AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಎರಡೂ ಕೈ ಕಳೆದುಕೊಂಡಿದ್ದ ಪೇಂಟರ್‌ಗೆ ಮಹಿಳೆ ಕೈ ಜೋಡಣೆ ಯಶಸ್ವಿ

ಅಕ್ಟೋಬರ್ 2020 ರಲ್ಲಿ, ಪೇಂಟರ್‌ ಕೆಲಸ ಮಾಡುತ್ತಿದ್ದ ರಾಜ್ ಕುಮಾರ್(45) ತಮ್ಮ ಸೈಕಲ್‌ನಲ್ಲಿ ನಂಗ್ಲೋಯ್‌ನಲ್ಲಿ ರೈಲ್ವೆ ಹಳಿಗಳನ್ನು ದಾಟುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ರೈಲಿಗೆ ಸಿಲುಕಿ ತಮ್ಮ ಎರಡೂ ಕೈಗಳನ್ನು ಕಳೆದುಕೊಂಡಿದ್ದರು. ಇದೀಗಾ ಮೆದುಳು ನಿಷ್ಕ್ರೀಯಗೊಂಡು ಸಾವನ್ನಪ್ಪಿದ್ದ ಮಹಿಳೆಯ ಕೈಗಳನ್ನು ಜೋಡಿಸಲಾಗಿದೆ.

ಅಪಘಾತದಲ್ಲಿ ಎರಡೂ ಕೈ ಕಳೆದುಕೊಂಡಿದ್ದ ಪೇಂಟರ್‌ಗೆ ಮಹಿಳೆ ಕೈ ಜೋಡಣೆ ಯಶಸ್ವಿ
ಪೇಂಟರ್‌ಗೆ ಮಹಿಳೆ ಕೈ ಜೋಡಣೆ
ಅಕ್ಷತಾ ವರ್ಕಾಡಿ
|

Updated on: Mar 06, 2024 | 5:45 PM

Share

ನವದೆಹಲಿ: ಅಪಘಾತದಲ್ಲಿ ತನ್ನ ಎರಡೂ ಕೈಗಳನ್ನು ಕಳೆದುಕೊಂಡಿದ್ದ ದೆಹಲಿಯ ಪೇಂಟರ್‌ಗೆ ಮಹಿಳೆಯೊಬ್ಬರ ಕೈಗಳನ್ನು ಜೋಡಿಸಲಾಗಿದೆ. 11 ವೈದ್ಯರನ್ನು ಒಳಗೊಂಡ ತಂಡವು ಸುಮಾರು 12 ಗಂಟೆಗಳ ಶಸ್ತ್ರಚಿಕಿತ್ಸೆಯಲ್ಲಿ ಯಶಸ್ವಿಯಾಗಿ ಕೈ ಜೋಡಿಸಿದ್ದಾರೆ. ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಕೈ ಕಸಿ ಶಸ್ತ್ರಚಿಕಿತ್ಸೆಯು ನಡೆದಿದ್ದು, ಇಂಥಾ ಶಸ್ತ್ರಚಿಕಿತ್ಸೆ ಇದೇ ಮೊದಲ ಬಾರಿಗೆ ನಡೆಸಲಾಗಿದೆ.

ಅಕ್ಟೋಬರ್ 2020 ರಲ್ಲಿ, ಪೇಂಟರ್‌ ಕೆಲಸ ಮಾಡುತ್ತಿದ್ದ ರಾಜ್ ಕುಮಾರ್(45) ತಮ್ಮ ಬೈಸಿಕಲ್‌ನಲ್ಲಿ ನಂಗ್ಲೋಯ್‌ನಲ್ಲಿ ರೈಲ್ವೆ ಹಳಿಗಳನ್ನು ದಾಟುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ರೈಲಿಗೆ ಸಿಲುಕಿ ತಮ್ಮ ಎರಡೂ ಕೈಗಳನ್ನು ಕಳೆದುಕೊಂಡಿದ್ದರು. ಇದೀಗಾ ಮೆದುಳು ನಿಷ್ಕ್ರೀಯಗೊಂಡು ಸಾವನ್ನಪ್ಪಿದ್ದ ಮಹಿಳೆಯ ಕೈಗಳನ್ನು ಜೋಡಿಸಲಾಗಿದೆ. ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಪ್ಲಾಸ್ಟಿಕ್ ಮತ್ತು ಕಾಸ್ಮೆಟಿಕ್ ಸರ್ಜರಿ ವಿಭಾಗದ ಅಧ್ಯಕ್ಷ ಡಾ ಮಹೇಶ್ ಮಂಗಲ್ ಮತ್ತು ಪ್ಲಾಸ್ಟಿಕ್ ಮತ್ತು ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆಯ ಹಿರಿಯ ಸಲಹೆಗಾರ ಡಾ ಸ್ವರೂಪ್ ಸಿಂಗ್ ಗಂಭೀರ್ ಅವರ ತಂಡದ ಪೇಂಟರ್‌ಗೆ ಮಹಿಳೆಯ ಕೈಗಳನ್ನು ಯಶಸ್ವಿಯಾಗಿ ಜೋಡಣೆ ಮಾಡಿದ್ದಾರೆ.

ಇದನ್ನೂ ಓದಿ: Mental Abuse: ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಮಾವನಿಂದ ಕಿರುಕುಳ; ಕೋರ್ಟ್​​​ ಮೆಟ್ಟಿಲೇರಿದ ಯುವತಿ

ಕಸಿ ಪ್ರೋಟೋಕಾಲ್‌ಗಳನ್ನು ಗಮನದಲ್ಲಿಟ್ಟುಕೊಂಡು, ವಿವರವಾದ ಪರೀಕ್ಷೆ ಮತ್ತು ಅಗತ್ಯ ತನಿಖೆಗಳ ನಂತರ, 11 ವೈದ್ಯರ ತಂಡವು ಸಂಕೀರ್ಣವಾದ 12-ಗಂಟೆಗಳ ಕಾರ್ಯವಿಧಾನವನ್ನು ಕಾರ್ಯಗತಗೊಳಿಸಿತು, ಮೂಳೆಗಳು, ಅಪಧಮನಿಗಳು, ನಾಳಗಳು, ಸ್ನಾಯುರಜ್ಜುಗಳು, ಸ್ನಾಯುಗಳು, ನರಗಳು ಮತ್ತು ಚರ್ಮ ಸೇರಿದಂತೆ ವಿವಿಧ ಘಟಕಗಳನ್ನು ಸೂಕ್ಷ್ಮವಾಗಿ ಮರುಜೋಡಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ