AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೈಕ್ ಸ್ಟಂಟ್ ಮಾಡಿದ ಯುವಕರು; ಪೊಲೀಸರು ಅವರಿಗೆ ಎಚ್ಚರಿಸಿದ್ದು ಹೇಗೆ ಗೊತ್ತಾ?

ಬೈಕ್ ಚಲಿಸುತ್ತಿರುವಾಗ ಹಿಂಬದಿಯಲ್ಲಿ ಕುಳಿತ ಯುವಕ ಚಾಕುವಿನಿಂದ ಚುಚ್ಚುತ್ತಿರುವಂತೆ ನಟಿಸುತ್ತಾನೆ ಮತ್ತು ಬೈಕ್​ನಿಂದ ಹಾರುತ್ತಾನೆ.

Viral Video: ಬೈಕ್ ಸ್ಟಂಟ್ ಮಾಡಿದ ಯುವಕರು; ಪೊಲೀಸರು ಅವರಿಗೆ ಎಚ್ಚರಿಸಿದ್ದು ಹೇಗೆ ಗೊತ್ತಾ?
ಬೈಕ್ ಸ್ಟಂಟ್ ಮಾಡಿದ ಯುವಕರು; ಪೊಲೀಸರು ಅವರಿಗೆ ಎಚ್ಚರಿಸಿದ್ದು ಹೇಗೆ ಗೊತ್ತಾ?
TV9 Web
| Edited By: |

Updated on: Aug 15, 2021 | 11:50 AM

Share

ವಿಡಿಯೋ ಮಾಡುತ್ತ ಸ್ಟಂಟ್ ಮಾಡಿದ ಯುವಕರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಪಾಯಕಾರಿ ಬೈಕ್ ಸ್ಟಂಟ್ ವೈರಲ್ ಆಗುತ್ತಿದ್ದಂತೆಯೇ ಮುಂಬೈ ಪೊಲೀಸರು ಟ್ವಿಟರ್​ನಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ. ಈ ರೀತಿಯಾದ ಸ್ಟಂಟ್ ಮಾಡದಿರುವಂತೆ ಎಚ್ಚರಿಕೆ ನೀಡಿದ್ದಾರೆ.

ಹೆಲ್ಮೆಟ್ ಇಲ್ಲದೇ ಬೈಕ್​ನಲ್ಲಿ ಕುಳಿತ ಇಬ್ಬರು ಯುವಕರು ಸ್ಟಂಟ್ ಮಾಡುತ್ತಿದ್ದಾರೆ. ಹಾಡಿಗೆ ಲಿಪ್ ಸಿಂಕ್ ಮಾಡುತ್ತಾ ವಿಡಿಯೋ ಮಾಡಿದ್ದಾರೆ. ಬೈಕ್ ಚಲಿಸುತ್ತಿರುವಾಗ ಹಿಂಬದಿಯಲ್ಲಿ ಕುಳಿತ ಯುವಕ ಚಾಕುವಿನಿಂದ ಚುಚ್ಚುತ್ತಿರುವಂತೆ ನಟಿಸುತ್ತಾನೆ ಮತ್ತು ಬೈಕ್​ನಿಂದ ಹಾರುತ್ತಾನೆ. ವಾಹನ ಸವಾರ ಸ್ವಲ್ಪ ಮುಂದೆ ಹೋಗಿ ಬೈಕ್​ನಿಂದ ಬೀಳುತ್ತಾನೆ. ಅಪಾಯಕಾರಿಯಾದ ಸ್ಟಂಟ್​ಗಳನ್ನು ಮಾಡದಿರಿ ಎಂದು ಮುನ್ನೆಚ್ಚರಿಕೆಯ ಸಂದೇಶದೊಂದಿಗೆ ಮುಂಬೈ ಪೊಲೀಸರು ವಿಡಿಯೋ ಹಂಚಿಕೊಂಡಿದ್ದಾರೆ.

ಅಪಾಯಕಾರಿ ಸ್ಟಂಟ್ ಮಾಡಿದ ಇಬ್ಬರು ಯುವಕರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ವಿಡಿಯೋ 800 ಲೈಕ್ಸ್​ಗಳನ್ನು ಪಡೆದುಕೊಂಡಿದೆ. ಜತೆಗೆ 1,800ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ.

ಇದನ್ನೂ ಓದಿ:

ಹಾಯಾಗಿದೆ ಪ್ರಯಾಣವೆನ್ನುತ್ತಾ.. ಮೆಟ್ರೋ ರೈಲಿನಲ್ಲಿ ಮಂಗನ ಸ್ಟಂಟ್​! ವಿಡಿಯೋ ನೋಡಿ

Viral Video: ಕೊಂಚ ಸ್ಲಿಪ್​ ಆದ್ರೆ ಬದುಕುಳಿಯುವುದೇ ಡೌಟು! ಯುವಕನ ಸ್ಟಂಟ್​ ವಿಡಿಯೋ ನೋಡಿದ್ರೆ ನೀವೂ ಬೆರಗಾಗ್ತೀರಾ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್