AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನಮ್​​​ ಬಾಸ್‌ ಬಂದಾಯ್ತು ಕಣ್ರೋ; ಹಬ್ಬ ಮಾಡೋಕೆ ರೆಡಿ ಆಗ್ರೋ… ದರ್ಶನ್ ಮೀಮ್ಸ್‌ ವೈರಲ್

ರೇಣುಕಾಸ್ವಾಮಿ ಕೊಲೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ತೂಗುದೀಪ ಅವರಿಗೆ ಕರ್ನಾಟಕ ಹೈಕೋರ್ಟ್‌ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದೀಗ ದರ್ಶನ್‌ ಅಭಿಮಾನಿಗಳಿಗೆ ದೀಪಾವಳಿ ಹಬ್ಬಕ್ಕೆ ಬಂಪರ್‌ ಗಿಫ್ಟ್‌ ಸಿಕ್ಕಂತಾಗಿದ್ದು, ಈ ಸಿಹಿ ಸುದ್ದಿ ಕೇಳಿ ಅಭಿಮಾನಿಗಳ ಸಂತೋಷ ದುಪ್ಪಾಟ್ಟಾಗಿದೆ. ಈ ಕುರಿತ ಮೀಮ್ಸ್‌ಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ನಮ್​​​ ಬಾಸ್‌ ಬಂದಾಯ್ತು ಕಣ್ರೋ; ಹಬ್ಬ ಮಾಡೋಕೆ ರೆಡಿ ಆಗ್ರೋ… ದರ್ಶನ್ ಮೀಮ್ಸ್‌ ವೈರಲ್
ವೈರಲ್ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Oct 30, 2024 | 12:00 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್‌ 11 ರಂದು ಬಂಧನಕ್ಕೊಳಗಾಗಿದ್ದ ನಟ ದರ್ಶನ್‌ ತೂಗುದೀಪ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಹೈ ಕೋರ್ಟ್‌ ಆರು ವಾರಗಳ ಅವಧಿ ಅಂದ್ರೆ ಸುಮಾರು 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಸುದ್ದಿ ದರ್ಶನ್‌ ಮಾತ್ರವಲ್ಲದೆ ಅವರ ಅಭಿಮಾನಿಗಳಿಗೂ ಕೂಡಾ ದೀಪಾವಳಿ ಹಬ್ಬಕ್ಕೆ ಬಂಪರ್‌ ಗಿಫ್ಟ್‌ ದೊರೆತಂತಾಗಿದೆ. ಅಭಿಮಾನಿಗಳಂತೂ ಡಿ ಬಾಸ್‌ಗೆ ಸಂಬಂಧಪಟ್ಟ ಪವರ್‌ಫುಲ್‌ ಮೀಮ್ಸ್‌, ವಿಡಿಯೋಗಳನ್ನು ಶೇರ್‌ ಮಾಡಿಕೊಳ್ಳುವ ಮೂಲಕ ಹಬ್ಬ ಶುರು ಮಾಡಿಕೊಂಡಿದ್ದಾರೆ. ಇದೀಗ ಇಲ್ಲೊಂದು ವಿಡಿಯೋ ಕೂಡಾ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ನಟ ದರ್ಶನ್‌ ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದು, ನಮ್ಮ ಬಾಸ್‌ ಯಾವಾಗ ಜೈಲಿಂದ ಹೊರ ಬರ್ತಾರೆ ಅಂತ ಅಭಿಮಾನಿಗಳೆಲ್ಲರೂ ಕಾತುರದಿಂದ ಕಾಯ್ತ ಇದ್ರು. ಇದೀಗ ಆ ಶುಭ ಗಳಿಗೆ ಕೂಡಿ ಬಂದಿದ್ದು, ನಟ ದರ್ಶನ್‌ ಅವರಿಗೆ 6 ವಾರಗಳ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಸುದ್ದಿ ತಿಳಿದು ಅಭಿಮಾನಿಗಳು ನಮ್ಮ ಬಾಸ್‌ ಬಂದ್ರು ಕಣ್ರೋ ಎನ್ನುತ್ತಾ ಹಬ್ಬವನ್ನೇ ಶುರು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಶೂಟಿಂಗ್ ಮಾಡುವಂತಿಲ್ಲ, ಪಾಸ್​​ಪೋರ್ಟ್ ಸರೆಂಡರ್​ ಮಾಡಬೇಕು; ದರ್ಶನ್​ಗೆ ಕೋರ್ಟ್ ಹಾಕಿದ ಷರತ್ತುಗಳಿವು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ದರ್ಶನ್‌ ಅವರಿಗೆ ಸಂಬಂಧಿಸಿದ ಮೀಮ್ಸ್‌ ಒಂದನ್ನು dbossganesh_ ಗಣೇಶ್‌ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ವೆಲ್‌ಕಮ್‌ ಬ್ಯಾಕ್‌ ಬಾಸ್;‌ ಹಬ್ಬ ಮಾಡೋಕೆ ರೆಡಿ ಆಗ್ರೋ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ನಮ್ಮ ಬಾಸ್‌ ಬರ್ತಿದ್ದಾರೆ ಕಣ್ರೋ ಎಂದು ಹೇಳುತ್ತಾ ಸಖತ್‌ ಆಗಿ ಎಡಿಟಿಂಗ್‌ ಮಾಡಿರುವಂತಹ ವಿಡಿಯೋವನ್ನು ಶೇರ್‌ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ವೆಲ್‌ಕಮ್‌ ಬ್ಯಾಕ್‌ ಡಿ ಬಾಸ್‌ ಎಂದು ಹೇಳುತ್ತಾ ಅಭಿಮಾನಿಗಳು ದೀಪಾವಳಿಯ ಮುಂಚೆಯೇ ಜೋರು ಹಬ್ಬವನ್ನು ಶುರು ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್