AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನ ದೇವಾಲಯದ ಆನೆ ವಿಗ್ರಹದಡಿಯಲ್ಲಿ ಸಿಲುಕಿದ ಭಕ್ತ; ಇಷ್ಟೊಂದು ಭಕ್ತಿ ಒಳ್ಳೇದಲ್ಲ ಎಂದ ನೆಟ್ಟಿಗರು

Viral Video ವಿಗ್ರಹದಡಿಯಲ್ಲಿ ಸಿಲುಕಿಕೊಂಡು ಅದರಿಂದ ಹೊರಬರಲು ತುಂಬಾ ಪ್ರಯತ್ನಿಸಿರುವುದನ್ನು ನೋಡಿದರೆ ಅವರು ದೇವಾಲಯದಲ್ಲಿ ಆಚರಣೆಯನ್ನು ಪಾಲಿಸುತ್ತಿದ್ದರು ಎಂದು ತೋರುತ್ತದೆ.

ಗುಜರಾತ್​​ನ ದೇವಾಲಯದ ಆನೆ ವಿಗ್ರಹದಡಿಯಲ್ಲಿ ಸಿಲುಕಿದ ಭಕ್ತ; ಇಷ್ಟೊಂದು ಭಕ್ತಿ ಒಳ್ಳೇದಲ್ಲ ಎಂದ ನೆಟ್ಟಿಗರು
ಆನೆಯ ವಿಗ್ರಹದಡಿ ಸಿಲುಕಿದ ಭಕ್ತ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Dec 07, 2022 | 10:32 PM

Share

ಭಾರತ ವೈವಿಧ್ಯಮಯ ಧರ್ಮಗಳ ನಾಡು. ದೇವರ ಆಶೀರ್ವಾದ ಪಡೆಯಲು ಜನರು ಆಗಾಗ್ಗೆ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಕೆಲವೊಮ್ಮೆ, ಜನರು ದೇವರನ್ನು ಮೆಚ್ಚಿಸುವುದಕ್ಕಾಗಿ ವಿಭಿನ್ನವಾಗಿರುವುದನ್ನು ಮಾಡಲು ಪ್ರಯತ್ನಿಸುತ್ತಾರೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಕ್ತನೊಬ್ಬ ದೇವಸ್ಥಾನದಲ್ಲಿರುವ ಆನೆಯ ಪ್ರತಿಮೆಯ (elephant statue) ಅಡಿಯಲ್ಲಿ ನುಸುಳಿ, ಹೊರಬರಲು ಒದ್ದಾಡುತ್ತಿರುವ ದೃಶ್ಯವೊಂದು ವೈರಲ್ ಆಗಿದೆ.ಅಂದಹಾಗೆ ಈ ವಿಡಿಯೊ ಗುಜರಾತ್​​ನದ್ದು(Gujarat). ವ್ಯಕ್ತಿ ಈ ವಿಗ್ರಹದಡಿಯಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾನೆಯೇ ಎಂಬುದು ವಿಡಿಯೊದಲ್ಲಿ ಸ್ಪಷ್ಟವಾಗಿಲ್ಲ. ವಿಗ್ರಹದಡಿಯಲ್ಲಿ ಸಿಲುಕಿಕೊಂಡು ಅದರಿಂದ ಹೊರಬರಲು ತುಂಬಾ ಪ್ರಯತ್ನಿಸಿರುವುದನ್ನು ನೋಡಿದರೆ ಅವರು ದೇವಾಲಯದಲ್ಲಿ ಆಚರಣೆಯನ್ನು ಪಾಲಿಸುತ್ತಿದ್ದರು ಎಂದು ತೋರುತ್ತದೆ. ಟ್ವಿಟ್ಟರ್ ಬಳಕೆದಾರ ನಿತಿನ್ ಹಂಚಿಕೊಂಡ ವಿಡಿಯೊದಲ್ಲಿ, ವಿಗ್ರಹದೆಡೆಯಿಂದ ಹೊರಬರಲು ಮನುಷ್ಯ ತನ್ನ ಕೈ ಮತ್ತು ದೇಹವನ್ನು ಕುಗ್ಗಿಸಿ ಒದ್ದಾಡುತ್ತಿರುವುದು ಕಾಣಿಸುತ್ತದೆ. ದೇವಾಲಯದ ಅರ್ಚಕರು ಕೂಡಾ ವ್ಯಕ್ತಿಗೆ ಸಹಾಯ ಮಾಡುತ್ತಿರುವುದು ಕಾಣಿತ್ತದೆ. ಅಲ್ಲಿ ನೆರಿದಿದ್ದ ಜನರುರು ಕೂಡಾ ಭಕ್ತನಿಗೆ ಸಲಹೆಗಳನ್ನು ನೀಡುತ್ತಿರುವುದು ಕಾಣಬಹುದು.

ಟ್ವಿಟರ್​​ನಲ್ಲಿ  ಈ ವಿಡಿಯೊವನ್ನು 1300ಕ್ಕಿಂತಲೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. 2019 ರಲ್ಲಿ ಅಂತಹುದೇ ಒಂದು ಘಟನೆ ಸಂಭವಿಸಿದ್ದು, ಆಚರಣೆಯ ಭಾಗವಾಗಿ ಸಣ್ಣ ಆನೆಯ ಪ್ರತಿಮೆಯ ಕಾಲುಗಳ ನಡುವೆ ತೆವಳಿದ ಮಹಿಳಾ ಭಕ್ತೆಯೊಬ್ಬರು ಸಿಲುಕಿಕೊಂಡು ಸ್ವಲ್ಪ ಸಮಯದ ನಂತರ ಹೊರಬಂದಿದ್ದರು.

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ