ?

ಬೈಕ್ ಚಲಿಸುತ್ತಿರುವಾಗ ಹಿಂಬದಿಯಲ್ಲಿ ಕುಳಿತ ಯುವಕ ಚಾಕುವಿನಿಂದ ಚುಚ್ಚುತ್ತಿರುವಂತೆ ನಟಿಸುತ್ತಾನೆ ಮತ್ತು ಬೈಕ್​ನಿಂದ ಹಾರುತ್ತಾನೆ.

Viral Video: ಬೈಕ್ ಸ್ಟಂಟ್ ಮಾಡಿದ ಯುವಕರು; ಪೊಲೀಸರು ಅವರಿಗೆ ಎಚ್ಚರಿಸಿದ್ದು ಹೇಗೆ ಗೊತ್ತಾ?
ಬೈಕ್ ಸ್ಟಂಟ್ ಮಾಡಿದ ಯುವಕರು; ಪೊಲೀಸರು ಅವರಿಗೆ ಎಚ್ಚರಿಸಿದ್ದು ಹೇಗೆ ಗೊತ್ತಾ?
TV9 Web
| Edited By: |

Updated on: Aug 15, 2021 | 11:50 AM

Share

ವಿಡಿಯೋ ಮಾಡುತ್ತ ಸ್ಟಂಟ್ ಮಾಡಿದ ಯುವಕರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಪಾಯಕಾರಿ ಬೈಕ್ ಸ್ಟಂಟ್ ವೈರಲ್ ಆಗುತ್ತಿದ್ದಂತೆಯೇ ಮುಂಬೈ ಪೊಲೀಸರು ಟ್ವಿಟರ್​ನಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ. ಈ ರೀತಿಯಾದ ಸ್ಟಂಟ್ ಮಾಡದಿರುವಂತೆ ಎಚ್ಚರಿಕೆ ನೀಡಿದ್ದಾರೆ.

ಹೆಲ್ಮೆಟ್ ಇಲ್ಲದೇ ಬೈಕ್​ನಲ್ಲಿ ಕುಳಿತ ಇಬ್ಬರು ಯುವಕರು ಸ್ಟಂಟ್ ಮಾಡುತ್ತಿದ್ದಾರೆ. ಹಾಡಿಗೆ ಲಿಪ್ ಸಿಂಕ್ ಮಾಡುತ್ತಾ ವಿಡಿಯೋ ಮಾಡಿದ್ದಾರೆ. ಬೈಕ್ ಚಲಿಸುತ್ತಿರುವಾಗ ಹಿಂಬದಿಯಲ್ಲಿ ಕುಳಿತ ಯುವಕ ಚಾಕುವಿನಿಂದ ಚುಚ್ಚುತ್ತಿರುವಂತೆ ನಟಿಸುತ್ತಾನೆ ಮತ್ತು ಬೈಕ್​ನಿಂದ ಹಾರುತ್ತಾನೆ. ವಾಹನ ಸವಾರ ಸ್ವಲ್ಪ ಮುಂದೆ ಹೋಗಿ ಬೈಕ್​ನಿಂದ ಬೀಳುತ್ತಾನೆ. ಅಪಾಯಕಾರಿಯಾದ ಸ್ಟಂಟ್​ಗಳನ್ನು ಮಾಡದಿರಿ ಎಂದು ಮುನ್ನೆಚ್ಚರಿಕೆಯ ಸಂದೇಶದೊಂದಿಗೆ ಮುಂಬೈ ಪೊಲೀಸರು ವಿಡಿಯೋ ಹಂಚಿಕೊಂಡಿದ್ದಾರೆ.

ಅಪಾಯಕಾರಿ ಸ್ಟಂಟ್ ಮಾಡಿದ ಇಬ್ಬರು ಯುವಕರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ವಿಡಿಯೋ 800 ಲೈಕ್ಸ್​ಗಳನ್ನು ಪಡೆದುಕೊಂಡಿದೆ. ಜತೆಗೆ 1,800ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ.

ಇದನ್ನೂ ಓದಿ:

ಹಾಯಾಗಿದೆ ಪ್ರಯಾಣವೆನ್ನುತ್ತಾ.. ಮೆಟ್ರೋ ರೈಲಿನಲ್ಲಿ ಮಂಗನ ಸ್ಟಂಟ್​! ವಿಡಿಯೋ ನೋಡಿ

Viral Video: ಕೊಂಚ ಸ್ಲಿಪ್​ ಆದ್ರೆ ಬದುಕುಳಿಯುವುದೇ ಡೌಟು! ಯುವಕನ ಸ್ಟಂಟ್​ ವಿಡಿಯೋ ನೋಡಿದ್ರೆ ನೀವೂ ಬೆರಗಾಗ್ತೀರಾ

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?