AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಹಳ ಚೆಂದ ಮೇಕಪ್​ ಮಾಡಿದ್ದೀಯಾ’ ಕಲಾವಿದೆಗೆ ಮುದ್ದಿಸಿದ ಅಜ್ಜಿಯ ವಿಡಿಯೋ ವೈರಲ್

Make up : ಈ ಅಜ್ಜಿಯ ಜೀವನೋತ್ಸಾಹ ನೋಡಿ. ಯಾರದೋ ಮದುವೆಗೆ ತಯಾರಾಗಿ ಹೊರಟಿದ್ದಾರೆ. ಅದಕ್ಕೂ ಮುನ್ನ ಮೇಕಪ್​ ಮಾಡಿಸಿಕೊಂಡಿದ್ದಾರೆ. ಭಲೇ ಖುಷಿಯಾಗಿದ್ದಾರೆ ತಮ್ಮನ್ನು ತಾವು ಕನ್ನಡಿಯಲ್ಲಿ ನೋಡಿಕೊಂಡು.

‘ಬಹಳ ಚೆಂದ ಮೇಕಪ್​ ಮಾಡಿದ್ದೀಯಾ’ ಕಲಾವಿದೆಗೆ ಮುದ್ದಿಸಿದ ಅಜ್ಜಿಯ ವಿಡಿಯೋ ವೈರಲ್
desi Nani with makeup artist
TV9 Web
| Edited By: ಶ್ರೀದೇವಿ ಕಳಸದ|

Updated on: Nov 19, 2022 | 6:11 PM

Share

Viral Video : ಯಾರಿಗೇ ಆಗಲಿ ತಾನು ಸುಂದರವಾಗಿ ಕಾಣಬೇಕೆಂಬ ಬಯಕೆ ಸಹಜವಲ್ಲವೆ? ಅಂತರಂಗವೇ ಬಹಿರಂಗದ ಪ್ರತಿಫಲನ ಎನ್ನುತ್ತೇವೆ. ನಿಜ ಅದೇ ಮಹತ್ವದ್ದು. ಆ ಅಂತರಂಗ ಶುದ್ಧಿಯಾಗಿದ್ದಾಗಲೇ ಪರರ ಶ್ರದ್ಧೆ, ಶ್ರಮವನ್ನು ಮೆಚ್ಚುವಂಥ ಔದಾರ್ಯ ಹೊಮ್ಮುತ್ತದೆ. ಈಗ ವೈರಲ್ ಆಗುತ್ತಿರುವ ಈ ವಿಡಿಯೋ ಅನ್ನು ಈತನಕ 1.7 ಮಿಲಿಯನ್ ಜನ ನೋಡಿದ್ದಾರೆ. ಈ ವಯಸ್ಸಾದ ಅಜ್ಜಿಗೆ ಮೇಕಅಪ್​ ಆರ್ಟಿಸ್ಟ್​ ಮೇಕಪ್ ಮಾಡುತ್ತಾರೆ. ಖುಷಿಗೊಂಡ ಅಜ್ಜಿ ಆರ್ಟಿಸ್ಟ್​ಗೆ ಮುದ್ದಿಸುತ್ತಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಅಜ್ಜಿ ತನ್ನಿಷ್ಟದಂತೆ ಅಲಂಕರಿಸಿಕೊಂಡು ಯಾವುದೋ ಪಾರ್ಟಿ ಅಥವಾ ಮದುವೆಗೆ ತಯಾರಾಗಿ ಹೊರಟಿರುವಂತೆ ಕಾಣುತ್ತಿದೆ. ಅದಕ್ಕೂ ಮುನ್ನ ಹೀಗೆ ಮೇಕಪ್​ ಮಾಡಿಸಿಕೊಳ್ಳಬೇಕು ಎನ್ನಿಸಿದೆ. ತಮ್ಮನ್ನು ತಾವೇ ಕನ್ನಡಿಯಲ್ಲಿ ನೋಡಿಕೊಂಡ ಅಜ್ಜಿಗೆ ಭಲೇ ಖುಷಿಯಾಗಿದೆ. ಆರ್ಟಿಸ್ಟ್​ನ ಕೆನ್ನೆ ಹಿಡಿದು ಮುದ್ದಿಸಿಯೇ ಬಿಟ್ಟಿದ್ಧಾರೆ! ಮೇಕಪ್​ ಆರ್ಟಿಸ್ಟ್​ ಜಾಸ್ಮೀನ್​ ಕೌರ್ ಇವರಿಗೆ ಸಹಾಯ ಮಾಡಿದ್ಧಾರೆ. ನಂತರ ಜಾಸ್ಮೀನ್​ ತಮ್ಮ ಇನ್​ಸ್ಟಾಗ್ರಾಂನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಈ ಅಜ್ಜಿಯ ಜೀವನೋತ್ಸಾಹವನ್ನು ನೆಟ್ಟಿಗರು ಕೊಂಡಾಡುತ್ತಿದ್ದಾರೆ. ನನಗೂ ಇಂಥ ಮುದ್ದಾದ ಲವಲವಿಕೆಯ ಅಜ್ಜಿ ಇರಬೇಕಿತ್ತು ಅನ್ನಿಸುತ್ತಿದೆ ಎಂದಿದ್ದಾರೆ ಒಬ್ಬರು. ಈ ವಯಸ್ಸಿನಲ್ಲಿಯೂ ಅಷ್ಟು ಮಜಬೂತಾದ ಲೆಹೆಂಗಾ ತೊಟ್ಟಿರುವುದು ನೋಡಿ ಎಂದಿದ್ದಾರೆ ಕೆಲವರು. ಹೀಗಿರಬೇಕು ಅಜ್ಜಿ ಎಂದರೆ ಎಂದಿದ್ದಾರೆ ಹಲವರು.

ಈ ವಿಡಿಯೋ ನೋಡಿದ ನಿಮಗೆ ಏನು ಅನ್ನಿಸುತ್ತಿದೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!