AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯಾರಲ್ಲಿ? ಲೇಸರ್ ಯುದ್ಧವನ್ನು ಘೋಷಿಸುವ ಸಮಯವಿದು!

Laser Swords : ದೆಹಲಿಯಲ್ಲಿ ರಾತ್ರಿ ಮಾತ್ರ ಈ ಏಕಾಂಗಿ ಯುದ್ಧ ಶುರುವಾಗುತ್ತದೆ. ಈ ವಿಡಿಯೋ 3 ಲಕ್ಷ ನೆಟ್ಟಿಗರ ಗಮನ ಸೆಳೆದಿದೆ.

Viral Video: ಯಾರಲ್ಲಿ? ಲೇಸರ್ ಯುದ್ಧವನ್ನು ಘೋಷಿಸುವ ಸಮಯವಿದು!
ದೆಹಲಿಯ ಬೀದಿಯಲ್ಲಿ ಲೇಸರ್ ಖಡ್ಗ!
TV9 Web
| Updated By: ಶ್ರೀದೇವಿ ಕಳಸದ|

Updated on:Aug 17, 2022 | 1:15 PM

Share

Laser Swords : ಗ್ರಾಹಕರ ಗಮನ ಸೆಳೆದು ವಸ್ತುಗಳನ್ನು ಮಾರಾಟ ಮಾಡುವುದೂ ಒಂದು ಕೌಶಲ ಮತ್ತು ತಂತ್ರ. ವಿಧವಿಧ ತಂತ್ರಗಳನ್ನು ರೂಢಿಸಿಕೊಳ್ಳುತ್ತ ಮಾರಾಟ ಮಾಡಿದರಷ್ಟೇ ತುತ್ತಿನ ಚೀಲ ತುಂಬಲು ಸಾಧ್ಯ. ಅದರಲ್ಲೂ ಬೀದಿಬದಿಯ ಮಾರಾಟಗಾರರು ದಿನವೂ ಈ ಪರೀಕ್ಷೆ, ಪ್ರದರ್ಶನಕ್ಕೆ ಬಗೆಬಗೆಯಲ್ಲಿ ತಮ್ಮನ್ನು ತಾವು ಒಡ್ಡಿಕೊಳ್ಳುತ್ತಲೇ ಇರಬೇಕು. ಇಲ್ಲೊಬ್ಬ ಬೀದಿಬದಿಯ ವ್ಯಾಪಾರಿ ದೆಹಲಿಯ ಬೀದಿಯಲ್ಲಿ ನಿಂತು ಲೇಸರ್​ ಖಡ್ಗಗಳನ್ನು ಮಾರುತ್ತಿದ್ದಾನೆ. ದಾರಿಹೋಕರೊಬ್ಬರು ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದಾರೆ. 3 ಲಕ್ಷ ನೆಟ್ಟಿಗರು ಈ ವಿಡಿಯೋಕ್ಕೆ ಫಿದಾ ಆಗಿದ್ದಾರೆ.

ನೋಡಿ ವಿಡಿಯೋ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಯಾವ ಕೆಲಸವನ್ನೇ ಮಾಡಿದರೂ ಅದಕ್ಕೊಂದು ಶ್ರದ್ಧೆ ಬೇಕು ಎನ್ನುವುದು ಈ ವಿಡಿಯೋ ನೋಡಿದಾಗ ಅರ್ಥವಾಗದೇ ಇರದು. 39 ಸಾವಿರಕ್ಕೂ ಹೆಚ್ಚು ನೆಟ್ಟಿಗರು ಈ ವಿಡಿಯೋ ಇಷ್ಟಪಟ್ಟಿದ್ದಾರೆ. ಮೂಲ ಪೋಸ್ಟ್​ ಹಂಚಿಕೊಂಡವರು ವರುಣ್​ ಶರ್ಮಾ ಎನ್ನುವವರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:10 pm, Wed, 17 August 22

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ