AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಿಸ್ತೂಲಿನಿಂದ ಕೇಕ್ ಕಟ್​​ ಮಾಡಿ ಹುಟ್ಟು ಹಬ್ಬದಂದೇ ಜೈಲು ಸೇರಿದ ವ್ಯಕ್ತಿ

ವ್ಯಕ್ತಿಯೊಬ್ಬ ತನ್ನ ಹುಟ್ಟು ಹಬ್ಬದಂದು ಪೊಲೀಸರ ಕೈಯಿಂದ ಭರ್ಜರಿ ಗಿಫ್ಟ್​​ ಪಡೆದುಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

Viral Video: ಪಿಸ್ತೂಲಿನಿಂದ ಕೇಕ್ ಕಟ್​​ ಮಾಡಿ ಹುಟ್ಟು ಹಬ್ಬದಂದೇ ಜೈಲು ಸೇರಿದ ವ್ಯಕ್ತಿ
Image Credit source: iStock
ಅಕ್ಷತಾ ವರ್ಕಾಡಿ
|

Updated on:Apr 02, 2023 | 6:32 PM

Share

ಮುಖ್ಯಾಂಶಗಳು

  • ವ್ಯಕ್ತಿಯೊಬ್ಬ ತನ್ನ ಹುಟ್ಟು ಹಬ್ಬದಂದು ಪೊಲೀಸರ ಕೈಯಿಂದ ಭರ್ಜರಿ ಗಿಫ್ಟ್​​ ಪಡೆದುಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
  • ಹುಟ್ಟು ಹಬ್ಬದಂದು ಸಾಮಾನ್ಯವಾಗಿ ಚಾಕುವಿನಿಂದ ಕೇಕ್​​ ಕಟ್​​ ಮಾಡುತ್ತಾರೆ. ಆದರೆ ಇಲ್ಲೊಬ್ಬ ಸ್ವಲ್ಪ ಢಿಪರೆಂಟ್​​ ಆಗಿರಲಿ ಎಂದು ಪಿಸ್ತೂಲ್‌ನಿಂದ ಕೇಕ್​​ ಕಟ್ ಮಾಡಿದ್ದಾನೆ.
  • ರಾಷ್ಟ್ರ ರಾಜಧಾನಿಯ ನೆಬ್ ಸರೈ ಪ್ರದೇಶದಿಂದ ಆರೋಪಿಯನ್ನು ಬಂಧಿಸಿ, ಆತ ಬಳಸಿದ ಪಿಸ್ತೂಲ್‌ ವಶಪಡಿಸಿಕೊಂಡಿದ್ದಾರೆ. ಜೊತೆಗೆ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವ್ಯಕ್ತಿಯೊಬ್ಬ ತನ್ನ ಹುಟ್ಟು ಹಬ್ಬದಂದು ಪೊಲೀಸರ ಕೈಯಿಂದ ಭರ್ಜರಿ ಗಿಫ್ಟ್​​ ಪಡೆದುಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಹುಟ್ಟು ಹಬ್ಬದಂದು ಸಾಮಾನ್ಯವಾಗಿ ಚಾಕುವಿನಿಂದ ಕೇಕ್​​ ಕಟ್​​ ಮಾಡುತ್ತಾರೆ. ಆದರೆ ಇಲ್ಲೊಬ್ಬ ಸ್ವಲ್ಪ ಢಿಪರೆಂಟ್​​ ಆಗಿರಲಿ ಎಂದು ಪಿಸ್ತೂಲ್‌ನಿಂದ ಕೇಕ್​​ ಕಟ್ ಮಾಡಿದ್ದಾನೆ. ಇದಲ್ಲದೇ ತನ್ನ ಸಾಹಸವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಇದಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಆತ ಪಿಸ್ತೂಲ್‌ನಿಂದ ಕೇಕ್​​ ಕಟ್ ಮಾಡುತ್ತಿರುವ ವಿಡಿಯೋವನ್ನು ದೆಹಲಿ ಪೊಲೀಸ್​​ ಟ್ವಿಟರ್​​​ ಖಾತೆಯಲ್ಲಿ ಹಂಚಿಕೊಂಡಿದ್ದು, ಇದೀಗಾಗಲೇ ಭಾರೀ ವೈರಲ್​ ಆಗಿದೆ. ಆ ಪೋಸ್ಟ್​​​ ಇಲ್ಲಿದೆ ನೋಡಿ.

ಇದನ್ನೂ ಓದಿ: ಕೊರಿಯನ್ Vs ಭಾರತೀಯ ಆಫೀಸ್ ಡಿನ್ನರ್: ಯಾವುದು ಉತ್ತಮ; ಕೋರಿಯನ್ ಮಹಿಳೆ ಹೇಳಿದ್ದೇನು?

ರಾಷ್ಟ್ರ ರಾಜಧಾನಿಯ ನೆಬ್ ಸರೈ ಪ್ರದೇಶದಿಂದ ಆರೋಪಿಯನ್ನು ಬಂಧಿಸಿ, ಆತ ಬಳಸಿದ ಪಿಸ್ತೂಲ್‌ ವಶಪಡಿಸಿಕೊಂಡಿದ್ದಾರೆ. ಜೊತೆಗೆ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೆಹಲಿ ಪೊಲೀಸರು ಹಂಚಿಕೊಂಡ ವೀಡಿಯೊವು 35 ಸಾವಿರಕ್ಕೂ ಹೆಚ್ಚಿನ ವೀಕ್ಷಣೆ ಪಡೆದುಕೊಂಡಿದೆ. ಸಮಾಜದಲ್ಲಿ ಜಾಗೃತಿ ಮೂಡಿಸುವ ಭದ್ರತಾ ಪಡೆಗಳ ಕ್ರಮವನ್ನು ಸಾಕಷ್ಟು ಬಳಕೆದಾರರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:32 pm, Sun, 2 April 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್