AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guinness Records: ಮೂಗಿನೊಳಗೆ 68 ಬೆಂಕಿ ಕಡ್ಡಿಗಳನ್ನು ತುರುಕಿಸಿ ವಿಶ್ವ ದಾಖಲೆ ಬರೆದ ವ್ಯಕ್ತಿ

ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಪ್ರಕಾರ ವ್ಯಕ್ತಿಯ ಹೆಸರು ಪೀಟರ್ ವ್ಯಾನ್ ಟಾಂಗೆನ್ ಬಾಸ್ಕೋವ್. ಪೀಟರ್ ತನ್ನ ಮೂಗಿನ ಹೊಳ್ಳೆಗಳಲ್ಲಿ 68 ಕಡ್ಡಿಗಳನ್ನು ತುರುಕಿಸಿದ್ದಾನೆ. ಈ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾನೆ.

Guinness Records: ಮೂಗಿನೊಳಗೆ 68 ಬೆಂಕಿ ಕಡ್ಡಿಗಳನ್ನು ತುರುಕಿಸಿ ವಿಶ್ವ ದಾಖಲೆ ಬರೆದ ವ್ಯಕ್ತಿ
ಮೂಗಿನೊಳಗೆ 68 ಬೆಂಕಿ ಕಡ್ಡಿಗಳನ್ನು ತುರುಕಿಸಿ ವಿಶ್ವ ದಾಖಲೆ ಬರೆದ ವ್ಯಕ್ತಿImage Credit source: Twitter
ಅಕ್ಷತಾ ವರ್ಕಾಡಿ
|

Updated on: Feb 22, 2024 | 6:39 PM

Share

ಡೆನ್ಮಾರ್ಕ್ ನ ವ್ಯಕ್ತಿಯೊಬ್ಬ ವಿಶ್ವ ದಾಖಲೆ ಸೃಷ್ಟಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಈತ ತನ್ನ ಮೂಗಿನೊಳಗೆ 68 ಬೆಂಕಿ ಕಡ್ಡಿಗಳನ್ನು ತುರುಕಿಸಿ ಗಿನ್ನಿಸ್​​ ವಿಶ್ವ ದಾಖಲೆ(Guinness World Records) ಬರೆದಿದ್ದಾನೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಪ್ರಕಾರ ವ್ಯಕ್ತಿಯ ಹೆಸರು ಪೀಟರ್ ವ್ಯಾನ್ ಟಾಂಗೆನ್ ಬಾಸ್ಕೋವ್. ಪೀಟರ್ ಈ ವಿಶ್ವ ದಾಖಲೆಯನ್ನು ಸಾಧಿಸಿದ್ದು ಮಾತ್ರವಲ್ಲದೆ ಈ ದಾಖಲೆಯನ್ನು ಸಾಧಿಸಿದ ವಿಶ್ವದ ಮೊದಲ ವ್ಯಕ್ತಿ ಕೂಡ ಹೌದು. ಅಂದರೆ ಪೀಟರ್ ಗಿಂತ ಮೊದಲು ಯಾರೂ ಕೂಡ ಈ ರೀತಿಯ ಸಾಹಸಕ್ಕೆ ಕೈ ಹಾಕಿಲ್ಲ.

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

ನಿಯಮಗಳ ಪ್ರಕಾರ, ಒಬ್ಬ ವ್ಯಕ್ತಿಯು ದಾಖಲೆಯನ್ನು ಸ್ಥಾಪಿಸಲು ಕನಿಷ್ಠ 45 ಕಡ್ಡಿಗಳನ್ನು ಮೂಗಿನಲ್ಲಿ ತುಂಬಿಕೊಳ್ಳಬೇಕು. ಆದರೆ ಪೀಟರ್ ತನ್ನ ಮೂಗಿನ ಹೊಳ್ಳೆಗಳಲ್ಲಿ 68 ಕಡ್ಡಿಗಳನ್ನು ತುರುಕಿಸಿದ್ದಾನೆ. ಈ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾನೆ.

ಇದನ್ನೂ ಓದಿ: ತನ್ನ ಮೂಗಿನಿಂದ ಕೆಲವೇ ಸೆಕೆಂಡುಗಳಲ್ಲಿ ಇಂಗ್ಲೀಷ್​​​ ವರ್ಣಮಾಲೆ ಟೈಪ್​​ ಮಾಡಿ ಗಿನ್ನೆಸ್​​ ದಾಖಲೆ ಬರೆದ ವ್ಯಕ್ತಿ

ಪೀಟರ್ ಯಾವಾಗಲೂ ಜೀವನದ ಆಸಕ್ತಿದಾಯಕ ಮತ್ತು ವಿಶಿಷ್ಟ ಅಂಶಗಳನ್ನು ಪ್ರಯತ್ನಿಸಲು ಬಯಸುತ್ತಾರೆ ಎಂದು ಹೇಳುತ್ತಾರೆ. ಅಷ್ಟೊಂದು ಬೆಂಕಿಕಡ್ಡಿಗಳನ್ನು ಮೂಗಿಗೆ ಹಾಕಿಕೊಂಡರೂ ತನಗೆ ಯಾವುದೇ ತೊಂದರೆಯಾಗಿಲ್ಲ. ಮೂಗು ತುಂಬಾ ದೊಡ್ಡದಾಗಿದೆ ಮತ್ತು ಅವರ ಚರ್ಮವು ತುಂಬಾ ಮೃದುವಾಗಿರುವುದರಿಂದ ಗಿನ್ನಿಸ್ ದಾಖಲೆಯನ್ನು ಸೃಷ್ಟಿಸಲು ಸಹಾಯ ಮಾಡಿತು ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ