AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಮೆಟ್ರೋದಲ್ಲಿ ನೆಲದ ಮೇಲೆ ಮಲಗಿಕೊಂಡು ವ್ಯಕ್ತಿಯ ಪ್ರಯಾಣ; ಫೋಟೋ ವೈರಲ್​

ವೈರಲ್ ಆಗುತ್ತಿರುವ ಪೋಸ್ಟ್​​​ನಲ್ಲಿ, ಒಬ್ಬ ವ್ಯಕ್ತಿ ಮೆಟ್ರೋದ ನೆಲದ ಮೇಲೆ ಮಲಗಿರುವುದನ್ನು ಕಾಣಬಹುದು. ಈ ರೀತಿಯ ವರ್ತನೆ ಶಿಕ್ಷಾರ್ಹ ಅಪರಾಧ ಎಂದು ಗೊತ್ತಿದ್ದರೂ ಯಾವುದೇ ಭಯವಿಲ್ಲದೇ ಮಲಗಿ ಮೊಬೈಲ್ ನೋಡುತ್ತಾ ಖುಷಿಯಿಂದ ಪ್ರಯಾಣಿಸುತ್ತಿದ್ದಾನೆ.

Viral Post: ಮೆಟ್ರೋದಲ್ಲಿ ನೆಲದ ಮೇಲೆ ಮಲಗಿಕೊಂಡು ವ್ಯಕ್ತಿಯ ಪ್ರಯಾಣ; ಫೋಟೋ ವೈರಲ್​
ಅಕ್ಷತಾ ವರ್ಕಾಡಿ
|

Updated on: Jul 24, 2024 | 3:36 PM

Share

ನವದೆಹಲಿ: ದೆಹಲಿ ಮೆಟ್ರೋದಲ್ಲಿ ರೀಲ್ಸ್ ಮಾಡುವುದು, ಪ್ರೇಮಿಗಳ ಅಸಭ್ಯ ವರ್ತನೆ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಇರುತ್ತದೆ. ಈ ರೀತಿಯ ಅಸಭ್ಯ ವರ್ತನೆಯ ಜೊತೆಗೆ ಮೆಟ್ರೋದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು, ಕುಡಿಯುವುದು ಮತ್ತು ಪ್ರಯಾಣಿಸುವುದು ಶಿಕ್ಷಾರ್ಹ ಅಪರಾಧ. ಮೆಟ್ರೋದಲ್ಲಿ ಪ್ರಯಾಣಿಸಿದಾಗಲೆಲ್ಲಾ, ಕೋಚ್‌ನಲ್ಲಿ ಈ ಕುರಿತು ಪ್ರಕಟಣೆಯನ್ನು ನೀವು ಕೇಳಿರಬೇಕು. ಆದರೂ ಕೂಡ ಕೆಲವರು ನಿಯಮಗಳನ್ನು ಉಲ್ಲಂಘಿಸಿ ವಿಚಿತ್ರವಾಗಿ ವರ್ತಿಸುವುದುಂಟು. ಇದೀಗ ಅಂತದ್ದೇ ಮತ್ತೊಂದು ಘಟನೆ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ.

ವೈರಲ್ ಆಗುತ್ತಿರುವ ಪೋಸ್ಟ್​​​ನಲ್ಲಿ, ಒಬ್ಬ ವ್ಯಕ್ತಿ ಮೆಟ್ರೋದ ನೆಲದ ಮೇಲೆ ಮಲಗಿರುವುದನ್ನು ಕಾಣಬಹುದು. ಹೀಗೆ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಗೊತ್ತಿದ್ದರೂ ಯಾವುದೇ ಭಯವಿಲ್ಲದೇ ಮಲಗಿ ಮೊಬೈಲ್ ನೋಡುತ್ತಾ ಖುಷಿಯಿಂದ ಪ್ರಯಾಣಿಸುತ್ತಿದ್ದಾನೆ. ಈ ವೇಳೆ ಪ್ರಯಾಣಿಕನ ಕೃತ್ಯದಿಂದ ಬೇಸರಗೊಂಡ ಮತ್ತೊಬ್ಬ ಪ್ರಯಾಣಿಕ ಆತನ ಕೆಲವು ಚಿತ್ರಗಳನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಬೀದಿ ಬದಿ ಟೀ ಮಾರುತ್ತಿದ್ದ ವ್ಯಕ್ತಿಯ ಮಗಳು ಸಿಎ ಪಾಸ್​​​; ವಿಡಿಯೋ ವೈರಲ್​​

@ShikharSha34718 ಎಂಬ ಟ್ವಿಟರ್​​ ಖಾತೆಯಲ್ಲಿ ಪೋಸ್ಟ್​​​ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ ಈ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ