AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ತಮ್ಮನಿಗೆ ಲಾಲಿ ಹಾಡುತ್ತಾ ಪುಟ್ಟ ಕೈಗಳಿಂದ ತೊಟ್ಟಿಲು ತೂಗಿದ ಧ್ರುವ ಸರ್ಜಾ ಪುತ್ರಿ

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಮುದ್ದಿನ ಮಗಳು ರುದ್ರಾಕ್ಷಿ ತನ್ನ ತಮ್ಮ ಹಯಗ್ರೀವನಿಗೆ ಲಾಲಿ ಹಾಡುತ್ತಾ ಪುಟ್ಟ ಕೈಗಳಿಂದ ತೊಟ್ಟಿಲು ತೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವಿಡಿಯೋ ಹಂಚಿಕೊಂಡ ಕೇವಲ ಮೂರು ಗಂಟೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಲೈಕ್​​ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Video Viral: ತಮ್ಮನಿಗೆ ಲಾಲಿ ಹಾಡುತ್ತಾ ಪುಟ್ಟ ಕೈಗಳಿಂದ ತೊಟ್ಟಿಲು ತೂಗಿದ ಧ್ರುವ ಸರ್ಜಾ ಪುತ್ರಿ
ಧ್ರುವ ಸರ್ಜಾ ಅವರ ಮುದ್ದಿನ ಮಗಳು ರುದ್ರಾಕ್ಷಿImage Credit source: instagram
ಅಕ್ಷತಾ ವರ್ಕಾಡಿ
|

Updated on: Mar 02, 2024 | 12:53 PM

Share

ಸ್ಯಾಂಡಲ್‌ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೆಲ ತಿಂಗಳುಗಳ ಹಿಂದಷ್ಟೇ ತಮ್ಮ ಎರಡನೆಯ ಮಗುವನ್ನು ಬರಮಾಡಿಕೊಂಡಿದ್ದಾರೆ.  ಎರಡೂ ಮಕ್ಕಳ ಕ್ಯೂಟ್​​ ಕ್ಯೂಟ್​​ ವಿಡಿಯೋಗಳನ್ನು ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರು ತಮ್ಮ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಶೇರ್​​​ ಮಾಡುತ್ತಿರುತ್ತಾರೆ. ಇದೀಗ ಮಗಳ ಮುದ್ದಾದ ಲಾಲಿ ಹಾಡಿನ ವಿಡಿಯೋವೊಂದನ್ನು ಹಂಚಿಕೊಂಡಿದ್ದು,ಆ್ಯಕ್ಷನ್ ಪ್ರಿನ್ಸ್ ಪುತ್ರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಸೆಪ್ಟೆಂಬರ್ 18 ರಂದು ಗಣೇಶ ಹಬ್ಬದಂದು ಪ್ರೇರಣಾ ಎರಡನೇ ಮಗುವಿಗೆ ಜನ್ಮ ನೀಡಿದ್ದರು. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಮತ್ತು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆದ ದಿನವೇ ‘ಆ್ಯಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ಅವರು ತಮ್ಮ ಮಕ್ಕಳ ನಾಮಕರಣವನ್ನು ನೆರವೇರಿಸಿದ್ದರು. ಮಗಳಿಗೆ ‘ರುದ್ರಾಕ್ಷಿ ಡಿ ಸರ್ಜಾ’ ಹಾಗೂ ಮಗನಿಗೆ ‘ಹಯಗ್ರೀವ ಡಿ ಸರ್ಜಾ’ ಎಂದು ಮಕ್ಕಳಿಗೆ ನಾಮಕರಣ ಮಾಡಿದ್ದರು. ಇದೀಗಾ ರುದ್ರಾಕ್ಷಿ ತನ್ನ ತಮ್ಮ ಹಯಗ್ರೀವನಿಗೆ ಲಾಲಿ ಹಾಡುತ್ತಾ ಪುಟ್ಟ ಕೈಗಳಿಂದ ತೊಟ್ಟಿಲು ತೂಗುತ್ತಿರುವ ವಿಡಿಯೋ ವೈರಲ್​​​ ಆಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈ ಹೆಡ್​​ ಪೋನ್​​ ಬೆಲೆ ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ

ವಿಡಿಯೋದಲ್ಲಿ ಹಯಗ್ರೀವ ತೊಟ್ಟಿಲ್ಲಲ್ಲಿ ಮಲಗಿರುವುದನ್ನು ಕಾಣಬಹುದು. ಮಗಳು ರುದ್ರಾಕ್ಷಿ ತೊಟ್ಟಿಲ ಬಳಿ ನಿಂತು ತಮ್ಮನಿಗೆ ಲಾಲಿ ಹಾಡಿ ಮಲಗಿಸುತ್ತಾ ಇರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಮೂರು ಗಂಟೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಲೈಕ್​​ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ