AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guinness Records: ಮೂಗಿನೊಳಗೆ 68 ಬೆಂಕಿ ಕಡ್ಡಿಗಳನ್ನು ತುರುಕಿಸಿ ವಿಶ್ವ ದಾಖಲೆ ಬರೆದ ವ್ಯಕ್ತಿ

ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಪ್ರಕಾರ ವ್ಯಕ್ತಿಯ ಹೆಸರು ಪೀಟರ್ ವ್ಯಾನ್ ಟಾಂಗೆನ್ ಬಾಸ್ಕೋವ್. ಪೀಟರ್ ತನ್ನ ಮೂಗಿನ ಹೊಳ್ಳೆಗಳಲ್ಲಿ 68 ಕಡ್ಡಿಗಳನ್ನು ತುರುಕಿಸಿದ್ದಾನೆ. ಈ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾನೆ.

Guinness Records: ಮೂಗಿನೊಳಗೆ 68 ಬೆಂಕಿ ಕಡ್ಡಿಗಳನ್ನು ತುರುಕಿಸಿ ವಿಶ್ವ ದಾಖಲೆ ಬರೆದ ವ್ಯಕ್ತಿ
ಮೂಗಿನೊಳಗೆ 68 ಬೆಂಕಿ ಕಡ್ಡಿಗಳನ್ನು ತುರುಕಿಸಿ ವಿಶ್ವ ದಾಖಲೆ ಬರೆದ ವ್ಯಕ್ತಿImage Credit source: Twitter
ಅಕ್ಷತಾ ವರ್ಕಾಡಿ
|

Updated on: Feb 22, 2024 | 6:39 PM

Share

ಡೆನ್ಮಾರ್ಕ್ ನ ವ್ಯಕ್ತಿಯೊಬ್ಬ ವಿಶ್ವ ದಾಖಲೆ ಸೃಷ್ಟಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಈತ ತನ್ನ ಮೂಗಿನೊಳಗೆ 68 ಬೆಂಕಿ ಕಡ್ಡಿಗಳನ್ನು ತುರುಕಿಸಿ ಗಿನ್ನಿಸ್​​ ವಿಶ್ವ ದಾಖಲೆ(Guinness World Records) ಬರೆದಿದ್ದಾನೆ. ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಪ್ರಕಾರ ವ್ಯಕ್ತಿಯ ಹೆಸರು ಪೀಟರ್ ವ್ಯಾನ್ ಟಾಂಗೆನ್ ಬಾಸ್ಕೋವ್. ಪೀಟರ್ ಈ ವಿಶ್ವ ದಾಖಲೆಯನ್ನು ಸಾಧಿಸಿದ್ದು ಮಾತ್ರವಲ್ಲದೆ ಈ ದಾಖಲೆಯನ್ನು ಸಾಧಿಸಿದ ವಿಶ್ವದ ಮೊದಲ ವ್ಯಕ್ತಿ ಕೂಡ ಹೌದು. ಅಂದರೆ ಪೀಟರ್ ಗಿಂತ ಮೊದಲು ಯಾರೂ ಕೂಡ ಈ ರೀತಿಯ ಸಾಹಸಕ್ಕೆ ಕೈ ಹಾಕಿಲ್ಲ.

ವೈರಲ್​​ ಪೋಸ್ಟ್​ ಇಲ್ಲಿದೆ ನೋಡಿ:

ನಿಯಮಗಳ ಪ್ರಕಾರ, ಒಬ್ಬ ವ್ಯಕ್ತಿಯು ದಾಖಲೆಯನ್ನು ಸ್ಥಾಪಿಸಲು ಕನಿಷ್ಠ 45 ಕಡ್ಡಿಗಳನ್ನು ಮೂಗಿನಲ್ಲಿ ತುಂಬಿಕೊಳ್ಳಬೇಕು. ಆದರೆ ಪೀಟರ್ ತನ್ನ ಮೂಗಿನ ಹೊಳ್ಳೆಗಳಲ್ಲಿ 68 ಕಡ್ಡಿಗಳನ್ನು ತುರುಕಿಸಿದ್ದಾನೆ. ಈ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾನೆ.

ಇದನ್ನೂ ಓದಿ: ತನ್ನ ಮೂಗಿನಿಂದ ಕೆಲವೇ ಸೆಕೆಂಡುಗಳಲ್ಲಿ ಇಂಗ್ಲೀಷ್​​​ ವರ್ಣಮಾಲೆ ಟೈಪ್​​ ಮಾಡಿ ಗಿನ್ನೆಸ್​​ ದಾಖಲೆ ಬರೆದ ವ್ಯಕ್ತಿ

ಪೀಟರ್ ಯಾವಾಗಲೂ ಜೀವನದ ಆಸಕ್ತಿದಾಯಕ ಮತ್ತು ವಿಶಿಷ್ಟ ಅಂಶಗಳನ್ನು ಪ್ರಯತ್ನಿಸಲು ಬಯಸುತ್ತಾರೆ ಎಂದು ಹೇಳುತ್ತಾರೆ. ಅಷ್ಟೊಂದು ಬೆಂಕಿಕಡ್ಡಿಗಳನ್ನು ಮೂಗಿಗೆ ಹಾಕಿಕೊಂಡರೂ ತನಗೆ ಯಾವುದೇ ತೊಂದರೆಯಾಗಿಲ್ಲ. ಮೂಗು ತುಂಬಾ ದೊಡ್ಡದಾಗಿದೆ ಮತ್ತು ಅವರ ಚರ್ಮವು ತುಂಬಾ ಮೃದುವಾಗಿರುವುದರಿಂದ ಗಿನ್ನಿಸ್ ದಾಖಲೆಯನ್ನು ಸೃಷ್ಟಿಸಲು ಸಹಾಯ ಮಾಡಿತು ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ