AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಿಕಿನಿ ತೊಟ್ಟು ಅರೆಬೆತ್ತಲೆಯಾಗಿ ಬಸ್ಸಿನಲ್ಲಿ ಅಡ್ಡಾಡಿದ ಯುವತಿ; ವೈರಲ್ ಆಯ್ತು ವಿಡಿಯೋ

ದೆಹಲಿಯಲ್ಲಿ ಯುವತಿಯೊಬ್ಬಳು ಬ್ರಾ ಮತ್ತು ಪ್ಯಾಂಟಿ ಧರಿಸಿ ಅರೆ ಬೆತ್ತಲಾಗಿ ಬಸ್ಸಿನಲ್ಲಿ ಪ್ರಯಾಣಿಸಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ಆಕೆ ತೋರಿದ ಅತಿರೇಕದ ವರ್ತನೆಯನ್ನು ಕಂಡು ನೆಟ್ಟಿಗರು ಗರಂ ಆಗಿದ್ದಾರೆ. 

Viral Video: ಬಿಕಿನಿ ತೊಟ್ಟು ಅರೆಬೆತ್ತಲೆಯಾಗಿ ಬಸ್ಸಿನಲ್ಲಿ ಅಡ್ಡಾಡಿದ ಯುವತಿ; ವೈರಲ್ ಆಯ್ತು ವಿಡಿಯೋ
ವೈರಲ್ ವಿಡಿಯೋ ಇಲ್ಲಿದೆ
ಮಾಲಾಶ್ರೀ ಅಂಚನ್​
| Edited By: |

Updated on: Apr 18, 2024 | 12:47 PM

Share

ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ಅತಿರೇಕದ ದೃಶ್ಯಗಳು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತವೆ. ಸದ್ಯ ಅದೇ ರೀತಿಯ ಘಟನೆಯೊಂದು ದೆಹಲಿಯಲ್ಲಿ ನಡೆದಿದ್ದು, ಯುವತಿಯೊಬ್ಬಳು ಕೇವಲ ಒಳ ಉಡುಪನ್ನು ಧರಿಸಿ ಅರೆಬೆತ್ತಲೆಯಾಗಿ ಬಸ್ಸಿನಲ್ಲಿ ಅಡ್ಡಾಡ್ಡಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಮಹಿಳೆಯ ಅತಿರೇಕದ ವರ್ತನೆಯನ್ನು ಕಂಡು ನೆಟ್ಟಿಗರು ಗರಂ ಆಗಿದ್ದಾರೆ.

ಸೆಲೆಬ್ರಿಟಿಗಳು, ಇನ್ಫ್ಲುಯೆನ್ಸರ್ ಗಳು ಫೋಟೋಶೂಟ್ ಗಳಿಗಾಗಿ ಬಿಕಿನಿ ಧರಿಸುವುದು ಹೊಸದೇನಲ್ಲ. ಆದರೆ ಇಲ್ಲೊಬ್ಬಳು ಯುವತಿ ಮಾತ್ರ ಸಾರ್ವಜನಿಕ ಸ್ಥಳದಲ್ಲಿ ಬಿಕಿನಿ ತೊಟ್ಟು ಓಡಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾಳೆ. ಹೌದು ದೆಹಲಿಯಲ್ಲಿ ಯುವತಿಯೊಬ್ಬಳು  ಕೇವಲ ಬ್ರಾ ಮತ್ತ ಪ್ಯಾಂಟಿ ಧರಿಸಿ   ಸಾರ್ವಜನಿಕವಾಗಿ  DTC ಬಸ್ಸಿನಲ್ಲಿ ಅರೆಬೆತ್ತಲೆಯಾಗಿ ಪ್ರಯಾಣಿಸಿದ್ದಾಳೆ.

ಈ ಕುರಿತ ವಿಡಿಯೋವನ್ನು @kamaalrkhan ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ದಿಲ್ಲಿ ಬಸ್ಸಿನಲ್ಲಿ ಬಟ್ಟೆ ಇಲ್ಲದೆ ಓಡಾಡಿದ ಮಹಿಳೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ:

ವೈರಲ್ ವಿಡಿಯೋದಲ್ಲಿ ದೆಹಲಿಯ ಬಸ್ಸ್ ಒಂದರಲ್ಲಿ ಮಹಿಳೆಯೊಬ್ಬಳು ಕೇವಲ ಬ್ರಾ ಮತ್ತು ಪ್ಯಾಂಟಿಯನ್ನು ಧರಿಸಿ ಅರೆಬೆತ್ತಲೆಯಾಗಿ ನಿಂತಿರುವ ದೃಶ್ಯವನ್ನು ಕಾಣಬಹುದು. ಆಕೆಯ ಈ ಅವತಾರವನ್ನು ನೋಡಲಾರದೆ ಆಕೆಯ ಹತ್ತಿರ ಇದ್ದಂತಹ ಸಹ ಪ್ರಯಾಣಿಕರ ಅಲ್ಲಿಂದ ಎದ್ದು ಹೋಗಿದ್ದಾರೆ.

ಇದನ್ನೂ ಓದಿ: ಶಿವನೊಂದಿಗೆ ಜೋಗಿನಿಯರು, ತೃತೀಯಲಿಂಗಿಗಳ ವಿವಾಹ! ಈ ಆಚರಣೆ ಯಾಕೆ? 

ಏಪ್ರಿಲ್ 18 ರಂದು ಹಂಚಿಕೊಳ್ಳಲಾದ ಈ ವಿಡಿಯೋ ನಾಲ್ಕುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಸಾರ್ವಜನಿಕ ಸ್ಥಳದಲ್ಲಿ ಯುವತಿಯ ಅತಿರೇಕದ ವರ್ತನೆಯನ್ನು ಕಂಡು ನೆಟ್ಟಿಗರು ಗರಂ ಆಗಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!