AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯಾರಲ್ಲಿ? ಲೇಸರ್ ಯುದ್ಧವನ್ನು ಘೋಷಿಸುವ ಸಮಯವಿದು!

Laser Swords : ದೆಹಲಿಯಲ್ಲಿ ರಾತ್ರಿ ಮಾತ್ರ ಈ ಏಕಾಂಗಿ ಯುದ್ಧ ಶುರುವಾಗುತ್ತದೆ. ಈ ವಿಡಿಯೋ 3 ಲಕ್ಷ ನೆಟ್ಟಿಗರ ಗಮನ ಸೆಳೆದಿದೆ.

Viral Video: ಯಾರಲ್ಲಿ? ಲೇಸರ್ ಯುದ್ಧವನ್ನು ಘೋಷಿಸುವ ಸಮಯವಿದು!
ದೆಹಲಿಯ ಬೀದಿಯಲ್ಲಿ ಲೇಸರ್ ಖಡ್ಗ!
TV9 Web
| Edited By: |

Updated on:Aug 17, 2022 | 1:15 PM

Share

Laser Swords : ಗ್ರಾಹಕರ ಗಮನ ಸೆಳೆದು ವಸ್ತುಗಳನ್ನು ಮಾರಾಟ ಮಾಡುವುದೂ ಒಂದು ಕೌಶಲ ಮತ್ತು ತಂತ್ರ. ವಿಧವಿಧ ತಂತ್ರಗಳನ್ನು ರೂಢಿಸಿಕೊಳ್ಳುತ್ತ ಮಾರಾಟ ಮಾಡಿದರಷ್ಟೇ ತುತ್ತಿನ ಚೀಲ ತುಂಬಲು ಸಾಧ್ಯ. ಅದರಲ್ಲೂ ಬೀದಿಬದಿಯ ಮಾರಾಟಗಾರರು ದಿನವೂ ಈ ಪರೀಕ್ಷೆ, ಪ್ರದರ್ಶನಕ್ಕೆ ಬಗೆಬಗೆಯಲ್ಲಿ ತಮ್ಮನ್ನು ತಾವು ಒಡ್ಡಿಕೊಳ್ಳುತ್ತಲೇ ಇರಬೇಕು. ಇಲ್ಲೊಬ್ಬ ಬೀದಿಬದಿಯ ವ್ಯಾಪಾರಿ ದೆಹಲಿಯ ಬೀದಿಯಲ್ಲಿ ನಿಂತು ಲೇಸರ್​ ಖಡ್ಗಗಳನ್ನು ಮಾರುತ್ತಿದ್ದಾನೆ. ದಾರಿಹೋಕರೊಬ್ಬರು ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಿದ್ದಾರೆ. 3 ಲಕ್ಷ ನೆಟ್ಟಿಗರು ಈ ವಿಡಿಯೋಕ್ಕೆ ಫಿದಾ ಆಗಿದ್ದಾರೆ.

ನೋಡಿ ವಿಡಿಯೋ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಯಾವ ಕೆಲಸವನ್ನೇ ಮಾಡಿದರೂ ಅದಕ್ಕೊಂದು ಶ್ರದ್ಧೆ ಬೇಕು ಎನ್ನುವುದು ಈ ವಿಡಿಯೋ ನೋಡಿದಾಗ ಅರ್ಥವಾಗದೇ ಇರದು. 39 ಸಾವಿರಕ್ಕೂ ಹೆಚ್ಚು ನೆಟ್ಟಿಗರು ಈ ವಿಡಿಯೋ ಇಷ್ಟಪಟ್ಟಿದ್ದಾರೆ. ಮೂಲ ಪೋಸ್ಟ್​ ಹಂಚಿಕೊಂಡವರು ವರುಣ್​ ಶರ್ಮಾ ಎನ್ನುವವರು.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:10 pm, Wed, 17 August 22

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ