AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಕೊತ್ತಂಬರಿ ಸೊಪ್ಪು ತರ ಕಾಣುವ ಈ ಬ್ಯಾಗಿನ ಬೆಲೆ ಬರೋಬ್ಬರಿ 4 ಲಕ್ಷ ರೂ.

luxuriousbymm ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಕೊತ್ತಂಬರಿ ಸೊಪ್ಪು ತರ ಕಾಣುವ ಈ ಹೊಸ ವಿನ್ಯಾಸದ ಬ್ಯಾಗ್​ನ ಪೋಸ್ಟ್​ ಹಂಚಿಕೊಳ್ಳಲಾಗಿದ್ದು ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ Moschino ನ ಅಧಿಕೃತ ವೆಬ್‌ಸೈಟ್ ಪ್ರಕಾರ ಈ ಬ್ಯಾಗಿನ ಬೆಲೆ 4 ಲಕ್ಷ ರೂಪಾಯಿ.

Viral Post: ಕೊತ್ತಂಬರಿ ಸೊಪ್ಪು ತರ ಕಾಣುವ ಈ ಬ್ಯಾಗಿನ ಬೆಲೆ  ಬರೋಬ್ಬರಿ 4 ಲಕ್ಷ ರೂ.
ಅಕ್ಷತಾ ವರ್ಕಾಡಿ
|

Updated on:Nov 10, 2024 | 1:49 PM

Share

ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ Moschino ಇತ್ತೀಚೆಗೆ ತನ್ನ ಹೊಸ ವಿನ್ಯಾಸದ ಬ್ಯಾಗ್​ ಒಂದನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಸಾಮಾನ್ಯವಾಗಿ ಈ ಬ್ಯಾಗ್​​ ನೋಡಿದಾಗ ಕೊತ್ತಂಬರಿ ಸೊಪ್ಪಿನ ರೀತಿಯಲ್ಲಿ ಕಾಣಿಸಬಹುದು. ಆದರೆ ಇದರ ಬೆಲೆ ಕೇಳಿದರೆ ನೀವು ಒಂದು ಕ್ಷಣ ದಂಗಾಗುವುದಂತೂ ಖಂಡಿತಾ. ಸದ್ಯ Moschino ಬ್ರ್ಯಾಂಡ್ ಇತ್ತೀಚಿನ ದಿನಗಳಲ್ಲಿ ತನ್ನ ಚಿತ್ರ ವಿಚಿತ್ರ ವಿನ್ಯಾಸದ ವಸ್ತುಗಳಿಂದಲೇ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

luxuriousbymm ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈ ಹೊಸ ವಿನ್ಯಾಸದ ಬ್ಯಾಗ್​ನ ಪೋಸ್ಟ್​ ಹಂಚಿಕೊಳ್ಳಲಾಗಿದ್ದು ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಈ Moschino ನ ಅಧಿಕೃತ ವೆಬ್‌ಸೈಟ್ ಪ್ರಕಾರ ಈ ಬ್ಯಾಗಿನ ಬೆಲೆ $4,470 ಅಂದರೆ ಭಾರತೀಯ ಕರೆನ್ಸಿ ಪ್ರಕಾರ ಸರಿಸುಮಾರು 4 ಲಕ್ಷ ರೂಪಾಯಿ.

ವೈರಲ್​ ಪೋಸ್ಟ್​ ಇಲ್ಲಿದೆ ನೋಡಿ:

View this post on Instagram

A post shared by Luxurious (@luxuriousbymm)

ಇದನ್ನೂ ಓದಿ: ಹಳೆ ಕಾರನ್ನು ಗುಜರಿಗೆ ಹಾಕುವ ಬದಲು ಅದ್ಧೂರಿಯಾಗಿ ಅಂತ್ಯಸಂಸ್ಕಾರ ಮಾಡಿದ ವ್ಯಕ್ತಿ

ಕೊತ್ತಂಬರಿ ಸೊಪ್ಪು ತರ ಕಾಣುವ ಈ ಬ್ಯಾಗಿನ ಫೋಟೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. “ಈ ಬ್ಯಾಗನ್ನು ನಾನು ಕೇವಲ 10 ರೂ. ತಯಾರಿಸಬಲ್ಲೇ” ಎಂದು ಒಬ್ಬರು ಬರೆದರೆ, ಮತ್ತೊಬ್ಬರು “ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ವಿಚಿತ್ರ ವಿನ್ಯಾಸ ವಸ್ತುಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:40 pm, Sun, 10 November 24

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ