AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಮೆಟ್ರೋದಲ್ಲಿ ನೆಲದ ಮೇಲೆ ಮಲಗಿಕೊಂಡು ವ್ಯಕ್ತಿಯ ಪ್ರಯಾಣ; ಫೋಟೋ ವೈರಲ್​

ವೈರಲ್ ಆಗುತ್ತಿರುವ ಪೋಸ್ಟ್​​​ನಲ್ಲಿ, ಒಬ್ಬ ವ್ಯಕ್ತಿ ಮೆಟ್ರೋದ ನೆಲದ ಮೇಲೆ ಮಲಗಿರುವುದನ್ನು ಕಾಣಬಹುದು. ಈ ರೀತಿಯ ವರ್ತನೆ ಶಿಕ್ಷಾರ್ಹ ಅಪರಾಧ ಎಂದು ಗೊತ್ತಿದ್ದರೂ ಯಾವುದೇ ಭಯವಿಲ್ಲದೇ ಮಲಗಿ ಮೊಬೈಲ್ ನೋಡುತ್ತಾ ಖುಷಿಯಿಂದ ಪ್ರಯಾಣಿಸುತ್ತಿದ್ದಾನೆ.

Viral Post: ಮೆಟ್ರೋದಲ್ಲಿ ನೆಲದ ಮೇಲೆ ಮಲಗಿಕೊಂಡು ವ್ಯಕ್ತಿಯ ಪ್ರಯಾಣ; ಫೋಟೋ ವೈರಲ್​
ಅಕ್ಷತಾ ವರ್ಕಾಡಿ
|

Updated on: Jul 24, 2024 | 3:36 PM

Share

ನವದೆಹಲಿ: ದೆಹಲಿ ಮೆಟ್ರೋದಲ್ಲಿ ರೀಲ್ಸ್ ಮಾಡುವುದು, ಪ್ರೇಮಿಗಳ ಅಸಭ್ಯ ವರ್ತನೆ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಇರುತ್ತದೆ. ಈ ರೀತಿಯ ಅಸಭ್ಯ ವರ್ತನೆಯ ಜೊತೆಗೆ ಮೆಟ್ರೋದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು, ಕುಡಿಯುವುದು ಮತ್ತು ಪ್ರಯಾಣಿಸುವುದು ಶಿಕ್ಷಾರ್ಹ ಅಪರಾಧ. ಮೆಟ್ರೋದಲ್ಲಿ ಪ್ರಯಾಣಿಸಿದಾಗಲೆಲ್ಲಾ, ಕೋಚ್‌ನಲ್ಲಿ ಈ ಕುರಿತು ಪ್ರಕಟಣೆಯನ್ನು ನೀವು ಕೇಳಿರಬೇಕು. ಆದರೂ ಕೂಡ ಕೆಲವರು ನಿಯಮಗಳನ್ನು ಉಲ್ಲಂಘಿಸಿ ವಿಚಿತ್ರವಾಗಿ ವರ್ತಿಸುವುದುಂಟು. ಇದೀಗ ಅಂತದ್ದೇ ಮತ್ತೊಂದು ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ.

ವೈರಲ್ ಆಗುತ್ತಿರುವ ಪೋಸ್ಟ್​​​ನಲ್ಲಿ, ಒಬ್ಬ ವ್ಯಕ್ತಿ ಮೆಟ್ರೋದ ನೆಲದ ಮೇಲೆ ಮಲಗಿರುವುದನ್ನು ಕಾಣಬಹುದು. ಹೀಗೆ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಗೊತ್ತಿದ್ದರೂ ಯಾವುದೇ ಭಯವಿಲ್ಲದೇ ಮಲಗಿ ಮೊಬೈಲ್ ನೋಡುತ್ತಾ ಖುಷಿಯಿಂದ ಪ್ರಯಾಣಿಸುತ್ತಿದ್ದಾನೆ. ಈ ವೇಳೆ ಪ್ರಯಾಣಿಕನ ಕೃತ್ಯದಿಂದ ಬೇಸರಗೊಂಡ ಮತ್ತೊಬ್ಬ ಪ್ರಯಾಣಿಕ ಆತನ ಕೆಲವು ಚಿತ್ರಗಳನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಬೀದಿ ಬದಿ ಟೀ ಮಾರುತ್ತಿದ್ದ ವ್ಯಕ್ತಿಯ ಮಗಳು ಸಿಎ ಪಾಸ್​​​; ವಿಡಿಯೋ ವೈರಲ್​​

@ShikharSha34718 ಎಂಬ ಟ್ವಿಟರ್​​ ಖಾತೆಯಲ್ಲಿ ಪೋಸ್ಟ್​​​ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ