AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ಕ್ಯಾಬ್​ ಡ್ರೈವರ್​, ವಿಡಿಯೋ ವೈರಲ್

Cab Driver : ನಾನಿನ್ನೂ ಸಂಸ್ಕೃತ ಕಲಿಯದಿರುವುದು ಅವಮಾನ ಎನ್ನಿಸುತ್ತಿದೆ, ಸದ್ಯದಲ್ಲೇ ಕಲಿಯಲು ಆರಂಭಿಸುತ್ತೇನೆ ಎಂದಿದ್ದಾರೆ ಈ ವಿಡಿಯೋ ನೋಡಿದ ಒಬ್ಬರು. ಪೂಜೆ ನಡೆಯುತ್ತಿದೆ ಎಂಬು ಭಾಸವಾಗುತ್ತದೆ ಎಂದಿದ್ದಾರೆ ಇನ್ನೊಬ್ಬರು.

ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ಕ್ಯಾಬ್​ ಡ್ರೈವರ್​, ವಿಡಿಯೋ ವೈರಲ್
Delhi cab driver talks to passenger in Sanskrit.
TV9 Web
| Edited By: |

Updated on: Nov 17, 2022 | 10:09 AM

Share

Viral Video : ಈ ಹಿಂದೆ ಬೆಂಗಳೂರಿನ ಗಲ್ಲಿ ಕ್ರಿಕೆಟ್​​ ಕಾಮೆಂಟರಿಯನ್ನು ಸಂಸ್ಕೃತದಲ್ಲಿ ಮಾಡಿದ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. ಇದೀಗ ದೆಹಲಿಯ ಕ್ಯಾಬ್​ ಡ್ರೈವರ್ ಪ್ರಯಾಣಿಕರೊಂದಿಗೆ ಸಂಸ್ಕೃತದಲ್ಲಿ ಮಾತನಾಡುವ ವಿಡಿಯೋ ಇದೀಗ ವೈರಲ್ ಆಗಿದೆ. ಕ್ಯಾಬನ್ನು ಏರಿದ ಪ್ರಯಾಣಿಕರು ಈತನ ವಿವರವನ್ನು ಸಂಸ್ಕೃತದಲ್ಲಿಯೇ ಕೇಳುತ್ತ ಹೋಗುತ್ತಾರೆ. ಆತ ಸಂಸ್ಕೃತದಲ್ಲಿಯೇ ಉತ್ತರಿಸುತ್ತ ಹೋಗುತ್ತಾನೆ. ನವೆಂಬರ್ 10ರಂದು ಈ ವಿಡಿಯೋ ಟ್ವೀಟ್ ಮಾಡಲಾಗಿದೆ. 2.6 ಲಕ್ಷಕ್ಕಿಂತಲೂ ಹೆಚ್ಚು ಜನರು ಇದನ್ನು ನೋಡಿದ್ದಾರೆ. 11,000ಕ್ಕಿಂತಲೂ ಹೆಚ್ಚು ಜನ ಪ್ರತಿಕ್ರಿಯಿಸಿದ್ದಾರೆ.

ದೆಹಲಿಯ ಇಂಡಿಯಾ ಗೇಟ್​ ಬಳಿ ಹೋಗುತ್ತಿರುವಾಗ ಈ ವಿಡಿಯೋ ರೆಕಾರ್ಡ್​ ಮಾಡಲಾಗಿದೆ. ಉತ್ತರ ಪ್ರದೇಶದ ಮೂಲದ ಅಶೋಕ ತನ್ನ ಕುಟುಂಬದ ಸದಸ್ಯರ ಬಗ್ಗೆ ಪ್ರಯಾಣಿಕನಿಗೆ ತಿಳಿಸುತ್ತಾನೆ. ಈ ವಿಡಿಯೋ ನೋಡಿದ ಅನೇಕರಿಗೆ ಸಂಸ್ಕೃತ ಕಲಿಯುವ ಉಮೇದು ಬಂದಿದೆ.

ನಾನಿನ್ನೂ ಸಂಸ್ಕೃತ ಕಲಿಯದಿರುವುದು ನನ್ನ ಬಗ್ಗೆ ನನಗೆ ಅವಮಾನ ಎನ್ನಿಸುತ್ತಿದೆ. ಸದ್ಯದಲ್ಲೇ ನಾನು ಕಲಿಯಲು ಆರಂಭಿಸುತ್ತೇನೆ ಎಂದಿದ್ದಾರೆ ಒಬ್ಬರು. ಬಹಳ ಸುಂದರವಾದ ಸಂಭಾಷಣೆ ಎಂದಿದ್ದಾರೆ ಇನ್ನೊಬ್ಬರು. ಈ ಸಾಮಾನ್ಯವಾದ ಸಂಭಾಷಣೆಯೂ ಒಂದು ಪೂಜಾ ಸಂದರ್ಭದಂತೆ ಅನ್ನಿಸುತ್ತಿದೆ ಎಂದಿದ್ದಾರೆ ಮಗದೊಬ್ಬರು. ಇದು ಕಿವಿಗೆ ತಂಪನ್ನೀಯುತ್ತಿದೆ ಎಂದಿದ್ದಾರೆ ಇನ್ನೊಬ್ಬರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ