AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಿಸ್ತೂಲಿನಿಂದ ಕೇಕ್ ಕಟ್​​ ಮಾಡಿ ಹುಟ್ಟು ಹಬ್ಬದಂದೇ ಜೈಲು ಸೇರಿದ ವ್ಯಕ್ತಿ

ವ್ಯಕ್ತಿಯೊಬ್ಬ ತನ್ನ ಹುಟ್ಟು ಹಬ್ಬದಂದು ಪೊಲೀಸರ ಕೈಯಿಂದ ಭರ್ಜರಿ ಗಿಫ್ಟ್​​ ಪಡೆದುಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

Viral Video: ಪಿಸ್ತೂಲಿನಿಂದ ಕೇಕ್ ಕಟ್​​ ಮಾಡಿ ಹುಟ್ಟು ಹಬ್ಬದಂದೇ ಜೈಲು ಸೇರಿದ ವ್ಯಕ್ತಿ
Image Credit source: iStock
ಅಕ್ಷತಾ ವರ್ಕಾಡಿ
|

Updated on:Apr 02, 2023 | 6:32 PM

Share

ವ್ಯಕ್ತಿಯೊಬ್ಬ ತನ್ನ ಹುಟ್ಟು ಹಬ್ಬದಂದು ಪೊಲೀಸರ ಕೈಯಿಂದ ಭರ್ಜರಿ ಗಿಫ್ಟ್​​ ಪಡೆದುಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಹುಟ್ಟು ಹಬ್ಬದಂದು ಸಾಮಾನ್ಯವಾಗಿ ಚಾಕುವಿನಿಂದ ಕೇಕ್​​ ಕಟ್​​ ಮಾಡುತ್ತಾರೆ. ಆದರೆ ಇಲ್ಲೊಬ್ಬ ಸ್ವಲ್ಪ ಢಿಪರೆಂಟ್​​ ಆಗಿರಲಿ ಎಂದು ಪಿಸ್ತೂಲ್‌ನಿಂದ ಕೇಕ್​​ ಕಟ್ ಮಾಡಿದ್ದಾನೆ. ಇದಲ್ಲದೇ ತನ್ನ ಸಾಹಸವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಇದಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಆತ ಪಿಸ್ತೂಲ್‌ನಿಂದ ಕೇಕ್​​ ಕಟ್ ಮಾಡುತ್ತಿರುವ ವಿಡಿಯೋವನ್ನು ದೆಹಲಿ ಪೊಲೀಸ್​​ ಟ್ವಿಟರ್​​​ ಖಾತೆಯಲ್ಲಿ ಹಂಚಿಕೊಂಡಿದ್ದು, ಇದೀಗಾಗಲೇ ಭಾರೀ ವೈರಲ್​ ಆಗಿದೆ. ಆ ಪೋಸ್ಟ್​​​ ಇಲ್ಲಿದೆ ನೋಡಿ.

ಇದನ್ನೂ ಓದಿ: ಕೊರಿಯನ್ Vs ಭಾರತೀಯ ಆಫೀಸ್ ಡಿನ್ನರ್: ಯಾವುದು ಉತ್ತಮ; ಕೋರಿಯನ್ ಮಹಿಳೆ ಹೇಳಿದ್ದೇನು?

ರಾಷ್ಟ್ರ ರಾಜಧಾನಿಯ ನೆಬ್ ಸರೈ ಪ್ರದೇಶದಿಂದ ಆರೋಪಿಯನ್ನು ಬಂಧಿಸಿ, ಆತ ಬಳಸಿದ ಪಿಸ್ತೂಲ್‌ ವಶಪಡಿಸಿಕೊಂಡಿದ್ದಾರೆ. ಜೊತೆಗೆ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೆಹಲಿ ಪೊಲೀಸರು ಹಂಚಿಕೊಂಡ ವೀಡಿಯೊವು 35 ಸಾವಿರಕ್ಕೂ ಹೆಚ್ಚಿನ ವೀಕ್ಷಣೆ ಪಡೆದುಕೊಂಡಿದೆ. ಸಮಾಜದಲ್ಲಿ ಜಾಗೃತಿ ಮೂಡಿಸುವ ಭದ್ರತಾ ಪಡೆಗಳ ಕ್ರಮವನ್ನು ಸಾಕಷ್ಟು ಬಳಕೆದಾರರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:32 pm, Sun, 2 April 23

Follow Us
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ