AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯಾರಲ್ಲಿ? ಲೇಸರ್ ಯುದ್ಧವನ್ನು ಘೋಷಿಸುವ ಸಮಯವಿದು!

Laser Swords : ದೆಹಲಿಯಲ್ಲಿ ರಾತ್ರಿ ಮಾತ್ರ ಈ ಏಕಾಂಗಿ ಯುದ್ಧ ಶುರುವಾಗುತ್ತದೆ. ಈ ವಿಡಿಯೋ 3 ಲಕ್ಷ ನೆಟ್ಟಿಗರ ಗಮನ ಸೆಳೆದಿದೆ.

Viral Video: ಯಾರಲ್ಲಿ? ಲೇಸರ್ ಯುದ್ಧವನ್ನು ಘೋಷಿಸುವ ಸಮಯವಿದು!
ದೆಹಲಿಯ ಬೀದಿಯಲ್ಲಿ ಲೇಸರ್ ಖಡ್ಗ!
TV9 Web
| Edited By: ಶ್ರೀದೇವಿ ಕಳಸದ|

Updated on:Aug 17, 2022 | 1:15 PM

Share

Laser Swords : ಗ್ರಾಹಕರ ಗಮನ ಸೆಳೆದು ವಸ್ತುಗಳನ್ನು ಮಾರಾಟ ಮಾಡುವುದೂ ಒಂದು ಕೌಶಲ ಮತ್ತು ತಂತ್ರ. ವಿಧವಿಧ ತಂತ್ರಗಳನ್ನು ರೂಢಿಸಿಕೊಳ್ಳುತ್ತ ಮಾರಾಟ ಮಾಡಿದರಷ್ಟೇ ತುತ್ತಿನ ಚೀಲ ತುಂಬಲು ಸಾಧ್ಯ. ಅದರಲ್ಲೂ ಬೀದಿಬದಿಯ ಮಾರಾಟಗಾರರು ದಿನವೂ ಈ ಪರೀಕ್ಷೆ, ಪ್ರದರ್ಶನಕ್ಕೆ ಬಗೆಬಗೆಯಲ್ಲಿ ತಮ್ಮನ್ನು ತಾವು ಒಡ್ಡಿಕೊಳ್ಳುತ್ತಲೇ ಇರಬೇಕು. ಇಲ್ಲೊಬ್ಬ ಬೀದಿಬದಿಯ ವ್ಯಾಪಾರಿ ದೆಹಲಿಯ ಬೀದಿಯಲ್ಲಿ ನಿಂತು ಲೇಸರ್​ ಖಡ್ಗಗಳನ್ನು ಮಾರುತ್ತಿದ್ದಾನೆ. ದಾರಿಹೋಕರೊಬ್ಬರು ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದಾರೆ. 3 ಲಕ್ಷ ನೆಟ್ಟಿಗರು ಈ ವಿಡಿಯೋಕ್ಕೆ ಫಿದಾ ಆಗಿದ್ದಾರೆ.

ನೋಡಿ ವಿಡಿಯೋ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಯಾವ ಕೆಲಸವನ್ನೇ ಮಾಡಿದರೂ ಅದಕ್ಕೊಂದು ಶ್ರದ್ಧೆ ಬೇಕು ಎನ್ನುವುದು ಈ ವಿಡಿಯೋ ನೋಡಿದಾಗ ಅರ್ಥವಾಗದೇ ಇರದು. 39 ಸಾವಿರಕ್ಕೂ ಹೆಚ್ಚು ನೆಟ್ಟಿಗರು ಈ ವಿಡಿಯೋ ಇಷ್ಟಪಟ್ಟಿದ್ದಾರೆ. ಮೂಲ ಪೋಸ್ಟ್​ ಹಂಚಿಕೊಂಡವರು ವರುಣ್​ ಶರ್ಮಾ ಎನ್ನುವವರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:10 pm, Wed, 17 August 22

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?