AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಶಾಲೆ ಪುನರಾರಂಭ; ಬ್ಯಾಂಡ್ ಬೀಟ್​ಗೆ ಹೆಜ್ಜೆ ಹಾಕುತ್ತಾ ಶಾಲೆಯ ಒಳಗೆ ಸಾಗಿದ ಮಕ್ಕಳು; ವಿಡಿಯೋ ನೋಡಿ

ಬ್ಯಾಂಡ್ ಬೀಟ್​ಗೆ ನೃತ್ಯ ಮಾಡುತ್ತಾ ಖುಷಿಯಿಂದ ಮಗುವನ್ನು ಶಾಲೆಗೆ ಕಳುಹಿಸಿಕೊಡುತ್ತಿರುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

Viral Video: ಶಾಲೆ ಪುನರಾರಂಭ; ಬ್ಯಾಂಡ್ ಬೀಟ್​ಗೆ ಹೆಜ್ಜೆ ಹಾಕುತ್ತಾ ಶಾಲೆಯ ಒಳಗೆ ಸಾಗಿದ ಮಕ್ಕಳು; ವಿಡಿಯೋ ನೋಡಿ
ಬ್ಯಾಂಡ್​ ಬೀಟ್​ಗೆ ನೃತ್ಯ ಮಾಡಿದ ಪೋಷಕರು, ಮಕ್ಕಳು
TV9 Web
| Edited By: |

Updated on: Nov 15, 2021 | 11:51 AM

Share

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಶಾಲೆಯ ಬಾಗಿಲುಗಳು ತೆರೆಯುತ್ತಿದ್ದಂತೆಯೇ ಪೋಷಕರು ಖುಷಿಯಿಂದ ಮಕ್ಕಳನ್ನು ಶಾಲೆಗೆ ಬಿಡಲು ಕುಟುಂಬ ಸಮೇತರಾಗಿ ಹೋಗುತ್ತಿದ್ದಾರೆ. ಇದೀಗ ವೈರಲ್ ಆದ ವಿಡಿಯೊವೊಂದರಲ್ಲಿ (Viral video) ಪೋಷಕರು ಮಗುವನ್ನು ಶಾಲೆಗೆ (School) ಬಿಡಲು ಬ್ಯಾಂಡ್ಅನ್ನು (Band) ಬಾಡಿಗೆಗೆ ತೆಗೆದುಕೊಂಡಿದ್ದಾರೆ. ಬ್ಯಾಂಡ್ ಬೀಟ್​ಗೆ ನೃತ್ಯ ಮಾಡುತ್ತಾ ಖುಷಿಯಿಂದ ಮಗುವನ್ನು ಶಾಲೆಗೆ ಕಳುಹಿಸಿಕೊಡುತ್ತಿರುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ತಮ್ಮ ಕ್ಕಳನ್ನು ಶಾಲೆಗೆ ಬಿಡಲು ಬಂದಿದ್ದ ಪೋಷಕರು ಈ ಸಂತಸದ ಕ್ಷಣವನ್ನು ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ರಾಷ್ಟ್ರ ರಾಜಧಾನಿಯ ಧೌಲಾ ಕುವಾನ್ ಪ್ರದೇಶದ ಸ್ಪ್ರಿಂಗ್​ಡಲ್ಸ್​ ಶಾಲೆಯ ಹೊರಗೆ ಈ ದೃಶ್ಯವನ್ನು ರೆಕಾರ್ಡ್ ಮಾಡಲಾಗಿದೆ ಎಂಬುದು ವಿಡಿಯೊ ಶೀರ್ಷಿಕೆಯಿಂದ ತಿಳಿದು ಬಂದಿದೆ. ದೆಹಲಿಯಲ್ಲಿ ನವೆಂಬರ್ 1ರಿಂದ ಶಾಲೆಯಲ್ಲಿ ಎಲ್ಲಾ ತರಗತಿಗಳು ಪ್ರಾರಂಭಗೊಂಡಿವೆ. ನಗರದಲ್ಲಿ ಕೊವಿಡ್ 19 ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ:

Viral Video: ಸಫಾರಿಗೆ ಹೋದಾಗ ಸಿಂಹವನ್ನು ಕೆಣಕಿದ ವ್ಯಕ್ತಿ; ಆಮೇಲೇನಾಯ್ತು? ವಿಡಿಯೋ ನೋಡಿ

Viral Video: ಬಲೂನ್ ಆಟವಾಡುತ್ತಿದ್ದ ಕೋತಿ; ಮುಂದೇನಾಯ್ತು? ತಮಾಷೆ ವಿಡಿಯೊ ನೋಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ