Viral Video: ಶಾಲೆ ಪುನರಾರಂಭ; ಬ್ಯಾಂಡ್ ಬೀಟ್​ಗೆ ಹೆಜ್ಜೆ ಹಾಕುತ್ತಾ ಶಾಲೆಯ ಒಳಗೆ ಸಾಗಿದ ಮಕ್ಕಳು; ವಿಡಿಯೋ ನೋಡಿ

ಬ್ಯಾಂಡ್ ಬೀಟ್​ಗೆ ನೃತ್ಯ ಮಾಡುತ್ತಾ ಖುಷಿಯಿಂದ ಮಗುವನ್ನು ಶಾಲೆಗೆ ಕಳುಹಿಸಿಕೊಡುತ್ತಿರುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

Viral Video: ಶಾಲೆ ಪುನರಾರಂಭ; ಬ್ಯಾಂಡ್ ಬೀಟ್​ಗೆ ಹೆಜ್ಜೆ ಹಾಕುತ್ತಾ ಶಾಲೆಯ ಒಳಗೆ ಸಾಗಿದ ಮಕ್ಕಳು; ವಿಡಿಯೋ ನೋಡಿ
ಬ್ಯಾಂಡ್​ ಬೀಟ್​ಗೆ ನೃತ್ಯ ಮಾಡಿದ ಪೋಷಕರು, ಮಕ್ಕಳು
Follow us
| Edited By: shruti hegde

Updated on: Nov 15, 2021 | 11:51 AM

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಶಾಲೆಯ ಬಾಗಿಲುಗಳು ತೆರೆಯುತ್ತಿದ್ದಂತೆಯೇ ಪೋಷಕರು ಖುಷಿಯಿಂದ ಮಕ್ಕಳನ್ನು ಶಾಲೆಗೆ ಬಿಡಲು ಕುಟುಂಬ ಸಮೇತರಾಗಿ ಹೋಗುತ್ತಿದ್ದಾರೆ. ಇದೀಗ ವೈರಲ್ ಆದ ವಿಡಿಯೊವೊಂದರಲ್ಲಿ (Viral video) ಪೋಷಕರು ಮಗುವನ್ನು ಶಾಲೆಗೆ (School) ಬಿಡಲು ಬ್ಯಾಂಡ್ಅನ್ನು (Band) ಬಾಡಿಗೆಗೆ ತೆಗೆದುಕೊಂಡಿದ್ದಾರೆ. ಬ್ಯಾಂಡ್ ಬೀಟ್​ಗೆ ನೃತ್ಯ ಮಾಡುತ್ತಾ ಖುಷಿಯಿಂದ ಮಗುವನ್ನು ಶಾಲೆಗೆ ಕಳುಹಿಸಿಕೊಡುತ್ತಿರುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ತಮ್ಮ ಕ್ಕಳನ್ನು ಶಾಲೆಗೆ ಬಿಡಲು ಬಂದಿದ್ದ ಪೋಷಕರು ಈ ಸಂತಸದ ಕ್ಷಣವನ್ನು ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ರಾಷ್ಟ್ರ ರಾಜಧಾನಿಯ ಧೌಲಾ ಕುವಾನ್ ಪ್ರದೇಶದ ಸ್ಪ್ರಿಂಗ್​ಡಲ್ಸ್​ ಶಾಲೆಯ ಹೊರಗೆ ಈ ದೃಶ್ಯವನ್ನು ರೆಕಾರ್ಡ್ ಮಾಡಲಾಗಿದೆ ಎಂಬುದು ವಿಡಿಯೊ ಶೀರ್ಷಿಕೆಯಿಂದ ತಿಳಿದು ಬಂದಿದೆ. ದೆಹಲಿಯಲ್ಲಿ ನವೆಂಬರ್ 1ರಿಂದ ಶಾಲೆಯಲ್ಲಿ ಎಲ್ಲಾ ತರಗತಿಗಳು ಪ್ರಾರಂಭಗೊಂಡಿವೆ. ನಗರದಲ್ಲಿ ಕೊವಿಡ್ 19 ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ:

Viral Video: ಸಫಾರಿಗೆ ಹೋದಾಗ ಸಿಂಹವನ್ನು ಕೆಣಕಿದ ವ್ಯಕ್ತಿ; ಆಮೇಲೇನಾಯ್ತು? ವಿಡಿಯೋ ನೋಡಿ

Viral Video: ಬಲೂನ್ ಆಟವಾಡುತ್ತಿದ್ದ ಕೋತಿ; ಮುಂದೇನಾಯ್ತು? ತಮಾಷೆ ವಿಡಿಯೊ ನೋಡಿ

ತಾಜಾ ಸುದ್ದಿ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ