AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಶಾಲೆ ಪುನರಾರಂಭ; ಬ್ಯಾಂಡ್ ಬೀಟ್​ಗೆ ಹೆಜ್ಜೆ ಹಾಕುತ್ತಾ ಶಾಲೆಯ ಒಳಗೆ ಸಾಗಿದ ಮಕ್ಕಳು; ವಿಡಿಯೋ ನೋಡಿ

ಬ್ಯಾಂಡ್ ಬೀಟ್​ಗೆ ನೃತ್ಯ ಮಾಡುತ್ತಾ ಖುಷಿಯಿಂದ ಮಗುವನ್ನು ಶಾಲೆಗೆ ಕಳುಹಿಸಿಕೊಡುತ್ತಿರುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

Viral Video: ಶಾಲೆ ಪುನರಾರಂಭ; ಬ್ಯಾಂಡ್ ಬೀಟ್​ಗೆ ಹೆಜ್ಜೆ ಹಾಕುತ್ತಾ ಶಾಲೆಯ ಒಳಗೆ ಸಾಗಿದ ಮಕ್ಕಳು; ವಿಡಿಯೋ ನೋಡಿ
ಬ್ಯಾಂಡ್​ ಬೀಟ್​ಗೆ ನೃತ್ಯ ಮಾಡಿದ ಪೋಷಕರು, ಮಕ್ಕಳು
Follow us
TV9 Web
| Updated By: shruti hegde

Updated on: Nov 15, 2021 | 11:51 AM

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಶಾಲೆಯ ಬಾಗಿಲುಗಳು ತೆರೆಯುತ್ತಿದ್ದಂತೆಯೇ ಪೋಷಕರು ಖುಷಿಯಿಂದ ಮಕ್ಕಳನ್ನು ಶಾಲೆಗೆ ಬಿಡಲು ಕುಟುಂಬ ಸಮೇತರಾಗಿ ಹೋಗುತ್ತಿದ್ದಾರೆ. ಇದೀಗ ವೈರಲ್ ಆದ ವಿಡಿಯೊವೊಂದರಲ್ಲಿ (Viral video) ಪೋಷಕರು ಮಗುವನ್ನು ಶಾಲೆಗೆ (School) ಬಿಡಲು ಬ್ಯಾಂಡ್ಅನ್ನು (Band) ಬಾಡಿಗೆಗೆ ತೆಗೆದುಕೊಂಡಿದ್ದಾರೆ. ಬ್ಯಾಂಡ್ ಬೀಟ್​ಗೆ ನೃತ್ಯ ಮಾಡುತ್ತಾ ಖುಷಿಯಿಂದ ಮಗುವನ್ನು ಶಾಲೆಗೆ ಕಳುಹಿಸಿಕೊಡುತ್ತಿರುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ತಮ್ಮ ಕ್ಕಳನ್ನು ಶಾಲೆಗೆ ಬಿಡಲು ಬಂದಿದ್ದ ಪೋಷಕರು ಈ ಸಂತಸದ ಕ್ಷಣವನ್ನು ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ರಾಷ್ಟ್ರ ರಾಜಧಾನಿಯ ಧೌಲಾ ಕುವಾನ್ ಪ್ರದೇಶದ ಸ್ಪ್ರಿಂಗ್​ಡಲ್ಸ್​ ಶಾಲೆಯ ಹೊರಗೆ ಈ ದೃಶ್ಯವನ್ನು ರೆಕಾರ್ಡ್ ಮಾಡಲಾಗಿದೆ ಎಂಬುದು ವಿಡಿಯೊ ಶೀರ್ಷಿಕೆಯಿಂದ ತಿಳಿದು ಬಂದಿದೆ. ದೆಹಲಿಯಲ್ಲಿ ನವೆಂಬರ್ 1ರಿಂದ ಶಾಲೆಯಲ್ಲಿ ಎಲ್ಲಾ ತರಗತಿಗಳು ಪ್ರಾರಂಭಗೊಂಡಿವೆ. ನಗರದಲ್ಲಿ ಕೊವಿಡ್ 19 ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ:

Viral Video: ಸಫಾರಿಗೆ ಹೋದಾಗ ಸಿಂಹವನ್ನು ಕೆಣಕಿದ ವ್ಯಕ್ತಿ; ಆಮೇಲೇನಾಯ್ತು? ವಿಡಿಯೋ ನೋಡಿ

Viral Video: ಬಲೂನ್ ಆಟವಾಡುತ್ತಿದ್ದ ಕೋತಿ; ಮುಂದೇನಾಯ್ತು? ತಮಾಷೆ ವಿಡಿಯೊ ನೋಡಿ

ಜಮೀರ್ ಅಹ್ಮದ್ ಯುದ್ಧಕ್ಕೆ ಹೋಗುವ ಮಾತನ್ನು ಹೇಳಿ ನಕ್ಕ ನಿಖಿಲ್
ಜಮೀರ್ ಅಹ್ಮದ್ ಯುದ್ಧಕ್ಕೆ ಹೋಗುವ ಮಾತನ್ನು ಹೇಳಿ ನಕ್ಕ ನಿಖಿಲ್
ಡಿಸ್ನಿ ಲ್ಯಾಂಡ್, ಕಾವೇರಿ ಆರತಿ ಯೋಜನೆಗಳನ್ನು ವಿರೋಧಿಸಿದ ರೈತ ಮಹಿಳೆಯರು
ಡಿಸ್ನಿ ಲ್ಯಾಂಡ್, ಕಾವೇರಿ ಆರತಿ ಯೋಜನೆಗಳನ್ನು ವಿರೋಧಿಸಿದ ರೈತ ಮಹಿಳೆಯರು
ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು