AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tragic Incident: ತನ್ನ ಮದುವೆಯಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಯುವತಿ ಸಾವು

ಮದುವೆಯ ಹಿಂದಿನ ದಿನ ಅದ್ದೂರಿಯಾಗಿ ಮೆಹಂದಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಸಂಗೀತ ಕಾರ್ಯಕ್ರಮಗಳೊಂದಿಗೆ ಮೆಹಂದಿ ಕಾರ್ಯಕ್ರಮ ಆರಂಭವಾಗಿದೆ. ಆದರೆ ವಿಧಿ ವಿಪರ್ಯಾಸವೆಂಬಂತೆ ವಧು ಮೆಹಂದಿ ದಿನ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.

Tragic Incident: ತನ್ನ ಮದುವೆಯಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಯುವತಿ ಸಾವು
ತನ್ನ ಮದುವೆಯಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಯುವತಿ ಸಾವು
ಅಕ್ಷತಾ ವರ್ಕಾಡಿ
|

Updated on: Jun 19, 2024 | 10:42 AM

Share

ಉತ್ತರಾಖಂಡ: ಮದುವೆ ಪ್ರತಿಯೊಬ್ಬರ ಜೀವನದಲ್ಲಿ ಮರೆಯಲಾಗದ ಕ್ಷಣ. ಆದರೆ ಇಲ್ಲೊಬ್ಬಳು ಯುವತಿ ಹೊಸ ಬದುಕಿನ ಕನಸು ಕಾಣುತ್ತಾ ಸಂಭ್ರಮದಲ್ಲಿರುವಾಗಲೇ ವಿಧಿ ವಿಪರ್ಯಾಸವೆಂಬಂತೆ ಕೊನೆ ಉಸಿರೆಳೆದಿದ್ದಾಳೆ. ಮದುವೆಯ ಹಿಂದಿನ ದಿನ ತನ್ನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿರುವಾಗ ಯುವತಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಈ ಘಟನೆ ಉತ್ತರಾಖಂಡದ ಡೆಹ್ರಾಡೂನ್​​ನಲ್ಲಿ ನಡೆದಿದೆ. ಸಂತೋಷದಿಂದ ತುಂಬಿ ತುಳುಕುತ್ತಿದ್ದ ಮನೆಯಲ್ಲಿ ಇದೀಗ ನೀರವ ಮೌನ ಆವರಿಸಿದೆ.

ಮೃತ ಯುವತಿ ಶ್ರೇಯಾ ಜೈನ್(28) ಎಂದು ಗುರುತಿಸಲಾಗಿದೆ. ದೆಹಲಿ ಮೂಲದವರಾದ ಶ್ರೇಯಾ ಕುಟುಂಬ ಡೆಹ್ರಾಡೂನ್‌ನ ಐಷಾರಾಮಿ ರೆಸಾರ್ಟೊಂದನ್ನು ಮದುವೆಯ ಸಂಭ್ರಮಾಚರಣೆಗಾಗಿ ಬುಕ್​​​ ಮಾಡಿತ್ತು. ಆದರಂತೆ ಮದುವೆಗೂ ಎರಡು ದಿನಗಳ ಹಿಂದೆ ರೆಸಾರ್ಟ್​​​ಗೆ ಬಂದಿದ್ದಾರೆ.

ಇದನ್ನೂ ಓದಿ: “ಶ್ರೀ ಕೃಷ್ಣ ಗೋವಿಂದ ಹರೇ ಮುರಾರೇ”… ಸಿಸೇರಿಯನ್ ಹೆರಿಗೆಯ ವೇಳೆ ಕೃಷ್ಣ ಸ್ತೋತ್ರ ಪಠಿಸಿದ ತಾಯಿ

ಮದುವೆಯ ಹಿಂದಿನ ದಿನ ಅದ್ದೂರಿಯಾಗಿ ಮೆಹಂದಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಸಂಗೀತ ಕಾರ್ಯಕ್ರಮಗಳೊಂದಿಗೆ ಮೆಹಂದಿ ಕಾರ್ಯಕ್ರಮ ಆರಂಭವಾಗಿದೆ. ಆದರೆ ವಿಧಿ ವಿಪರ್ಯಾಸವೆಂಬಂತೆ ವಧು ಮೆಹಂದಿ ದಿನ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಯುವತಿ ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ