AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಕೊತ್ತಂಬರಿ ಸೊಪ್ಪು ತರ ಕಾಣುವ ಈ ಬ್ಯಾಗಿನ ಬೆಲೆ ಬರೋಬ್ಬರಿ 4 ಲಕ್ಷ ರೂ.

luxuriousbymm ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಕೊತ್ತಂಬರಿ ಸೊಪ್ಪು ತರ ಕಾಣುವ ಈ ಹೊಸ ವಿನ್ಯಾಸದ ಬ್ಯಾಗ್​ನ ಪೋಸ್ಟ್​ ಹಂಚಿಕೊಳ್ಳಲಾಗಿದ್ದು ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ Moschino ನ ಅಧಿಕೃತ ವೆಬ್‌ಸೈಟ್ ಪ್ರಕಾರ ಈ ಬ್ಯಾಗಿನ ಬೆಲೆ 4 ಲಕ್ಷ ರೂಪಾಯಿ.

Viral Post: ಕೊತ್ತಂಬರಿ ಸೊಪ್ಪು ತರ ಕಾಣುವ ಈ ಬ್ಯಾಗಿನ ಬೆಲೆ  ಬರೋಬ್ಬರಿ 4 ಲಕ್ಷ ರೂ.
ಅಕ್ಷತಾ ವರ್ಕಾಡಿ
|

Updated on:Nov 10, 2024 | 1:49 PM

Share

ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ Moschino ಇತ್ತೀಚೆಗೆ ತನ್ನ ಹೊಸ ವಿನ್ಯಾಸದ ಬ್ಯಾಗ್​ ಒಂದನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಸಾಮಾನ್ಯವಾಗಿ ಈ ಬ್ಯಾಗ್​​ ನೋಡಿದಾಗ ಕೊತ್ತಂಬರಿ ಸೊಪ್ಪಿನ ರೀತಿಯಲ್ಲಿ ಕಾಣಿಸಬಹುದು. ಆದರೆ ಇದರ ಬೆಲೆ ಕೇಳಿದರೆ ನೀವು ಒಂದು ಕ್ಷಣ ದಂಗಾಗುವುದಂತೂ ಖಂಡಿತಾ. ಸದ್ಯ Moschino ಬ್ರ್ಯಾಂಡ್ ಇತ್ತೀಚಿನ ದಿನಗಳಲ್ಲಿ ತನ್ನ ಚಿತ್ರ ವಿಚಿತ್ರ ವಿನ್ಯಾಸದ ವಸ್ತುಗಳಿಂದಲೇ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

luxuriousbymm ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ಹೊಸ ವಿನ್ಯಾಸದ ಬ್ಯಾಗ್​ನ ಪೋಸ್ಟ್​ ಹಂಚಿಕೊಳ್ಳಲಾಗಿದ್ದು ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಈ Moschino ನ ಅಧಿಕೃತ ವೆಬ್‌ಸೈಟ್ ಪ್ರಕಾರ ಈ ಬ್ಯಾಗಿನ ಬೆಲೆ $4,470 ಅಂದರೆ ಭಾರತೀಯ ಕರೆನ್ಸಿ ಪ್ರಕಾರ ಸರಿಸುಮಾರು 4 ಲಕ್ಷ ರೂಪಾಯಿ.

ವೈರಲ್​ ಪೋಸ್ಟ್​ ಇಲ್ಲಿದೆ ನೋಡಿ:

View this post on Instagram

A post shared by Luxurious (@luxuriousbymm)

ಇದನ್ನೂ ಓದಿ: ಹಳೆ ಕಾರನ್ನು ಗುಜರಿಗೆ ಹಾಕುವ ಬದಲು ಅದ್ಧೂರಿಯಾಗಿ ಅಂತ್ಯಸಂಸ್ಕಾರ ಮಾಡಿದ ವ್ಯಕ್ತಿ

ಕೊತ್ತಂಬರಿ ಸೊಪ್ಪು ತರ ಕಾಣುವ ಈ ಬ್ಯಾಗಿನ ಫೋಟೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. “ಈ ಬ್ಯಾಗನ್ನು ನಾನು ಕೇವಲ 10 ರೂ. ತಯಾರಿಸಬಲ್ಲೇ” ಎಂದು ಒಬ್ಬರು ಬರೆದರೆ, ಮತ್ತೊಬ್ಬರು “ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ವಿಚಿತ್ರ ವಿನ್ಯಾಸ ವಸ್ತುಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:40 pm, Sun, 10 November 24

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ